• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಔದ್ಯೋಗೀಕರಣ ಯುಗ ಆರಂಭವಾಗಲಿ: ಎಸ್.ಜಿ.ನಂಜಯ್ಯನಮಠ
ಇನ್ವೆಸ್ಟ್ ಕರ್ನಾಟಕ ಆಯೋಜಿಸಿ ಸರ್ಕಾರ ಕೈಗಾರಿಕೆ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಿದೆ. ಮುಳಗಡೆಯಾಗಿರುವ ಬಾಗಲಕೋಟೆ ಜಿಲ್ಲೆಗೂ ಔದ್ಯೋಗೀಕರಣ ಯುಗ ಆರಂಭವಾಗಬೇಕು. ಇದಕ್ಕೆ ಉದ್ಯಮಗಳು ನಮ್ಮ ಭಾಗದತ್ತ ಗಮನ ಹರಿಸಲು ಸರ್ಕಾರ ವಿಶೇಷ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಬಸವ ಪುರಾಣದಿಂದ ಭಕ್ತಿ, ಜ್ಞಾನ ವೃದ್ಧಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ
ಬಸವ ಪುರಾಣ ಕೇಳುವುದರಿಂದ ಭಕ್ತಿ ಹೆಚ್ಚಾಗುವುದರ ಜೊತೆಗೆ ಜ್ಞಾನವೂ ಕೂಡ ವೃದ್ಧಿಯಾಗುತ್ತದೆ ಎಂದು ಧಾರವಾಡ ಮುರುಘಾಮಠ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಚಿಂತನೆ ಶ್ರೇಷ್ಠವಾದುದು: ವೀರಸಂಗಮೇಶ್ವರ ಶಿವಾಚಾರ್ಯರು
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ, ಮೌಲ್ಯಯುತ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಬನಶಂಕರಿದೇವಿ ವಿದ್ಯಾಸಂಸ್ಥೆ ಪ್ರಾರಂಭಿಸಿರುವ ಬಸವರಾಜ ಖೋತ ಅವರಿಗೆ, ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚು ಪ್ರೀತಿ ಇದೆ. ಈ ಕ್ಷೇತ್ರವನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆಸುವ ಶ್ರೇಷ್ಠ ಕೆಲಸ ಮಾಡುತ್ತಿದ್ದಾರೆ ಎಂದು ಕುಂದರಗಿ ಚರಂತಿಮಠದ ವೀರಸಂಗಮೇಶ್ವರ ಶಿವಾಚಾರ್ಯ ಶ್ರೀಗಳು ಹೇಳಿದರು.
ರಸ್ತೆ ಅಪಘಾತದಲ್ಲಿ ಪೊಲೀಸ್‌ ಪೇದೆ ಸಾವು
ಕೆರೂರ ಸಮೀಪದ ಯಂಕಂಚಿ ಗ್ರಾಮದ ಹತ್ತಿರ ಬೈಕ್‌ ನಿಯಂತ್ರಣ ತಪ್ಪಿ ಪೊಲೀಸ್‌ ಪೇದೆ ಸಾವಿಗೀಡಾದ ಘಟನೆ ಕೆರೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸಂತ ಸೇವಾವಾಲರ ಮಾರ್ಗದರ್ಶನದಲ್ಲಿ ನಡೆಯೋಣ: ಎಚ್.ವೈ. ಮೇಟಿ
ಬಂಜಾರ ಸಮುದಾಯದವರು ಕಾಯಕ ಜೀವಿಗಳಾಗಿದ್ದು, ಶಿವನ ಆಶೀರ್ವಾದಿಂದ ಹುಟ್ಟಿಬಂದ ಸಂತ ಸೇವಾಲಾಲ್ ತಪಸ್ಸಿನಿಂದ ಶಕ್ತಿ ಪಡೆದು ಪವಾಡ ಪುರುಷರಾದವರು ಎಂದು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಹೇಳಿದರು.
ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ: ಎಚ್.ವೈ. ಮೇಟಿ

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬಾಗಲಕೋಟೆ ನಗರ, ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಇಲ್ಲಿನ ವ್ಯಾಪಾರ-ವಹಿವಾಟಿಗೆ ಅನುಕೂಲ ಕಲ್ಪಿಸುವ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ.

ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಹಿಂದೆಯೂ ಮುಷ್ಕರ ಮಾಡಿದ್ದರು. ಆಗ ಭರವಸೆ ನೀಡಿದ ಸರ್ಕಾರ ಇಂದಿಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ವಿಷಯವಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಡಾ.ಅಂಬೇಡ್ಕರ್ ಪುತ್ಥಳಿ ಸ್ಥಾಪಿನೆಗೆ ಜಾಗ ನೀಡಲು ಆಗ್ರಹ
ಲೋಕಾಪುರ ಪಟ್ಟಣದಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು.
ಪೌಷ್ಟಿಕತೆ, ಜೀವನೋಪಾಯಕ್ಕೆ ತೋಟಗಾರಿಕೆ ಅವಶ್ಯಕ: ಡಾ.ಅಶೋಕ ಎಸ್. ಆಲೂರ
ಸಮ್ಮೇಳನದ ಧ್ಯೇಯೋದ್ದೇಶಗಳ ಪ್ರಾಮುಖ್ಯತೆ,ಪೌಷ್ಟಿಕತೆ ಹಾಗೂ ಜೀವನೋಪಾಯಕ್ಕಾಗಿ ತೋಟಗಾರಿಕೆ ಅತ್ಯವಶ್ಯಕವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಆಲೂರ ಹೇಳಿದರು.
ನೇತ್ರಾವತಿ ಪ್ರೈ.ಲಿಗೆ ಫಾಲಿಪ್ಯಾಕ್ ಗೆ ಪ್ರಶಸ್ತಿ
ಮುಧೋಳದ ಲಲಿತಾ ಸಂಗಪ್ಪ ಸೋರಗಾಂವಿ, ತೇಜಸ್ವಿನಿ ಬಾಬು ಬರಗಿ, ಶೈಲಾ ವಿವೇಕ ಕಕರಡ್ಡಿ ಮಾಲಿಕತ್ವದ ಮಳಲಿ ಗ್ರಾಮದ ನೇತ್ರಾವತಿ ಫಾಲಿಪ್ಯಾಕ್ ಪ್. ಲಿ. ಸಂಸ್ಥೆಗೆ 2025ರ ಸಾಲಿನ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಔಟ್ ಸ್ಟ್ಯಾಂಡಿಂಗ್ ವುಮನ್ ಎಂಟರ್‌ಪ್ರೇನರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved