• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಶ್ಯಾಮ ಪ್ರಸಾದ್‌ ಮುಖರ್ಜಿ ಪ್ರಖರ ರಾಷ್ಟ್ರೀಯವಾದಿ: ವೀರಣ್ಣ ಚರಂತಿಮಠ
ದೇಶದ ಅಖಂಡತೆಗಾಗಿ ಶ್ರಮಿಸಿದ ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರು ಪ್ರಖರ ರಾಷ್ಟ್ರೀಯವಾದಿಯಾಗಿದ್ದರು ಎಂದು ಹಿಂದಿನ ಶಾಸಕರಾದ ಡಾ.ವೀರಣ್ಣ ಚರಂತಿಮಠ ಹೇಳಿದರು.
ಖಾಸಗಿ ಗೋಶಾಲೆಗಳ ಸೂಕ್ತ ನಿರ್ವಹಣೆಗೆ ಡಿಸಿ ಸೂಚನೆ
ಜಿಲ್ಲಾಧಿಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ 2025-26ನೇ ಸಾಲಿಗೆ ಪಾಂಜಾರಪೋಳ ಮತ್ತು ಇತರೆ ಗೋಶಾಲೆಗಳಿಗೆ ನೆರವು ಕಾರ್ಯಕ್ರಮದಡಿ ಸಹಾಯಾನುದಾನ ನೀಡುವ ಜಿಲ್ಲೆಯಲ್ಲಿರುವ 10 ಖಾಸಗಿ ಗೋಶಾಲೆಗಳಿಗೆ ಆರ್ಥಿಕ ಸಹಾಯಾನುದಾನ ನೀಡಲು ಪ್ರಸ್ತಾವನೆಗಳನ್ನು ಪರಿಶೀಲಿಸಲಾಯಿತು.
ದೇಶದ ಇತಿಹಾಸ-ಚಾರಿತ್ರ್ಯ ಸಾರುವ ಮಹಾಭಾರತ: ಜಗದೀಶ ಶರ್ಮಾ ಸಂಪ
ವೇದವ್ಯಾಸರು 18 ಪುರಾಣ, ಮಹಾಭಾರತ ಬ್ರಹ್ಮಸೂತ್ರಗಳನ್ನು ರಚಿಸಿದರು. ಆದರೆ ಎಲ್ಲಿಯೂ ತಮ್ಮ ಬಗ್ಗೆ ಹೇಳಿಕೊಂಡಿಲ್ಲ, ವೇದಗಳನ್ನು 4 ಭಾಗಗಳಾಗಿ ವಿಭಾಗಿಸಿ ವೇದವ್ಯಾಸ ಎನ್ನಿಸಿಕೊಂಡರು ಅವರು ರಚಿಸಿದ ಮಹಾಭಾರತ 1 ಲಕ್ಷ ಶ್ಲೋಕಗಳಿಂದ ಕೂಡಿದ್ದು ದೇಶದ ಇತಿಹಾಸ, ಚರಿತ್ರೆ ಸಾರುತ್ತದೆ ಎಂದು ಬೆಂಗಳೂರಿನ ಉಪನ್ಯಾಸಕ ಜಗದೀಶ ಶರ್ಮಾ ಸಂಪ ಹೇಳಿದರು.
ಹಳಕಟ್ಟಿಯವರ ವಚನ ಸಾಹಿತ್ಯ ಬದುಕಿಗೆ ಸ್ಫೂರ್ತಿ
ಡಾ.ಫ.ಗು.ಹಳಕಟ್ಟಿಯವರು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡಿ ಮನುಕುಲಕ್ಕೆ ಅರ್ಪಿಸಿದ ಮಹಾನ್ ಚೇತನ. ತಾಳೆಗರಿ, ಕೈಬರಹದಲ್ಲಿ ಇದ್ದ ವಚನ ಸಾಹಿತ್ಯ ಸಂಶೋಧಿಸಿ ಗ್ರಂಥ ರೂಪಕ್ಕೆ ತಂದುಕೊಟ್ಟ ಅವರ ಬದುಕು ನಮಗೆಲ್ಲ ಸ್ಫೂರ್ತಿಯಾಗಬೇಕೆಂದು ವಿಶ್ರಾಂತ ಪ್ರಾಧ್ಯಾಪಕ ಮಹಾದೇವಯ್ಯ ನೀಲಕಂಠಮಠ ಹೇಳಿದರು.
ಮಹಾಲಿಂಗಪುರ ಜನತೆಯ ಅಧ್ಯಾತ್ಮ ಆಸಕ್ತಿಗೆ ಗವಿಸಿದ್ಧೇಶ್ವರ ಶ್ರೀ ಮೆಚ್ಚುಗೆ
ಮಹಾಲಿಂಗಪುರ ಪಟ್ಟಣದ ಮತ್ತು ಸುತ್ತಮುತ್ತಲಿನ ಗ್ರಾಮ, ಪಟ್ಟಣಗಳ ಜನ ನಿಜವಾಗಲೂ ಅಧ್ಯಾತ್ಮಿಕ ಮನೋಭಾವ ಹೊಂದಿದ್ದಾರೆ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ನೇಕಾರ ನಗರಿಯಲ್ಲಿ ಗಮನ ಸೆಳೆದ ಯಕ್ಷಗಾನ
ಕರಾವಳಿ ಭಾಗದ ಜೀವನಾಡಿಯಾಗಿರುವ ಯಕ್ಷಗಾನ ಉತ್ತರ ಕರ್ನಾಟಕದ ಜನತೆಯ ಜೀವನದ ಭಾಗವಾಗಿರುವ ಬಯಲಾಟ, ನಾಟಕಗಳ ಗೀಳಿನಲ್ಲಿದ್ದವರಿಗೆ ಯಕ್ಷಗಾನ ಹೊಸ ಆಯಾಮ ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಅವಿಶ್ವಾಸ ಗೊತ್ತುವಳಿ ವಿಶೇಷ ಸಭೆ ಕರೆಯಲು ಆಗ್ರಹ
ಕಮತಗಿ ಪಟ್ಟಣ ಪಂಚಾಯಿತಿಯ ಹಾಲಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಆಡಳಿತ ಕಾಂಗ್ರೆಸ್‌ ಹಾಗೂ ಬಿಜೆಪಿ ಸದಸ್ಯರು ಶನಿವಾರ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ನೇತ್ರಾವತಿ ದೇವಿಪ್ರಸಾದ ನಿಂಬಲಗುಂದಿ ಅವರಿಗೆ ಮನವಿ ಸಲ್ಲಿಸಿದರು.
ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿ
ಮುಧೋಳ ಬೈಪಾಸ್ ರಸ್ತೆ ವಿಸ್ತರಣೆಗೆ ಭೂಮಿ ಕಳೆದುಕೊಂಡ ರೈತನಿಗೆ ಪರಿಹಾರ ನೀಡದ ಹಿನ್ನೆಲೆ ಕೋರ್ಟ್‌ ಆದೇಶದ ಮೇರೆಗೆ ಶುಕ್ರವಾರ ವಕೀಲ ಟಿ.ಡಿ.ನಾಡಗೌಡ ಅವರು ನ್ಯಾಯಾಲಯದ ಸಿಬ್ಬಂದಿಗಳಾದ ಹೇಮಂತ ಜಾಧವ, ಬಿ.ವೈ.ಜಂಗ್ಲಿ, ವಿ.ಎಂ.ಗಣಾಚಾರಿ ಅವರು ಜಮಖಂಡಿ ಉಪವಿಭಾಗಾಧಿಕಾರಿ ಕಚೇರಿಯ ಪಿಠೋಪಕರಣ ಜಪ್ತಿ ಮಾಡಿದರು.
ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಸಂಗಪ್ಪ
ಮಳೆಗಾಲದಲ್ಲಿ ಎದುರಾಗಬಹುದಾದ ತುರ್ತು ಪರಿಸ್ಥಿತಿ, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಮುನ್ನೆಚ್ಚರಿಕೆಯಾಗಿ ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಸೂಚನೆ ನೀಡಿದರು.
ಪಂಚಭೂತಗಳಲ್ಲಿ ಚಿನ್ಮಯಾನಂದ ಶ್ರೀ ಲೀನ
ಜಮಖಂಡಿ ತಾಲೂಕಿನ ಕಾಜಿಬೀಳಗಿ ಗ್ರಾಮದ ಗೂಳೇಶ್ವರ ಮಠದ ಚಿನ್ಮಯಾನಂದ ಶ್ರೀಗಳ (76) ಅಂತ್ಯಕ್ರಿಯೆಗೆ ಗುರುವಾರ ಜನಸಾಗರವೇ ಹರಿದು ಬಂದಿತ್ತು. ಶುಕ್ರವಾರ ಮಧ್ಯಾಹ್ನ ಸಾವಿರಾರು ಭಕ್ತರು, ವಿವಿಧ ಮಠಗಳ ಶ್ರೀಗಳ ಸಮ್ಮುಖದಲ್ಲಿ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved