• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರ ಕಾಮಧೇನು ಲೋಕನಾಥ ಜಾತ್ರೋತ್ಸವ
ಗ್ರಾಮದ ದಕ್ಷಿಣ ಭಾಗಕ್ಕೆ ಇರುವ ಲೋಕೇಶ್ವರ ದೇವಾಲಯದ ಮಹಾದ್ವಾರದ ಮೇಲಿರುವ ಧ್ಯಾನಮಯ ಶಿವನನ್ನು ನೋಡುವುದೇ ಒಂದು ಭಾಗ್ಯ.
40 ಕೋಟಿ ಕಾಮಗಾರಿಗೆ ಕ್ರಿಯಾಯೋಜನೆ ಸಿದ್ಧ: ಮಾಡಬಾಳ
ಸಮಗ್ರ ರಸ್ತೆಗಳು, ಚರಂಡಿ, ಶೌಚಾಲಯ ನಿರ್ಮಾಣ ಸೇರಿದಂತೆ ಎಲ್ಲ ಮೂಲಸೌಕರ್ಯಗಳಿಗಾಗಿ ₹40 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ.
ರೋಗಿಗಳ ಸೇವೆಯಲ್ಲೇ ಸಂತೃಪ್ತಿ ಕಾಣುವ ಡಾ.ಹಂಚಿನಾಳ: ಸಿದ್ದು ಕೊಣ್ಣೂರ
ವೃತ್ತಿ ಬದುಕಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಸಂತೃಪ್ತ ಸೇವೆ ಸಲ್ಲಿಸುವ ಮೂಲಕ ಡಾ.ವಿಜಯ ಹಂಚಿನಾಳ ಸುತ್ತಲಿನ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.
ಬಿಜೆಪಿ ಶುದ್ಧೀಕರಣ ಕಾಲ ಸನ್ನಿಹಿತ: ಕೆ.ಎಸ್. ಈಶ್ವರಪ್ಪ
ರಾಜ್ಯದಲ್ಲಿ ಬಿಜೆಪಿ ಶುದ್ಧಿಕರಣಕಾಲ ಸನ್ನಿಹಿತವಾಗಿದೆ. ಪಕ್ಷ ಶುದ್ಧಗೊಳಿಸಲಾಗುತ್ತದೆ. ಎಲ್ಲರಿಗೂ ಬುದ್ಧಿ ಬರುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಕೆ.ಎಸ್‌. ಈಶ್ವರಪ್ಪ ಹೇಳಿದರು.
ಕಬಡ್ಡಿ ಪಂದ್ಯಾವಳಿ: ಮುಂಬಯಿ ರೈಲ್ವೆ ತಂಡ, ಗುಜರಾತ ತಂಡಕ್ಕೆ ಚಾಂಪಿಯನ್‌
ರನ್ನ ವೈಭವ ಅಂಗವಾಗಿ ನಗರದ ರನ್ನ ಕ್ರೀಡಾಂಗಣದ ಆವರಣದಲ್ಲಿ ಫೆ.22ರಿಂದ 24ರವರೆಗೆ ಹಮ್ಮಿಕೊಂಡಿದ್ದ ಪುರುಷ ಹಾಗೂ ಮಹಿಳೆಯರ ಅಂತರರಾಜ್ಯ ಕಬಡ್ಡಿ ಪಂದ್ಯಾವಳಿಯ ಫೈನ್‌ ಪಂದ್ಯಗಳು ಸೋಮವಾರ ರಾತ್ರಿ ನಡೆದು ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ರಾಜ್ಯದ 9 ವಿವಿ ಮುಚ್ಚುವ ನಿರ್ಧಾರ ಖಂಡಿಸಿ ಪ್ರತಿಭಟನೆ
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬೋರ್ಡ್‌ ಇಟ್ಟು ಪಾಠ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ವಿಜಯ ಪ್ರಕಾಶ್ ತಂಡದ ಸಂಗೀತಕ್ಕೆ ಮಾರುಹೋದ ಪ್ರೇಕ್ಷಕರು
ರನ್ನ ವೈಭವ ಅಂಗವಾಗಿ ಸೋಮವಾರ ಸಂಜೆ ನಗರದ ರನ್ನ ಕ್ರೀಡಾಂಗಣದ ಚಾವುಂಡರಾಯ ಮುಖ್ಯ ವೇದಿಕೆಯಲ್ಲಿ ಖ್ಯಾತ ಸಂಗೀತ ನೀರ್ದೇಶಕ, ಗಾಯಕ ವಿಜಯ ಪ್ರಕಾಶ್ ಹಾಗೂ ತಂಡದವರು ಕನ್ನಡದ ಪ್ರಸಿದ್ಧ ಚಲನಚಿತ್ರ ಗೀತೆ ಹಾಡಿ ಜನಮನ ರಂಜಿಸಿದರು,
ಚಾಲಕನ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ಇಲಾಖೆಯ ನೌಕರರ ಮೇಲಿನ ಹಲ್ಲೆ, ಪೋಸ್ಕೋ ಪ್ರಕರಣ ಖಂಡಿಸಿ ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಂದೆ ಹೋರಾಟ ನಡೆಸಿದ ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾಘಟಕದ ಕಾರ್ಯಕರ್ತರು ಎಂಇಎಸ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಂಚಿ ಆಕ್ರೋಶ ವ್ಯಕ್ತಪಡಿಸಿದರು ನಂತರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಕವಿತೆಗಳು ಜನರ ಕಣ್ಣು ತೆರೆಸುವಂತಿರಬೇಕು: ಡಾ.ಲಲಿತಾ ಹೊಸಪ್ಯಾಟಿ
ಕವಿತೆಗಳು ಜನರ ಕಣ್ಣು ತೆರೆಸುವಂತಿರಬೇಕು. ಕವಿ ಮರೆಯಾದರೂ ಕವಿತೆ ಮರೆಯಾಗಬಾರದು. ಕವಿತೆ ಸಾರ್ವಕಾಲಿಕ ಸತ್ಯವಾದದು. ಕವಿತೆ ದಾರಿದೀಪಗಳಾಗಬೇಕು. ಕವಿತೆ ಅಕ್ಷರಗಳ ಜೋಡಣೆ ಆಗಬಾರದು. ಕವಿತೆ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು. ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಬಂದಿರುವ ಕವಿಗಳು ತಾವು ಬರೆದಿರುವ ಕವನಗಳ ಆಯ್ಕೆ ಪ್ರಮುಖವಾಗಿರುತ್ತದೆ ಎಂದು ಹುನಗುಂದದ ಕವಿಯತ್ರಿ ಡಾ.ಲಲಿತಾ ಹೊಸಪ್ಯಾಟಿ ಹೇಳಿದರು.
ನಾಡ ಉತ್ಸವಗಳನ್ನೇ ಮೀರಿಸಿದ ರನ್ನ ವೈಭವ
ಏಳು ವರ್ಷಗಳಿಂದ ಹಲವು ಕಾರಣಗಳಿಂದ ನಿಂತಿದ್ದ ರನ್ನ ವೈಭವ ಮತ್ತೆ 2025ರ ಆರಂಭದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದು ನಾಡಿನ ಹಲವು ಸಾಂಸ್ಕೃತಿಕ ಉತ್ಸವ ನಾಚುವಂತೆ ಮಾಡಿತು. ಜಿಲ್ಲೆಯ ವೈಭವ ಮುನ್ನೆಲೆಗೆ ತಂದಿದೆ ಎಂದರೆ ತಪ್ಪಾಗಲಾರದು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved