• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಯಿಂದ ಪಾಠ ಕಲಿಯಿರಿ
ಪ್ರಕೃತಿಯಲ್ಲಿನ ಅನೇಕ ಸಂಗತಿಗಳಿಂದ ಪಾಠ ಕಲಿತರೆ ಶಾಂತಿಯುತವಾದ ಬದುಕು ನಡೆಸಬಹುದು ಎಂದು ಬೆಂಗಳೂರಿನ ವಿದ್ವಾಂಸ ಬ್ರಹ್ಮಣ್ಯಾಚಾರ ಹೇಳಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೇಳುತ್ತಿರುವುದಕ್ಕೆ ಕೈ ಕೆಂಡ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಯಾವುದೇ ಪಾತ್ರವಿಲ್ಲ. ಅವರ ವಿರುದ್ಧ ಷಡ್ಯಂತ್ರ ನಡೆಸಿದ್ದು, ವಿರೋಧ ಪಕ್ಷಗಳು ವಿನಾಕಾರಣ ಆರೋಪಗಳನ್ನು ಮಾಡುತ್ತಾ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ -ಕಾಂಗ್ರೆಸ್

ಕಾಲಮಿತಿಯಲ್ಲಿ ಅನುದಾನ ಖರ್ಚು ಮಾಡಲು ಸೂಚನೆ
ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯಲ್ಲಿ ಖರ್ಚು ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಬಸ್ ನಿಲ್ದಾಣ ಉದ್ಘಾಟನೆ
₹೩ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಬಕವಿ ಹಾಗೂ ಬನಹಟ್ಟಿ ಹಾಗೂ ಸಾವಳಗಿ ಬಸ್ ನಿಲ್ದಾಣಗಳ ಉದ್ಘಾಟನೆ ಸೆ.28ರಂದು ಮಧ್ಯಾಹ್ನ ೧.೩೦ ಗಂಟೆಗೆ ಜರುಗಲಿದೆ.
30ರಂದು ತೋವಿವಿ 13ನೇ ಘಟಿಕೋತ್ಸವ
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸೆ.30ರಂದು ಬೆಳಿಗ್ಗ 11 ಗಂಟೆಗೆ ಬಾಗಲಕೋಟೆ ತೋವಿವಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತೋವಿವಿ ಕುಲಪತಿ ಡಾ.ವಿಷ್ಣುವರ್ಧನ ಹೇಳಿದರು.
ಸಂಭ್ರಮದಿಂದ ನಡೆದ ಶ್ರೀಕಾಡಸಿದ್ಧೇಶ್ವರ ಕಳಸೋತ್ಸವ
ಬನಹಟ್ಟಿಯ ಆರಾಧ್ಯ ದೈವ ಶ್ರೀಕಾಡಸಿದ್ಧೇಶ್ವರ ಜಾತ್ರೆಯ ೩ನೇ ಹಾಗೂ ಕೊನೆ ದಿನವಾದ ಗುರುವಾರ ಕಾಡಸಿದ್ದೇಶ್ವರ ಕಳಸೋತ್ಸವ ಕಾರ್ಯ ಸಂಪನ್ನಗೊಂಡಿತು. ಶ್ರೀಕಾಡಸಿದ್ದೇಶ್ವರ ಮಹಾರಾಜ ಕೀ ಜೈ ಎಂಬ ಘೋಷಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನೆರವೇರಿತು.
ವಿಶೇಷಚೇತನರು ಜೀವನದಲ್ಲೂ ಯಶಸ್ಸು ಗಳಿಸಲಿ
ವಿಶೇಷಚೇತನರು ಅಗಾಧ ಶಕ್ತಿಯುಳ್ಳವರು, ಅವರು ಕ್ರೀಡಾಕೂಟದಲ್ಲಿ ಗೆಲ್ಲುವುದರ ಜೊತಗೆ ಜೀವನವನ್ನು ಗೆಲ್ಲಬೇಕಾಗಿದೆ. ನಿಮ್ಮ ಜೀವನ ಪಯಣದಲ್ಲಿ ಯಶಸ್ಸು ಸಿಗಲಿ ಎಂದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ನಮ್ಮ ವಾಸ್ತುಶಿಲ್ಪ ಕಲೆ ಉಳಿಸುವ ಕೆಲಸವಾಗಲಿ
ಪ್ರಾಚೀನ ಇತಿಹಾಸಕ್ಕೆ ಹೆಸರಾದ ನಮ್ಮ ದೇಶದಲ್ಲಿನ ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕೆಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ನ್ಯಾಯೋಚಿತವಲ್ಲ : ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
ನೈತಿಕತೆಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯುವುದು ನ್ಯಾಯೋಚಿತವಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
ದೇವರ ದರ್ಶನಕ್ಕೆ ಹೋಗಿ ಮರಳಿ ಮನೆಗೆ ಹೋಗುವಾಗ ಲಾರಿ-ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ- ಮುದ್ದೇಬಿಹಾಳ ರಸ್ತೆಯ ಧನ್ನೂರ ಟೋಲ್ ನಾಕಾ ಸಮೀಪದಲ್ಲಿ ಗುರುವಾರ ನಡೆದಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved