• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಒಳಿತಿಗಾಗಿ ಸಂಘ ಕಾರ್ಯ ನಿರ್ವಹಿಸಲಿ
ಸಂಘವನ್ನು ಕಟ್ಟಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಸದಸ್ಯರ ಮೇಲಿದೆ. ತಾಲ್ಲೂಕಿನ ಎಲ್ಲ ಶಿಕ್ಷಕರ ಒಳಿತಿಗಾಗಿ ಸಂಘ ಕಾರ್ಯ ನಿರ್ವಹಿಸಲಿ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಾಗೇನ್ನವರ ಹೇಳಿದರು.
ಕೃತಕ ಬುದ್ಧಿಮತ್ತೆ ಬಗ್ಗೆ ಆತಂಕ ಬೇಡ
ಡಿಜಿಟಲೀಕರಣದಲ್ಲಿ ಭಾರತ ಅಗ್ರಸ್ಥಾನದಲ್ಲಿದೆ. ಹೊಸ ತಾಂತ್ರಿಕತೆಗಳನ್ನು ದೇಶದ ಅಭಿವೃದ್ಧಿಗೆ ಬಳಸುವಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ಬೆಂಗಳೂರಿನ ಕುಶಾಗ್ರಮತಿ ಅನಾಲಿಟಿಕ್ಸ್ ಪ್ರೈ. ಲಿಮಿಟೆಡ್ ಕಂಪನಿಯ ಸಿಇಒ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್, ಸ್ಟಾರ್ಟಅಪ್ ಮೆಂಟರ್ ಮತ್ತು ಸಲಹೆಗಾರ ಡಾ.ಅನಂತ ಕೊಪ್ಪರ ಹೇಳಿದರು.
ಸಿಗದ ವೈದ್ಯರು; ರೋಗಿಗಳ ನಿತ್ಯ ಪರದಾಟ!
ವೈದ್ಯರು ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಸಂಬಳ ಪಡೆದುಕೊಂಡು ಸರಿಯಾಗಿ ಕೆಲಸ ಮಾಡದೇ ಇರುವ ಕಾರಣಕ್ಕೆ ರೋಗಿಗಳು ಪರದಾಟ ಅನುಭವಿಸುತ್ತಿದ್ದಾರೆ. ಹೀಗಾಗಿ ಲೋಕಾಪುರ ಸರ್ಕಾರಿ ಆಸ್ಪತ್ರೆ ಹೆಸರಿಗಷ್ಟೇ ಆಸ್ಪತ್ರೆ ಎನ್ನುವಂತಾಗಿದೆ.
ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಶಾಖೆ
ರೈತರಿಗೆ, ಕೂಲಕಾರ್ಮಿಕರಿಗೆ, ಬಡವರಿಗೆ ಹಣಕಾಸಿನ ಅನುಕೂಲವಾಗ ಹಿತದೃಷ್ಟಿಯಿಂದ ಈ ಸಂಘವನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹಾಗೂ ಎಲ್ಲ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಯನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಶ್ರೀ ಎಸ್.ಆರ್.ಕೆ. ಬ್ಯಾಂಕ್ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಸಂಘಟನೆಗಳು ಸಹಾಯ ಮಾಡಲಿ
ಸಮಾಜದ ಕೆಳಸ್ತರದಲ್ಲಿರುವ ಬಡವರಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಸೌಲಭ್ಯಗಳನ್ನು ದೊರಕಿಸಲು ಸಂಘಟಿತ ಸಂಘಟನೆಗಳ ಅವಶ್ಯಕತೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಹೇಳಿದರು.
ಯತ್ನಾಳ ಬಂಧನಕ್ಕೆ ಮುಸ್ಲಿಮರ ಆಗ್ರಹ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ಬಗ್ಗೆ ಹಗುರವಾಗಿ ಹಾಗೂ ಪ್ರಚೋದನಕಾರಿ ಮಾತುಗಳನ್ನಾಡಿರುವುದನ್ನು ವಿರೋಧಿಸಿ ಮುಸ್ಲಿಂ ಸಮುದಾಯದವರು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು. ಈ ವೇಳೆ ಶಾಸಕ ಯತ್ನಾಳ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಪಾದರಕ್ಷೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿ, ಯತ್ನಾಳ ಬಂಧನಕ್ಕೆ ಆಗ್ರಹಿಸಿದರು.
ಸಭೆಯಲ್ಲಿ ಸಲಹೆ, ಸೂಚನೆ ನೀಡಿ
ಹಾಲು ಉತ್ಪಾದಕರ ಸಹಕಾರ ಸಂಘಗಳು ನಡೆಸುವ ಸಾಮಾನ್ಯ ಸಭೆಯಲ್ಲಿ ಪ್ರತಿ ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದರ ಜತೆಗೆ ಸಂಘಗಳ ಅಭಿವೃದ್ಧಿಗೆ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಬದನೂರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವೆಂಕಟೇಶ ಅಂಕಲಗಿ ತಿಳಿಸಿದರು.
ಅದ್ಧೂರಿಯಾಗಿ ನಡೆದ ಗಣೇಶ ವಿಸರ್ಜನೆ
ಮುಧೋಳ ನಗರದ ಜನತಾ ಪ್ಲಾಟಿನಲ್ಲಿ ಸ್ಥಾಪಿಸಲಾದ ಜನತಾ ರಾಜಾ ಗಣೇಶ ವಿಸರ್ಜನೆ ಮೆರವಣಿಗೆ ಅತ್ಯಂತ ವೈಭವಯುತವಾಗಿ ನಡೆಯಿತು.
ಕುಸ್ತಿಯಲ್ಲಿ ಸಾಧನೆ ಮೆರೆದ ಬಾಲಕಿಯರಿಗೆ ಸನ್ಮಾನ
ಅವಿಭಜಿತ ಜಮಖಂಡಿ ಅಖಂಡ ತಾಲೂಕು ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಶಾಲಿಗಳಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುವ ತಾಲೂಕಿನ ಹಳಿಂಗಳಿ ಗ್ರಾಮದ ೫ ಜನ ಬಾಲಕಿಯರನ್ನು ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಗುರಿ ಸಾಧನೆಯೆಡೆಗೆ ಗಮನ ಇರಲಿ
ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯೆಡೆಗೆ ಗಮನವಿರಲಿ ಎಂದು ರಾಮದುರ್ಗ ಸಿ.ಎಸ್.ಬೆಂಬಳಗಿ ಕಾಲೇಜಿನ ಪ್ರಾಚಾರ್ಯ ಡಾ.ಪಿ.ಬಿ.ತೆಗ್ಗಿಹಳ್ಳಿ ಹೇಳಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved