• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪು ಮಾಡುವ ಶಿವಸೇನೆ ಬೆಂಬಲಿಸೋದು ಮಹಾ ಸರ್ಕಾರದ ತಪ್ಪು: ರಾಮಲಿಂಗಾರೆಡ್ಡಿ
ರಾಜ್ಯದ ಪ್ರಧಾನ ಕಾರ್ಯದರ್ಶಿ ಮೂಲಕ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ನಾಳೆ ಸೊಲ್ಲಾಪುರ ಜಿಲ್ಲೆಯ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಯಲಿದೆ. ಇದು ಸರಿ ಹೋಗದಿದ್ರೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ನಾನು ಮಾತನಾಡುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಸಂಚಾರ: ಡಿಸಿ ಲಮಾಣಿ
ಕೊಲ್ಲಾಪುರ, ಸೊಲ್ಲಾಪುರ, ಪುಣೆಗೆ ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಬಿಡಲಾಗುತ್ತದೆ. ಅಲ್ಲಿಂದ ಪ್ರಯಾಣಿಕರು ಮಹಾರಾಷ್ಟ್ರಕ್ಕೆ ಹೋಗಬಹುದು ಎಂದು ಬಾಗಲಕೋಟೆ ವಿಭಾಗೀಯ ಸಾರಿಗೆ ಅಧಿಕಾರಿ ಕೆಕೆ ಲಮಾಣಿ ಹೇಳಿದರು.
ರನ್ನ ವೈಭವದಲ್ಲಿ ಜಾನಪದ ಕಲೆಗಳ ಅನಾವರಣ
ಕವಿ ಚಕ್ರವರ್ತಿ ರನ್ನ ವೈಭವದ ಎರಡನೇ ದಿನವಾದ ಭಾನುವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಜಾನಪದ ಕಲಾ ವಾಹಿನಿ ಮೆರವಣಿಗೆಗೆ ಚಾಲನೆ ನೀಡಿದರು.
ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿಕೊಂಡು ಪ್ರಗತಿ ಸಾಧಿಸಿ: ಮಹಾದೇವ ಮುರಗಿ
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜುಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವ ಮಹಾದೇವ ಮುರಗಿ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಹೆಚ್ಚುತ್ತಿದೆ ಶಿಕ್ಷಣ ಗುಣಮಟ್ಟ: ಸಂಜೀವಕುಮಾರ ಹಂಚಾಟೆ
ಸರ್ಕಾರದ ಅನೇಕ ಸೌಲಭ್ಯಗಳು ಹಾಗೂ ಮಾಗರ್ದಶನದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹಚ್ಚಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಇಂದು ಸಂಸ್ಕಾರ ಮತ್ತು ಸಾಮಾನ್ಯ ಜ್ಞಾನ ಕಲಿಸುತ್ತಿದ್ದಾರೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸಂಜೀವಕುಮಾರ ಹಂಚಾಟೆ ಹೇಳಿದರು.
ಉ.ಕ. ಸಾಹಿತಿ, ಕಲಾವಿದರ ಗುರ್ತಿಸುವ ಕಾರ್ಯ ಆಗಲಿ: ಬಸವರಾಜ ಹೊರಟ್ಟಿ
ಉತ್ತರ ಕರ್ನಾಟಕದ ಸಾಹಿತಿಗಳನ್ನು, ಕಲಾವಿದರನ್ನು ಗುರುತಿಸುವ ಕಾರ್ಯ ಸರ್ಕಾರದ ಮಟ್ಟದಲ್ಲಿ ನಡೆಯುವ ಅವಶ್ಯಕತೆ ಇದೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ದುಷ್ಟರನ್ನು ಮಹಾಪುರುಷರನ್ನಾಗಿಸಿದ ಜೈನ ಕವಿಗಳು: ಡಾ.ವೀರೇಶ ಬಡಿಗೇರ
ವೈದಿಕ ಕವಿಗಳು ಮತ್ತು ಪುರಾಣಗಳು ರಾಮಾಯಣದಲ್ಲಿ ರಾಮನನ್ನು, ಮಹಾಭಾರತದಲ್ಲಿ ಪಾಂಡವರನ್ನು ವೈದಿಕ ಆದರ್ಶದ ಪ್ರತಿನಿಧಿಗಳಂತೆ ಚಿತ್ರಿಸಲಾಗಿದೆ. ಇದನ್ನು ಗಮನಿಸಿದರೆ ಮೌಲ್ಯಗಳನ್ನು ಜೈನ ಕವಿಗಳು ನಿರಾಕರಿಸಿದರು ಅಂತಲ್ಲ. ವೈಭವೀಕರಿಸಿದರೂ ಅಂತಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ.ವೀರೇಶ ಬಡಿಗೇರ ಅಭಿಪ್ರಾಯಪಟ್ಟರು.
ರನ್ನ ಬೆಳಗಲಿಯಲ್ಲಿ ರನ್ನ ವೈಭವಕ್ಕೆ ಅದ್ಧೂರಿ ಚಾಲನೆ
ಕವಿ ಚಕ್ರವರ್ತಿ ರನ್ನನ ಗತವೈಭವವನ್ನು ಮತ್ತೆ ಅನಾವರಣಗೊಳಿಸುವ ಭಾಗವಾಗಿ ಮುಧೋಳ ತಾಲೂಕಿನ ರನ್ನನ ಹುಟ್ಟೂರಾದ ರನ್ನ ಬೆಳಗಲಿಯಲ್ಲಿ ರನ್ನ ವೈಭವ-2025ರ ಅದ್ಧೂರಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಭಾವೈಕ್ಯತೆ ಸಾರಿದ ತೋಂಟದ ಸಿದ್ಧಲಿಂಗ ಶ್ರೀ
ಗದುಗಿನ ತೊಂಟದ ಸಿದ್ಧಲಿಂಗ ಸ್ವಾಮೀಜಿ ಭಾವೈಕ್ಯತೆ ಸಾರಿದ ಮಹಾನ್‌ ಸಂತರು ಎಂದು ಜಕನೂರ ಮಾದಣ್ಣ ಮದಗೊಂಡೇಶ್ವರ ಸಿದ್ಧಾಶ್ರಮದ ಡಾ.ಮಾದುಲಿಂಗ ಶ್ರೀಗಳು ಬಣ್ಣಿಸಿದರು.
ರಾಜೇಶ ಕೃಷ್ಣನ್ ಸಂಗೀತಕ್ಕೆ ತಲೆದೂಗಿದ ಜನತೆ
ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಶ್ರೀಗಳ 25ನೇ ವರ್ಷದ ಪಟ್ಟಾಧಿಕಾರದ ರಜತ ಮಹೋತ್ಸವ, ಹುಚ್ಚೇಶ್ವರ ವಿದ್ಯಾವರ್ಧಕ ಸಂಘದ ವಜ್ರ ಮಹೋತ್ಸವ, ಮಹಾರಥೋತ್ಸವ, ಕಮತಪುರ ಉತ್ಸವಕ್ಕೆ ಖ್ಯಾತ ಕಲಾವಿದರ ರಸಮಂಜರಿ, ಸಂಗೀತದೊಂದಿಗೆ ತೆರೆಬಿದ್ದಿತು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved