• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರನ್ನ ವೈಭವ-2025ಕ್ಕೆ ಭರದ ಸಿದ್ಧತೆ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರನ್ನ ಪ್ರತಿಷ್ಠಾನದಿಂದ ನಡೆಯಲಿರುವ ರನ್ನ ವೈಭವಕ್ಕೆ ಭರದ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಚರ್ಚೆ ಅನಗತ್ಯ: ಸಚಿವ ಗುಂಡೂರಾವ್‌
ಈಗ ಒಬ್ಬ ಸಿಎಂ ಇರೋವಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರ್ತಾವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಅನ್ನೋ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.
ಎಂ.ಎನ್‌. ಪಾಟೀಲರ ಶಿಕ್ಷಣ ದಾಸೋಹ ಕಾರ್ಯ ಶ್ಲಾಘನೀಯ: ರಾಮನಗೌಡ ಜಕ್ಕನಗೌಡರ
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಬದಲಾವಣೆ ತರುವುದರ ಜೊತೆಗೆ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿಯೊಂದಿಗೆ ಸಾಗುತ್ತಿರುವ ಎಂ.ಎನ್. ಪಾಟೀಲರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜೆಮ್ ಶುಗರ್ಸ್‌ ನಿರ್ದೇಶಕ ರಾಮನಗೌಡ ಜಕ್ಕನಗೌಡರ ಬಣ್ಣಿಸಿದರು.
ದೇಶಕ್ಕೆ ಒಳ್ಳೆಯ ಭವಿಷ್ಯ ಕೊಡಲಿಯಲ್ಲಿಲ್ಲ, ಪೆನ್ನಿನಲ್ಲಿದೆ: ಹೂವಪ್ಪ ರಾಠೋಡ
ಈ ದೇಶಕ್ಕೆ ಒಳ್ಳೆಯ ಭವಿಷ್ಯ ಇರುವುದು ಕೊಡಲಿ, ಕುಡುಗೋಲಿನಿಂದ ಅಲ್ಲ, ಅದು ಪೆನ್ನಿನಿಂದ ಮಾತ್ರ ಸಾಧ್ಯ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಂಜಾರಾ ಸಮಾಜದ ಹಿರಿಯ ಮುಖಂಡ ಹೂವಪ್ಪ ರಾಠೋಡ ಅಭಿಪ್ರಾಯಪಟ್ಟರು.
9 ವಿಶ್ವವಿದ್ಯಾಲಯಗಳ ಬಾಗಿಲು ಬಂದ್: 45 ಸಾವಿರ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪೆಟ್ಟು?

ವಿದ್ಯಾರ್ಥಿಗಳ ಹಾಜರಾತಿ, ಮೂಲಸೌಲಭ್ಯ ಹಾಗೂ ಸಂಪನ್ಮೂಲ ಕೊರತೆಯ ನೆಪದಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದ ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬಾಗಿಲು ಜಡಿಯಲು ಮುಂದಾಗಿದೆ. 

ಕಮತಗಿ ಹೊಳೆ ಹುಚ್ಚೇಶ್ವರ ವೈಭವದ ರಥೋತ್ಸವ
ಕಮತಗಿ ಪಟ್ಟಣದ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಹೊಳೆ ಹುಚ್ಚೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಂಗಾರದ ಕಲಶ ಹಾಗೂ ಉತ್ಸವ ಮೂರ್ತಿ ಹೊತ್ತ ರಥೋತ್ಸವ ರಥ ಬೀದಿಯಲ್ಲಿ ನಾಡಿನ ಸಮಸ್ತ, ಹರಗುರು ಚರಮೂರ್ತಿಗಳು, ಪೂಜ್ಯರು ಮತ್ತು ಅಪಾರ ಭಕ್ತ ಸಮೂಹ ಮಧ್ಯೆ ಸೋಮವಾರ ವೈಭವದಿಂದ ಜರುಗಿತು.
ಸಾಲಬಾಧೆ ತಾಳದೆ ನೇಕಾರ ಆತ್ಮಹತ್ಯೆ
ಸಾಲಬಾಧೆ ತಾಳದೇ ನೇಕಾರನೊಬ್ಬ ಮಗ್ಗದ ಪಕ್ಕದಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬನಹಟ್ಟಿಯ ಭಾನುವಾರ ರಾತ್ರಿ ನಡೆದಿದೆ.
ಜಟ್ಟಿಗಳ ಹೋರಾಟಕ್ಕೆ ಕುಸ್ತಿ ಪ್ರೇಮಿಗಳು ಫಿದಾ !
ಬನಹಟ್ಟಿಯ ಕುಸ್ತಿ ಮೈದಾನದಲ್ಲಿ ಭಾನುವಾರ ಜೈ ಹನುಮಾನ್‌ ವ್ಯಾಯಾಮ ಶಾಲೆ ಮತ್ತು ವಿವಿಧೋದ್ದೇಶ ಕುಸ್ತಿ ಸಂಘದಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಂಗೀ ನಿಕಾಲಿ ಕುಸ್ತಿಯಲ್ಲಿ ಪೈಲ್ವಾನರು ಜಗಜಟ್ಟಿಗಳು ಮದಗಜಗಳಂತೆ ಕಾದಾಡಿದರು.
ಸಂಸ್ಕಾರ ತುಂಬುವಲ್ಲಿ ಅವಧೂತ ಪರಂಪರೆ ಸಫಲ: ಹರ್ಷಾನಂದ ಶ್ರೀಗಳು
ಅವಧೂತ ಪರಂಪರೆಯು ಭಾರತೀಯ ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ. ಆಧ್ಯಾತ್ಮಿಕ ಸಂಪ್ರದಾಯದ ಮೂಲಕ ಕಾಲ ಕಾಲಕ್ಕೆ ಜನರ ಭವಣೆ ಕಡಿಮೆ ಮಾಡುತ್ತಾ, ಜನಮಾನಸದಲ್ಲಿ ನಿರಂತರವಾಗಿ ಸಂಸ್ಕಾರ ತುಂಬುವ ಕಾರ್ಯ ಗುರುಗಳು ಮಾಡುತ್ತಾ ಬಂದಿದ್ದಾರೆಂದು ಹುಲ್ಯಾಳ ಗುರುದೇವ ಆಶ್ರಮದ ಹರ್ಷಾನಂದ ಶ್ರೀಗಳು ನುಡಿದರು.
ಹೊಳೆ ಹುಚ್ಚೇಶ್ವರ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ
ಕಮತಗಿ ಪಟ್ಟಣದಲ್ಲಿನ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಪೀಠಾಧ್ಯಕ್ಷರಾದ ಹೊಳೆ ಹುಚ್ಚೇಶ್ವರ ಸ್ವಾಮಿಜಿ ಅವರ 25ನೇ ವರ್ಷದ ಪಟ್ಟಾಧಿಕಾರ ರಜತ ಮಹೋತ್ಸವದ ಅಡ್ಡಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved