• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ್ರಸ್ತರು ಪರಿಹಾರ ಕೇಳುತ್ತಿದ್ದಾರೆ, ಭಿಕ್ಷೆಯನ್ನಲ್ಲ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ
ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ ಅನುಷ್ಠಾನಕ್ಕೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಎಲ್ಲ ಪಕ್ಷದ ಒಮ್ಮತದ ಅಭಿಪ್ರಾಯ, ಬದ್ಧತೆ ಬೇಕಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಭರತಕುಮಾರ ಈಟಿ ಆಗ್ರಹಿಸಿದರು.
ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿರುವ ಕಾಂಗ್ರೆಸ್: ಸಂಸದ ಕಾರಜೋಳ
ಕಾಂಗ್ರೆಸ್ ಸರ್ಕಾರ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಜನರ ದಿಕ್ಕು ತಪ್ಪಿಸಿ ಮೋಸ ಮಾಡಲು ಹೊರಟಿದ್ದು ಸರಿಯಲ್ಲ.
ಸುನ್ನಾಳ ಧೀರ ಮಾರುತಿ ಕಾರ್ತಿಕೋತ್ಸವ ಅದ್ಧೂರಿ
ರಾಮದುರ್ಗ ತಾಲೂಕಿನ ಜಾಗೃತ ಕ್ಷೇತ್ರ ಸುನ್ನಾಳ ಗ್ರಾಮದ ಶ್ರೀಧೀರ ಮಾರುತಿ ಕಾರ್ತಿಕೋತ್ಸವವು ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಜರುಗಿತು.
ವಿಶೇಷಚೇತನರು ಸರ್ಕಾರಿ ಸೌಲಭ್ಯ ಪಡೆದು ಸದೃಢರಾಗಿ: ಸಚಿವ ಆರ್.ಬಿ.ತಿಮ್ಮಾಪೂರ
ವಿಶೇಷ ಚೇತನರು ಸರ್ಕಾರದ ಹಲವಾರು ಯೋಜನೆ ಸೌಲಭ್ಯ ಪಡೆದು ಸಮಾಜದಲ್ಲಿ ಆರ್ಥಿಕವಾಗಿ ಸದೃಢರಾಗಬೇಕೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು
ಕಳಪೆ ತೊಗರಿ ಬೀಜ ವಿತರಣೆ: ರೈತರ ಆಕ್ರೋಶ
ಇಂದವಾರ ಗ್ರಾಮದ ಶಿವಣ್ಣ ಕುರಬರ ಅವರ 6 ಎಕರೆಯಲ್ಲಿ ಕೃಷಿ ಇಲಾಖೆಯಿಂದ ಕರಡಿ ರೈತ ಸಂಪರ್ಕ ಕೇಂದ್ರದಿಂದ ವಿತರಣೆ ಮಾಡಿದ ತೊಗರಿ ಬೀಜವು ಸಂಪೂರ್ಣ ಕಳಪೆಯಾಗಿದೆ
ನೇಕಾರ ಧ್ವನಿ ಶಾಸಕ ಸವದಿ ತೇಜೋವಧೆ ಸಲ್ಲದು
ರಾಜ್ಯ ನೇಕಾರ ಸೇವಾ ಸಂಘಟನೆ ಹೆಸರಲ್ಲಿ ಶಾಸಕ ಸಿದ್ದು ಸವದಿ ತೇಜೋವಧೆಗೆ ಮುಂದಾಗಿರುವ ಶಿವಲಿಂಗ ಟಿರಕಿ ಅವರು ಶಾಸಕರ ವಿರುದ್ಧದ ಹೋರಾಟದ ೩ನೇ ಅಂಶ ಕೈಬಿಟ್ಟರೆ ಮಾತ್ರ ಬೆಂಬಲ
ಜೈನ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ
ಜೈನ ಸಮಾಜದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ವತಿಯಿಂದ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು.
ಸಂತ್ರಸ್ತರ ಬಗ್ಗೆ ಚರ್ಚಿಸಲು 11ರಂದು ಸಭೆ: ಸಚಿವ ತಿಮ್ಮಾಪೂರ
ಸಂತ್ರಸ್ತರ ಕುರಿತು ಚರ್ಚೆ ನಡೆಸಲು ಸಿಎಂ ಅಧ್ಯಕ್ಷತೆಯಲ್ಲಿ ಎರಡು ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳ ಸಭೆ ಡಿ.11ರಂದು ಸಂಜೆ 4ಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದೆ.
ಬ್ರಾಹ್ಮಣ ಮಹಸಮ್ಮೇಳನ ಯಶಸ್ವಿಗೆ ಸಹಕರಿಸಿ: ಅಶೋಕ ಹಾರನಹಳ್ಳಿ
ಲೋಕಾಪುರ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದ ಕಾಮಗಾರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಧ್ಯಕ್ಷ ಅಶೋಕ ಹಾರನಹಳ್ಳಿ ವೀಕ್ಷಿಸಿದರು.
ಯುಕೆಪಿ 2 ಹಂತದ ಪರಿಹಾರಕ್ಕೆ ಸೂಚಿಸಿದ್ದೆ ಕಾರಜೋಳ
6 ದಶಕದ ಯೋಜನೆ ಇಲ್ಲಿಯವರೆಗೆ ಮುಗಿದಿಲ್ಲ. ಇದಕ್ಕೆ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ಕಾರಣವಾಗಿವೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 373
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved