• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ಸ್ವಾವಲಂಬಿ ಬದುಕಿಗೆ ಬಹುಕೌಶಲ್ಯ ತರಬೇತಿ: ಎಸ್.ಎನ್. ಕಾಂಬಳೆ
ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸಲು ನೀರು ವಿತರಣೆ ನಿರ್ವಾಹಕರ ಬಹು ಕೌಶಲ್ಯ ತರಬೇತಿ ಸಹಾಯವಾಗಲಿದೆ ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಎಸ್.ಎನ್. ಕಾಂಬಳೆ ಹೇಳಿದರು.
ಅಕ್ಟೋಬರ್‌ವರೆಗೆ ಕಾಲುವೆಗೆ ನೀರು: ಜೆ.ಟಿ.ಪಾಟೀಲ
ಮುಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ವರೆಗೆ ಕಾಲುವೆಗೆ ನೀರು ಹರಿಸಲಾಗುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷರು ಹಾಗೂ ಶಾಸಕ ಜೆ.ಟಿ. ಪಾಟೀಲ ಹೇಳಿದರು.
ಸಮಾಜಮುಖಿ ಕಾರ್ಯಗಳಿಗೆ ದಾನಿಗಳ ಸಹಕಾರ ಅಗತ್ಯ: ವಸಂತರಾವ ಕುಲಕರ್ಣಿ
ಸಮಾಜ ಕಲ್ಯಾಣ ಕಾರ್ಯಕ್ರಮಗಳು ಅವಿತರವಾಗಿ ನಡೆಯಲು ದಾನಿಗಳ ಸಹಕಾರ ಅಗತ್ಯ ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ವಸಂತರಾವ ಕುಲಕರ್ಣಿ ಹೇಳಿದರು.
ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
ನಾಡಿನ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಖಾಸಗಿ ಮತ್ತು ಸರ್ಕಾರಿ ಹಾಗೂ ಎಲ್ಲಾ ಅನುದಾನಿತ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಬೇಕು. ಇದರಿಂದ ನಾಡಿನ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್.ಶಿವರಾಮೇಗೌಡರ ಬಣ) ರಾಜ್ಯ ವಕ್ತಾರ ಬಿ.ಎಂ. ಪಾಟೀಲ ಹಾಗೂ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.
ಕೃಷ್ಣೆಯಲ್ಲಿ ಹೆಚ್ಚಿದ ಒಳಹರಿವು, ಪ್ರವಾಹ ಆತಂಕ!

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಕಳೆದ ಜೂನ್ ತಿಂಗಳಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ತಾಲೂಕಿನ ಕೃಷ್ಣಾ ನದಿಯ ನೀರಿನ ಹರಿವು ಹೆಚ್ಚಳಗೊಂಡಿದೆ. 

ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಬಗ್ಗೆ ಅರಿವು ಅಗತ್ಯ: ಪಿಎಸ್ಐ ಮಧು ಎಲ್.
ಭಾರತ ದೇಶದ ಪ್ರತಿಯೊಬ್ಬ ಪ್ರಜೆ ಕೂಡ ಕಾನೂನಿನ ಅರಿವು ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಸಬಾರದು, ಅಭ್ಯಾಸದ ಕಡೆಗೆ ಕಾಳಜಿ ವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸ್ಥಳೀಯ ಪೊಲೀಸ್ ಠಾಣೆಯ ಕ್ರೈಂ ವಿಭಾಗದ ಪಿಎಸ್ಐ ಮಧು ಎಲ್. ಹೇಳಿದರು.
ಇಳಕಲ್ಲ ಕಲಾವಿದರ ತವರೂರು: ಶಾಸಕ ಕಾಶಪ್ಪನವರ
ಇಳಕಲ್ಲ ನಗರದಲ್ಲಿ ಎಲ್ಲಿಯಾದರೂ ನಿಂತು ಒಂದು ಕಲ್ಲನ್ನು ಒಗೆದರೆ ಅದು ಓರ್ವ ಕಲಾವಿದರ ಮನೆಯ ಮೇಲೆ ಬಿಳುತ್ತದೆ ಅಂದರೆ ಅಷ್ಟು ಜನ ಕಲಾವಿದರು ಇಳಕಲ್ಲ ನಗರದಲ್ಲಿ ಇರುವರು ಅದಕ್ಕಾಗಿ ಈ ಉರನ್ನು ಕಲಾವಿದರ ತವರೂರು ಎಂದು ಕರೆಯುತ್ತಾರೆ ಎಂದು ಶಾಸಕ ಹಾಗು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅದ್ಯಕ್ಷ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಫಿಜಿಯೋಥೆರಪಿ ವೈದ್ಯರಿಗೆ ಹೆಚ್ಚಿದ ಬೇಡಿಕೆ: ಡಾ.ವಿಜಯ ಕಾಗೆ
ಫಿಜಿಯೋಥೆರಪಿ ಚಿಕಿತ್ಸೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿದ್ದು, ಫಿಜಿಯೋಥೆರಪಿ ತಜ್ಞರನ್ನು ವೈದ್ಯರೆಂದು ಪರಿಗಣಿಸಲಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಇವರ ಬೇಡಿಕೆ ಹೆಚ್ಚಾಗಿದೆ ಎಂದು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಫಿಜಿಯೋಥೆರಪಿ ಕಾಲೇಜಿನ ಡೀನ್ ಮತ್ತು ಭಾರತ ಸರ್ಕಾರದ ಫಿಜಿಯೋಥೆರಪಿ ವೃತ್ತಿನಿರತರ ಸಮಿತಿ ಸದಸ್ಯರಾದ ಡಾ.ವಿಜಯ ಕಾಗೆ ಅಭಿಪ್ರಾಯಪಟ್ಟರು.
ಸಮಾಜ ವಿಷಯದಲ್ಲಿ ರಾಜಕೀಯ ಬೆರೆಸೋದು ಬೇಡ: ಸಂಸದ ಗದ್ದಿಗೌಡರ
ಸಮಾಜದ ಹಲವಾರು ನಾಯಕರು ವಿವಿಧ ರಾಜಕೀಯ ಪಕ್ಷದಲ್ಲಿದ್ದಾರೆ. ಸಮಾಜ ವಿಷಯ ಬಂದಾಗ ಪ್ರತಿಯೊಬ್ಬರೂ ಒಂದಾಗುವ ಮೂಲಕ ರಾಜಕೀಯ ಬೆರೆಸದೇ ಸಮಾಜದ ಪರ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪ್ರತಿಯೊಬ್ಬರು ಒಂದೇ ಭಾವನೆಯಿಂದ ನಡೆದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಶಿಕ್ಷಕ ದಿ.ಗುರುಪಾದ ನಡೆನುಡಿ ಆದರ್ಶಪ್ರಾಯ: ಶಾಸಕ ಸವದಿ
ಸಮಾಜಕ್ಕೆ ಮಾದರಿಯಾಗುವ ಮೂಲಕ ಅಪಾರ ಶಿಷ್ಯಂದಿರನ್ನು ಹೊಂದಿರುವ ದಿ.ಗುರುಪಾದ ಹಿಪ್ಪರಗಿಯವರು ಆದರ್ಶ ನಡೆ-ನುಡಿ ಎಲ್ಲರಿಗೂ ಮಾದರಿ ಎಂದು ಶಾಸಕ ಸಿದ್ದು ಸವದಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved