• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾತ, ಪಿತ್ತ, ಕಫ ಸಮನಾಗಿದ್ರೆ ರೋಗವಿಲ್ಲ: ಬಸವಾನಂದ ಶ್ರೀ
ಮಧ್ಯಮ ವರ್ಗ, ಬಡವರು, ನಿರ್ಗತಿಕರಿಗೆ ಇಂತಹ ಉಚಿತ ಶಿಬಿರಗಳು ಸಹಕಾರಿಯಾಗಿವೆ ಆದ್ದರಿಂದ ಶಿಬಿರದ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಿ
ಬೋಧಕೇತರ ಕಾರ್ಯಗಳಿಂದ ಶಿಕ್ಷಕರ ಹೊರೆಯಿಳಿಸಿ
ಇತ್ತೀಚಿಗೆ ಶಿಕ್ಷಕರಿಗೆ ಪ್ರತಿದಿನ ಬೋಧನೆಗಿಂತ ಬೋಧಕೇತರ ಕಾರ್ಯಗಳ ಹೊರೆ ಹೆಚ್ಚಾಗುತ್ತಲಿದೆ. ಇದು ಶಿಕ್ಷಕರ ಮನೋಸ್ಥೈರ್ಯದ ಮೇಲೆ ಹಾಗೂ ಮಕ್ಕಳ ಕಲಿಕಾ ಮಟ್ಟದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ
ಸಂತ್ರಸ್ತರ ಹೋರಾಟಕ್ಕೆ ಪತ್ರಕರ್ತರ ಸಂಘದ ಬಲ
ಏಷ್ಯಾಖಂಡದಲ್ಲಿಯೇ ಬೃಹತ್ ನೀರಾವರಿ ಯೋಜನೆ ಆಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಆರಂಭಗೊಂಡು ದೀರ್ಘಕಾಲವಾದರೂ ಇದುವರೆಗೂ ಪೂರ್ಣಗೊಳ್ಳದಿರುವುದು ದುರಂತ
ಕೃಷ್ಣಾ ಮೇಲ್ದಂಡೆಗಾಗಿ ಸಿಎಂ ಮನೆ ಮುಂದೆ ಧರಣಿ ಮಾಡೋಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಸಿಎಂ ಸಿದ್ದರಾಮಯ್ಯ ಮನೆ ಎದುರು ಧರಣಿ ಮಾಡಿಯಾದರೂ ಹೋರಾಟ ಮಾಡೋಣ. ಇದಕ್ಕೆ ಯಾರೂ ಹಿಂಜರಿಯುವ ಅಗತ್ಯವಿಲ್ಲ.
ತೆರಿಗೆ ಪಾವತಿಸಿದ್ರೆ ಮಾತ್ರ ಮೂಲಸೌಲಭ್ಯ ಲಭ್ಯ
ಸಾರ್ವಜನಿಕರು ಪುರಸಭೆಗೆ ಸಂದಾಯ ಮಾಡಬೇಕಾಗಿರುವ ತೆರಿಗೆ ಹಣವನ್ನು ಸಕಾಲಕ್ಕೆ ಪಾವತಿಸುವಂತೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ಸಿಬ್ಬಂದಿ ಹಾಗೂ ಕಾರ್ಮಿಕರು ಪಟ್ಟಣದಲ್ಲಿ ಜನ ಜಾಗೃತಿ ಜಾಥಾ ನಡೆಸಿದರು
ರೈತರು ದಾಳಿಂಬೆ ಬೆಳೆ ಕೈ ಬಿಡದಂತೆ ನೋಡಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ
ಇಸ್ರೇಲಿಗೆ ಹೋದರೆ ಬೆಳೆಗಳಿಗೆ ರೋಗ ಬಾಧೆಯ ಸಮಸ್ಯೆ ಇರಲ್ಲ. ಅಲ್ಲಿಯ ಪದ್ಧತಿಯನ್ನು ತೋವಿವಿ ಅಧ್ಯಯನ ಮಾಡಬೇಕು.
ಸಂಸದ ಕಾರಜೋಳ, ಸಂತ್ರಸ್ತರ ಮಧ್ಯೆ ವಾಕ್‌ ಸಮರ
ಹಿಂದಿನ ಜಲಸಂಪನ್ಮೂಲ ಸಚಿವ, ಸಂಸದ ಗೋವಿಂದ ಕಾರಜೋಳ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಮಧ್ಯೆ ಮಾತಿನ ಜಟಾಪಟಿ ನಡೆಯಿತು.
ಬ್ಯಾಂಕ್‌ ವಿವರ, ಓಟಿಪಿ ಯಾರಿಗೂ ನೀಡಬೇಡಿ: ಶೈಲಜಾ ಕೆ.ಆರ್
ಉದ್ಯೋಗಕ್ಕಾಗಿ ಸಾಲ ಪಡೆಯುತ್ತಿರಿ ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಿ ಸಾಲ ನವೀಕರಿಸಬೇಕು. ಬ್ಯಾಂಕ್‌ಗಳು ನೀಡುವ ಹಣ ಸರ್ಕಾರದ್ದಲ್ಲ, ಜನ ಸಾಮಾನ್ಯರದ್ದು
ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ: ಆನಂದ ನ್ಯಾಮಗೌಡ
ಕೃಷ್ಣಾಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈಭಾಗದ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು
ಕಬ್ಬು ಪೂರೈಕೆದಾರರಿಗೆ ಪ್ರತಿ ಟನ್‌ಗೆ ೩ ಸಾವಿರ: ಎಸ್.ಆರ್.ಪಾಟೀಲ
ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸುವ ಮೂಲಕ ಕಾರ್ಖಾನೆ ಅಭಿವೃದ್ಧಿ ಹಾಗೂ ಬೆಳವಣೆಗೆಗೆ ಸಹಕರಿಸಬೇಕು. ಪ್ರಸಕ್ತ ಹಂಗಾಮಿನಲ್ಲಿ ೩ ಲಕ್ಷದಿಂದ ೪ ಲಕ್ಷ ಟನ್‌ವರೆಗೆ ಕಬ್ಬು ನುರಿಸುವ ಗುರಿ ಹೊಂದಲಾಗಿದೆ ಎಂದು ಎಸ್.ಆರ್.ಪಾಟೀಲ ತಿಳಿಸಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 373
  • next >
Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved