• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಡಿಕೆ ಹೊಂದಾಣಿಕೆ ರಾಜಕೀಯ ಮಾಡಲ್ಲ
ಕುಮಾರಸ್ವಾಮಿ ಅವರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮಾಡಲ್ಲ. ಅವರು ಹೊಂದಾಣಿಕೆ ಮಾಡಿಕೊಂಡಿದ್ದರೆ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುತ್ತಿರಲಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಎಸ್ಸಿ ಜನರ ಅಭಿವೃದ್ಧಿಗಾಗಿ ಮೀಸಲಾತಿ ಮುಂದುವರೆಯಲಿ
ಇಂದು ದೇಶದಲ್ಲಿ ಇರುವ ಹಿಂದುಳಿದ ಎಸ್ಸಿ ಜನರ ಅಭಿವೃದ್ಧಿಗಾಗಿ ಮೀಸಲಾತಿ ಮುಂದುವರೆಸುವುದು ಅವಶ್ಯವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಸಕಾಲಕ್ಕೆ ಸಾಲ ಮರುಪಾವರಿಸಿ ಬ್ಯಾಂಕ್‌ ವಿಶ್ವಾಸಕ್ಕೆ ಪಾತ್ರರಾಗಿ
ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಅರ್ಜುನ ಕೊಪ್ಪದ ಹೇಳಿದರು.
ಎಲ್ಲೆಡೆ ಜಾತ್ರೆ ಬ್ಯಾನರ್‌ಗಳ ದರ್ಬಾರ್‌!
ಬನಹಟ್ಟಿಯ ಆರಾಧ್ಯ ದೈವ ಶ್ರೀಕಾಡಸಿದ್ಧೇಶ್ವರ ಜಾತ್ರೆ ಅಂಗವಾಗಿ ಪಟ್ಟಣದ ಎಲ್ಲೆಂದರಲ್ಲಿ ಬ್ಯಾನರ್ಗಳೇ ರಾರಾಜಿಸುತ್ತಿವೆ. ರಾಜಕೀಯ ಮುಖಂಡರಿಗಂತೂ ಉಚಿತ ಪ್ರಚಾರದ ನೆಪದಲ್ಲಿ ಪರಿಸರಕ್ಕಾಗುವ ಮಾಲಿನ್ಯವನ್ನೂ ಗಮನಿಸದೇ ನಾಯಿ ಕೊಡೆಗಳಂತೆ ನಗರದ ತುಂಬೆಲ್ಲಾ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಜಾಹೀರಾತುಗಳನ್ನು ಅಂಟಿಸುತ್ತ ನಗರ ಸೌಂದರ್ಯಕ್ಕೆ ಧಕ್ಕೆ ತರುವಂತಹ ಕಾರ್ಯದಲ್ಲಿ ತೊಡಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಒಂದು ಕೋಟಿಗೂ ಅಧಿಕ ಮೌಲ್ಯದ ಪಟಾಕಿ ಸಿಡಿಸಿದ ಭಕ್ತರು
ಸಿಡಿಮದ್ದಿನ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಬನಹಟ್ಟಿಯ ಕಾಡಸಿದ್ಧೇಶ್ವರ ಜಾತ್ರೆಯ ಅಂಗವಾಗಿ ಬನಹಟ್ಟಿ ಮಂಗಳವಾರ ಪೇಟೆ ರಸ್ತೆಯಲ್ಲಿ ಒಂದು ಕೋಟಿಗೂ ಅಧಿಕ ಮೌಲ್ಯ ಸಿಡಿಮದ್ದುಗಳನ್ನು ಸುಡಲಾಯಿತು. ಇದರಿಂದ ಉಂಟಾದ ಅಪಾರ ಪ್ರಮಾಣದ ಪಟಾಕಿ ಕಸದ ರಾಶಿಯನ್ನು ಬುಧವಾರ ನಗರಸಭೆಯವರು ತೆರವು ಮಾಡಿದರು.
ಸಂಘಟನೆಗೆ ಪ್ರತಿಯೊಬ್ಬರು ಬಿಜೆಪಿ ಸದಸ್ಯತ್ವ ಮಾಡಿಸಿ
ಪಟ್ಟಣದ ಎಲ್ಲ ವಾರ್ಡ್ಗಳ ಮನೆ ಮನೆಗೆ ಹೋಗಿ ಪ್ರತಿಯೊಬ್ಬರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಮೂಲಕ ಪಕ್ಷ ಸಂಘಟನೆ ಮುಂದಾಗಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಜಿಪಂ ಸಿಇಒ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ, ಪರಿಶೀಲನೆ
ಬಾಗಲಕೋಟೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಗುಳೇದಗುಡ್ಡ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಯ ಕಾಮಗಾರಿಗಳನ್ನು, ಸರ್ಕಾರಿ ಆಸ್ಪತ್ರೆ, ಶಾಲೆ, ಅಂಗನವಾಡಿ ಕಟ್ಟಡಗಳನ್ನು ಭೇಟಿ ಮಾಡಿ ಕಾಮಗಾರಿ ವೀಕ್ಷಿಸಿ ಸಂಬಂಧಿಸಿದ ಅಧಿಕಾರಿ, ಗುತ್ತಿಗೆದಾರರಿಗೆ ಸಲಹೆ, ಸೂಚನೆ ನೀಡಿದರು.
ಷಡ್ಯಂತ್ರಕ್ಕೆ ಸರ್ಕಾರ ಬಲಿಯಾಗಲ್ಲ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾ ಮಾಡಿದ ಹೈಕೋರ್ಟ್ ತೀರ್ಪು ಕುರಿತು ಕಾನೂನಾತ್ಮಕವಾಗಿ ಇದನ್ನು ನಾವು ಎದುರಿಸುತ್ತೇವೆ. ಹಾಗೆಂದ ಮಾತ್ರಕ್ಕೆ ನಮ್ಮ ಸಿಎಂ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಇಂತಹ ಷಡ್ಯಂತ್ರಕ್ಕೆ ಕರ್ನಾಟಕ ಸರ್ಕಾರವನ್ನು ಬಲಿ ಕೊಡಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟಪಡಿಸಿದರು.
ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ಪಾತ್ರ ಕುರಿತು ತನಿಖೆಗೆ ನ್ಯಾಯಾಲಯ ಅನುಮತಿ ನೀಡಿರುವುದು ಸ್ವಾಗತಾರ್ಹ. ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಬಾಗಲಕೋಟೆ ಜಿಲ್ಲಾ ವೀಕ್ಷಕ, ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved