• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರನ್ನ ಸಕ್ಕರೆ ಕಾರ್ಖಾನೆ ಉಳಿಸಲು ಶತಪ್ರಯತ್ನ
ತಿಮ್ಮಾಪುರ ಗ್ರಾಮದಲ್ಲಿರುವ ಜಿಲ್ಲೆಯ ಏಕೈಕ ಸಹಕಾರಿ ರಂಗದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಬೆಳೆಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆ ಪ್ರಾರಂಭಿಸಲು ಶತಪ್ರಯತ್ನ ಮಾಡುವೆ ಎಂದು ಮಾಜಿ ಸಚಿವ ಹಾಗೂ ಬೀಳಗಿ ಶುಗರ್ಸ್ ಅಧ್ಯಕ್ಷ ಎಸ್.ಆರ್.ಪಾಟೀಲ ಭರವಸೆ ನೀಡಿದರು.
ಜಲಾವೃತ ಪ್ರದೇಶಗಳಿಗೆ ಆನಂದ ಭೇಟಿ
ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಂಬುಕೇಶ್ವರಗಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಕಚೇರಿ ಪ್ರಾರಂಭ
ನವನಗರದಲ್ಲಿರುವ ತಾಲೂಕು ಪಂಚಾಯತಿ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು.
ಉತ್ತರಿ ಮಳೆಗೆ ಜಮಖಂಡಿ ತತ್ತರ
ಉತ್ತರಿ ಮಳೆಗೆ ಅಕ್ಷರಶಃ ಜಮಖಂಡಿ ನಗರ ತತ್ತರಿಸಿ ಹೋಗಿದೆ. ಕಳೆದರಾತ್ರಿ ಸುರಿದ ಭಾರೀ ಮಳೆಗೆ ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ.
ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ವೇಮನರ ತತ್ವಗಳು ಬದುಕಿನ ಮಂತ್ರಗಳು
ಮಹಾಯೋಗಿ ವೇಮನರ ತತ್ವಗಳು ಬದುಕಿನ ಮಂತ್ರಗಳಾಗಿದ್ದು, ಸುಖ, ಶಾಂತಿ, ನೆಮ್ಮದಿಯ ಸೂತ್ರಗಳು ಅವರ ಪದ್ಯಗಳಲ್ಲಿ ಅಡಗಿವೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.
ಮಹಾಲಿಂಗಪುರ ಅರ್ಬನ್ ಬ್ಯಾಂಕಿಗೆ ₹32 ಲಕ್ಷ ನಿವ್ವಳ ಲಾಭ
ಸದಾ ರೈತರ, ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಬ್ಯಾಂಕ್‌ ಕಳೆದ 2023-24ನೇ ಸಾಲಿನ ಹಣಕಾಸಿನ ವರ್ಷದ ಅಂತ್ಯಕ್ಕೆ 2024ರ ಮಾರ್ಚ್‌ 31ಕ್ಕೆ ₹32,39,700 ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಇಂದು ಪ್ರತಿಭಟನೆ
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಕಾಂಗ್ರೆಸ್ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ಬಿಜೆಪಿ ಸಂಸ್ಕೃತಿ ಎತ್ತಿ ತೋರಿಸುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಕಿಡಿಕಾರಿದರು.
ನರೇಗಾದಡಿ ಕೆಲಸ ನೀಡಲು ಆಗ್ರಹ
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಗ್ರಾಮ ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಘಟಪ್ರಭಾ ಪತ್ತಿನ ಸೌಹಾರ್ದ ಸಹಕಾರಿಗೆ ₹88.87 ಲಕ್ಷ ಲಾಭ
ನಗರದ ಘಟಪ್ರಭಾ ಪತ್ತಿನ ಸೌಹಾರ್ದ ಸಹಕಾರಿಯು ಪ್ರಸಕ್ತ 2023-24ನೇ ಸಾಲಿಗೆ ₹88.87 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಉದಯಕುಮಾರ ವೆಂಕಪ್ಪ ಸಾರವಾಡ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved