• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡು ಬೇಸಿಗೆಗೆ ಬರಿದಾಗುತ್ತಿದೆ ಕೃಷ್ಣೆಯ ಒಡಲು
ಬೇಸಿಗೆ ಪ್ರಾರಂಭವಾದಂತೆ ಕೃಷ್ಣಾ ನದಿಯಲ್ಲಿನ ನೀರು ಬತ್ತಿ ಹೋಗಿ ಬರ ಆವರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತದೆ.
ನಾಳೆಯಿಂದ 3 ದಿನ ರನ್ನನ ಗತವೈಭವದ ಸಂಭ್ರಮ
ಮುಧೋಳದಲ್ಲಿ ಫೆ.22 ರಿಂದ 24ರವರೆಗೆ ನಡೆಯಲಿರುವ ರನ್ನ ವೈಭವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಲಿದ್ದಾರೆ.
ಸ್ವತಃ ವಸ್ತು ಉತ್ಪಾದಿಸಿ ಸ್ವಾವಲಂಬಿಗಳಾಗಿ: ಕಾಡಸಿದ್ದೇಶ್ವರ ಶ್ರೀ
ಗ್ರಾಮೀಣ ಪ್ರದೇಶದಲ್ಲಿ ರೈತರು ಹೊರ ಜಗತ್ತಿನ ಮೇಲೆ ಅವಲಂಬನೆಯಾಗದೇ, ಉಪಜೀವನಕ್ಕೆ ತಮ್ಮ ಹೊಲಗಳಲ್ಲಿ ಆಹಾರ ಬೆಳೆಗಳನ್ನು ಬೆಳೆಯಬೇಕು.
ಬಾಗಲಕೋಟೆ ವಿವಿ ಉಳಿಸಲು ದೀರ್ಘದಂಡ ನಮಸ್ಕಾರ
ಬಾಗಲಕೋಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ಶಿವಾಜಿ ಮಹಾರಾಜರು ಸ್ವಾಭಿಮಾನದ ಸಂಕೇತ: ಸಂಸದ ಪಿ.ಸಿ.ಗದ್ದಿಗೌಡರ
ಚಿಕ್ಕ ವಯಸ್ಸಿನಲ್ಲಿಯೇ ರಾಜ್ಯಬಾರ ವಹಿಸಿಕೊಂಡು ವೀರ, ಶೂರ, ತ್ಯಾಗಿಯಾಗಿ ವೈರಿಯ ಎದುರು ಶರಣಾಗದ ಸ್ವಾಭಿಮಾನಿಯಾದವರು ಛತ್ರಪತಿ ಶಿವಾಜಿ ಮಹಾರಾಜ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಅಪ್ರತಿಮ ಯೋಧ, ಶ್ರೇಷ್ಠ ಆಡಳಿತಗಾರ: ಶ್ರೀಧರ ವಾಘ
ಶಹಾಜಿರಾಜೆ ಬೋಂಸ್ಲೆ ಮತ್ತು ರಾಷ್ಟ್ರಮಾತೆ ಜೀಜಾಬಾಯಿ ದಂಪತಿಗೆ ಜನಿಸಿದ ಶಿವಾಜಿ ಹಿಂದವೀ ಸ್ವರಾಜ್ಯದ ಕಲ್ಪನೆ ತುಂಬಿದರು.
ಬಸವ ಪುರಾಣದಿಂದ ಶೈಕ್ಷಣಿಕ, ಧಾರ್ಮಿಕ ಕ್ರಾಂತಿ: ದಿಂಗಾಲೇಶ್ವರ ಶ್ರೀ
ಉತ್ತರ ಭಾರತದಲ್ಲಿ ಭಕ್ತಿ ಹೆಚ್ಚಾಗಲು ಭಾಗವತ ಪುರಾಣ ಕಾರಣವಾದರೆ ದಕ್ಷಿಣ ಭಾರತದಲ್ಲಿ ಭಕ್ತಿ ಹೆಚ್ಚಾಗಲು ಬಸವ ಪುರಾಣ ಕಾರಣ
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ: ಬಸವರಾಜ ಖೋತ
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಅಷ್ಟು ಸುಲಭದ ಮಾತು ಅಲ್ಲ, ಅಂತಹ ಕಷ್ಟದ ಕಾಲದಲ್ಲಿ ಹಿರಿಯರು, ಗ್ರಾಮದ ಜನರ ಸಹಕಾರದಿಂದ ಕುಂದರಗಿ ಗ್ರಾಮದಲ್ಲಿ ಮಕ್ಕಳ ಕಲಿಕೆಗೆ ಪೂರಕವಾಗಿರುವ ಸಂಸ್ಥೆಯನ್ನು ನಿರ್ಮಿಸಿ ಎಲ್ಲ ಮಕ್ಕಳಿಗೂ ಪಠ್ಯ ಮತ್ತು ಪಠ್ಯೇತರ ವಿಷಯಗಳು ಸಿಗುವಂತಹ ಸಂಸ್ಥೆ ಸಿದ್ಧಗೊಂಡಿದೆ ಎಂದು ರಾಮಲಿಂಗೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್‌ ಬಸವರಾಜ ಖೋತ ತಿಳಿಸಿದರು.
ಕೆರೆ ತುಂಬಿಸುವ ಯೋಜನೆ ರೈತರಿಗೆ ಆಶಾಕಿರಣ: ಸಚಿವ ಆರ್.ಬಿ. ತಿಮ್ಮಾಪೂರ
ಕೆರೆಗೆ ನೀರು ತುಂಬಿಸುವ ಯೋಜನೆ ಈ ಭಾಗದ ರೈತರು ಹಾಗೂ ನಾಗರಿಕರಿಗೆ ಹೊಸ ಭರವಸೆ ಮೂಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಬರುವ ಬೇಸಿಗೆಯಲ್ಲಿ ಮತಕ್ಷೇತ್ರದ ಯಾವುದೇ ಹಳ್ಳಿಗೂ ಕುಡಿಯುವ ನೀರಿನ ಸಮಸ್ಯೆ ಆಗುವಂತಿಲ್ಲ. ಈಗಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved