• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆಗೆ ಕವಿ ರನ್ನ ಬಹುದೊಡ್ಡ ಸಂಪತ್ತು: ಸಚಿವ ಎಚ್.ಕೆ. ಪಾಟೀಲ
ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಇರುವವರೆಗೆ ರನ್ನನ ವಿಚಾರಧಾರೆ ಹಾಗೂ ರನ್ನನ ಮಹಾಕಾವ್ಯಗಳು ಇರಲಿವೆ ಎಂದು ಪ್ರವಾಸೋಧ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
7 ವರ್ಷ ನಾಪತ್ತೆ ಆಗಿದ್ದ ಬಾದಾಮಿ ಮಹಿಳೆ ಪತ್ತೆ! - ಮಹಾರಾಷ್ಟ್ರದಲ್ಲಿ ಪತ್ತೆಯಾದ ಕಸ್ತೂರಿ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಫಿಲ್ಮಿ ಶೈಲಿಯಲ್ಲಿ ತಮ್ಮ ಬಂಧುಗಳ ಜತೆ ಒಂದಾದ ಹೃದಯಸ್ಪರ್ಶಿ ಪ್ರಸಂಗ ಮುಂಬೈನಲ್ಲಿ ನಡೆದಿದೆ.

ರನ್ನ ಹಳಗನ್ನಡ ಪ್ರಶಸ್ತಿಗೆ ಡಾ.ಶಾಂತಿನಾಥ ದಿಬ್ಬದ, ಶಂಕರಯ್ಯ ಉಕ್ಕಲಿ ಆಯ್ಕೆ
ಜಿಲ್ಲೆಯ ಮುಧೋಳದಲ್ಲಿ ಫೆ.22 ರಿಂದ 24 ವರೆಗೆ ಜರುಗಲಿರುವ ರನ್ನ ವೈಭವ ನಿಮಿತ್ತ ಮುಧೋಳ ರನ್ನ ಪ್ರತಿಷ್ಠಾನ ವತಿಯಿಂದ ನೀಡಲಾಗುವ ರನ್ನ ಹಳಗನ್ನಡ ಪ್ರಶಸ್ತಿಗೆ ವಿಶ್ರಾಂತ ಕುಲಸಚಿವ ಡಾ.ಶಾಂತಿನಾಥ ದಿಬ್ಬದ ಹಾಗೂ ವಿಶ್ರಾಂತ ಶಿಕ್ಷಕ ಶಂಕರಯ್ಯ ಉಕ್ಕಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
ಬಸವಾದಿ ಶರಣರ ಆಚರಣೆಗೆ ಇಂಚಗೇರಿ ಕೊಡುಗೆ ಅಪಾರ: ಗುರುಸಿದ್ಧೇಶ್ವರ ಶ್ರೀ
೧೨ನೇ ಶತಮಾನದ ಬಸವಾದಿ ಶರಣರ ಆಚರಣೆಗಳು ಇಂದಿಗೂ ಜೀವಂತವಾಗಿ ಮುನ್ನಡೆಯಲು ಇಂಚಗೇರಿ ಸಂಪ್ರದಾಯದ ಅದರಲ್ಲೂ ಮಾಧವಾನಂದರ ಕೊಡುಗೆ ಅಮೂಲ್ಯವಾದುದು ಎಂದು ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.
ಮೌಲ್ಯಗಳ ಕೊರತೆಯಿಂದ ಬದಲಾದ ಜೀವನ ಶೈಲಿ: ಡಾ.ಸಾಗರ ತೆಕ್ಕೆನ್ನವರ
ಇಂದಿನ ಶಿಕ್ಷಣದಲ್ಲಿ ಸಾಕಷ್ಟು ತಂತ್ರಜ್ಞಾನವಿದ್ದರೂ ಯಾವ ಸಂಸ್ಕಾರಯುತ ಶಿಕ್ಷಣ ಸಿಗುತ್ತಿಲ್ಲ. ಆದರೆ, ಪ್ರಾಚೀನ ಕಾಲದಲ್ಲಿ ಶಿಕ್ಷಣದಲ್ಲಿ ಜನರ ಜೀವನದಲ್ಲಿ ಮೌಲ್ಯ, ನಡತೆಯಲ್ಲಿ ಸಂಸ್ಕಾರವಿತ್ತು. ಇಂದು ಮೌಲ್ಯಗಳ ಶಿಕ್ಷಣ ಕೊರತೆಯಿಂದ ಎಲ್ಲವೂ ಬದಲಾವಣೆಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಡಾ.ಸಾಗರ ತೆಕ್ಕೆನ್ನವರ ಹೇಳಿದರು.
ರಾಮರಾಜ್ಯದ ಕನಸು ನನಸು ಮಾಡಲು ಸಿದ್ಧರಾಗಿ: ವಿಶ್ವಪ್ರಸನ್ನ ತೀರ್ಥರು
500 ವರ್ಷಗಳ ನಿರಂತರ ಹೋರಾಟ, ಹಲವಾರು ಅಡೆತಡೆಗಳ ನಡುವೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಪ್ರತಿಯೊಬ್ಬ ಭಾರತೀಯ ರಾಮನ ಆದರ್ಶಗಳನ್ನು ತಾವು ಅಳವಡಿಸಿಕೊಂಡು ತಮ್ಮ ಸಂತತಿಯಲ್ಲಿ ಪ್ರತಿಷ್ಠಾಪಿಸುವುದು ಅಗತ್ಯವಾಗಿದೆ ಎಂದು ಉಡುಪಿಯ ಪೇಜಾವರ (ಅಧೋಕ್ಷಜ) ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ರನ್ನ ವೈಭವಕ್ಕೆ ಕಾರ್ಯಕ್ರಮಕ್ಕೆ ಕ್ಷಣಗಣನೆ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರನ್ನ ಪ್ರತಿಷ್ಠಾನದಡಿ ಫೆ.22ರಂದು ಬೆಳಗಲಿಯಲ್ಲಿ ಫೆ.23 ಮತ್ತು 24ರಂದು ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನ ವೈಭವ-2025ರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ನಾಡಿನ ಸಂಸ್ಕೃತಿಗೆ ಪಾರಿಜಾತ ಕಲಾವಿದರ ಕೊಡುಗೆ ಅಪಾರ: ಬ್ರಹ್ಮಾನಂದ ಶ್ರೀ
ನಾಡಿನ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿದವರಲ್ಲಿ ಪಾರಿಜಾತ ಕಲಾವಿದರು ಮೊದಲಿಗರು ಎಂದು ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಶ್ರೀಗಳು ಹೇಳಿದರು.
ಎಸಿಒ ಶಾಲೆಯಲ್ಲಿ ಹಳ್ಳಿಯ ಸೊಗಡು, ಚಿಣ್ಣರ ಕಲರವ: ಗುರುಮಹಾಂತ ಸ್ವಾಮೀಜಿ
ಗ್ರಾಮೀಣ ಕಲೆ, ಜಾನಪದ ಹಾಗೂ ಹಳ್ಳಿಯ ಜೀವನ ಶೈಲಿಯನ್ನು ಆಧುನಿಕತೆಯ ಸೋಂಕಿಲ್ಲದೆ ಪುನರ್ನಿಮಿಸಿರುವ ಎಸಿಒ ಶಾಲೆಯ ಕಾರ್ಯ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ ಹಾಗೂ ಆಚರಣೆಗಳು ಸ್ಫೂರ್ತಿ ನೀಡುವಲ್ಲಿ ಸಫಲವಾಗಿವೆ ಎಂದು ವಿಜಯ ಮಹಾಂತೇಶ ಮಠದ ಪೀಠಾಧೀಶ ಗುರುಮಹಾಂತ ಶ್ರೀಗಳು ಅಭಿಪ್ರಾಯಪಟ್ಟರು.
ಜಿಪಂ ಸಿಇಒ ಶಶಿಧರ ಕುರೇರ ಅನಿರೀಕ್ಷಿತ ಭೇಟಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved