• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲೆಡೆ ಗಾಂಧಿ, ಶಾಸ್ತ್ರೀಜಿ ಸ್ಮರಣೆ
ಜಿಲ್ಲಾಡಳಿತ ಹಾಗೂ ಜಿಪಂ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗಾಂಧೀಜಿ ಅಹಿಂಸೆಯ ಪ್ರತೀಕ
ಮಹಾತ್ಮ ಗಾಂಧೀಜಿ ಸತ್ಯ, ಅಹಿಂಸೆಯ ಪ್ರತೀಕವಾಗಿದ್ದು, ಅವರ ಬದುಕು ಮತ್ತು ಸಾಧನೆಗಳು ಯುವಪೀಳಿಗೆಗೆ ಮಾದರಿ ಎಂದು ಗಚ್ಚಿನಮಠದ ಮಹಾಂತಯ್ಯ ಹೇಳಿದರು.
ಗಾಂಧಿ, ಶಾಸ್ತ್ರೀಯವರ ಆದರ್ಶ ಅನುಕರಣೀಯ
ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರು ನುಡಿದಂತೆ ನಡೆದವರು. ನಡೆದಂತೆ ನುಡಿದವರು. ಅವರ ಉದಾತ್ತ ಚಿಂತನೆ, ಸರಳ ಜೀವನದ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಬಸವರಾಜ ಶ್ರೀಗಳು ಹೇಳಿದರು.
₹7.31 ಕೋಟಿಯಲ್ಲಿ 39 ಹೈಟೆಕ್ ಶೌಚಾಲಯ ನಿರ್ಮಾಣ
ಗಾಂಧಿ ಜಯಂತಿಯ ನಿಮಿತ್ತ ವಿಶೇಷ ಯೋಜನೆಯೊಂದನ್ನು ಹಾಕಿಕೊಳ್ಳಲಾಗಿದ್ದು, ನಗರದಲ್ಲಿ ಈಗಿರುವ ಶೌಚಾಲಯಗಳನ್ನು ಮತ್ತು ಹೊಸದಾಗಿ ನಿರ್ಮಿಸಲಿರುವ ಶೌಚಾಲಯಗಳನ್ನು ಹೈಟೆಕ್ ಶೌಚಾಲಯಗಳನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ಪಾರಮ್ಯ
ಕಾಲ ಬದಲಾಗಿದೆ, ಮಹಿಳೆಯರು ಎಲ್ಲ ರಂಗಗಳಲ್ಲೂ ಮುಂದುವರಿದಿದ್ದಾರೆ. ಈಗ ಉದ್ಯೋಗಂ ಮಹಿಳಾ ಲಕ್ಷಣಂ ಎಂಬುವಷ್ಟು ಮಟ್ಟಿಗೆ ಸರ್ವ ಕ್ಷೇತ್ರಗಳಲ್ಲೂ ಮಹಿಳೆಯರದೇ ಪಾರುಪತ್ಯ ಸಾಧಿಸಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸ್ಥಳೀಯ ಸಿದ್ಧಾರೂಢ ಬ್ರಹ್ಮ ವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.
ವಿದ್ಯಾರ್ಥಿನಿ ವೈದ್ಯ ಶಿಕ್ಷಣಕ್ಕೆ ವಾಟ್ಸಪ್‌ ಗ್ರೂಪ್‌ ನೆರವು!
ಬಡತನದಲ್ಲಿ ಬೆಳೆದು ಉತ್ತಮ ಶಿಕ್ಷಣ, ರ್ಯಾಂಕ್ ಪಡೆದು ವೈದ್ಯಕೀಯ ಸೀಟು ಪಡೆದ ವಿದ್ಯಾರ್ಥಿನಿಗೆ ನೆರವು ನೀಡುವಂತೆ ವಾಟ್ಸಪ್ ಗ್ರೂಪ್ನಲ್ಲಿ ಕೇಳಿದ ಆರು ಗಂಟೆಗಳಲ್ಲಿ ನೆರವಿನ ಹಸ್ತವೇ ಹರಿದುಬಂದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಸೃಷ್ಟಿ ಸದಾಶಿವ ಕೊಕಟನೂರಗೆ 2700 ಕಿಮೀಗೂ ಅಧಿಕ ದೂರದಲ್ಲಿರುವ ಅಸ್ಸಾಂನ ಗುವಾಹಟಿಯಿಂದ ಕಾರು ಶೋರೂಂನ ಮಾಲೀಕರಾದ ಅನೂಪ್ ಪೋದ್ದಾರ ಮತ್ತು ಅವರ ಪತ್ನಿ ಕಾಂಚನಾ ಪೋದ್ದಾರ ಅವರು ಸೃಷ್ಟಿಗೆ ಸಹಾಯ ಮಾಡಿದ್ದಾರೆ.
ಗುಡಿಕೈಗಾರಿಕೆಗಳಿಗೆ ಪ್ರಾಮುಖ್ಯತೆ ನೀಡಿದ ಗಾಂಧಿ
ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಗಾಂಧಿ ಭಜನೆ ಮಾಡುವುದರ ಮೂಲಕ ವಿಶಿಷ್ಟ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.
ಗುಂಡಿಗಳ ಅವತಾರ, ಸಂಚಾರ ಅವಾಂತರ!
ರಸ್ತೆಗಳ ತುಂಬೆಲ್ಲ ಗುಂಡಿಗಳನ್ನು ಮುಚ್ಚದ ಪರಿಣಾಮ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೇ ಸಾಕು ಸವಾರರಿಗೆ ಅಪಾಯ ತಪ್ಪಿದ್ದಲ್ಲ. ಪ್ರಾಣಕ್ಕೆ ಕಂಟಕವಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.
ಬೀಜ, ರಸಗೊಬ್ಬರ ಕೊರತೆ ಆಗದಂತೆ ನೋಡಿಕೊಳ್ಳಿ
ರೈತರಿಗೆ ಯಾವುದೇ ರೀತಿಯ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಎಲ್ಲ ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
₹5 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ಅಧಿಕಾರಿ
ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved