• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂಗೆ ಕಪ್ಪು ಬಾವುಟ ಪ್ರದರ್ಶನ, ಮುತ್ತಿಗೆ ಹಾಕಲು ನಿರ್ಧಾರ
ನಿರಂತರ ನಡೆಯುತ್ತಿರುವ ಮಹಾಲಿಂಗಪುರ ತಾಲೂಕು ಹೋರಾಟಕ್ಕೆ ಸರಿಯಾಗಿ ಸ್ಪಂದಿಸದಿರುವ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಅ.೧೩ರಂದು ಬಂಡಿಗಣಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ ಮತ್ತು ಮುತ್ತಿಗೆ ಹಾಕಲು ನಿರ್ಧರಿಸಲಾಯಿತು.
ಸಭೆ ರದ್ದಾಗಿದ್ದೇಕೆ ಎಂಬ ಪ್ರಶ್ನೆಗೆ ಸಿಡಿಮಿಡಿಗೊಂಡ ಮಹೇಶ ಜೋಶಿ
ಜಮಖಂಡಿ ನಗರದ ಖಾಸಗಿ ಹೋಟೆಲೊಂದರಲ್ಲಿ ಭಾನುವಾರ ನಡೆದ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟನೆ ನೀಡಲು ನಿರಾಕರಿಸಿದ ಪ್ರಸಂಗ ನಡೆಯಿತು.
ಸಹಸ್ರಾರು ಗಣವೇಷಧಾರಿಗಳಿಂದ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಗರ ಘಟಕದ ವಾರ್ಷಿಕೋತ್ಸವ ಹಾಗೂ ವಿಜಯದಶಮಿ ನಿಮಿತ್ತ ನಗರದಲ್ಲಿ ಶನಿವಾರ ಸಾವಿರಾರು ಗಣವೇಷಧಾರಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಶಿಸ್ತುಬದ್ಧವಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕೋತ್ಸವ ನಿಮಿತ್ತ ನಗರದಲ್ಲಿ ಭಾನುವಾರ ನಡೆದ ಪಥಸಂಚಲನ ಗಮನ ಸೆಳೆಯಿತು. ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ನಗರ ಕೇಸರಿಮಯವಾಗಿತ್ತು.
ಮಹಿಳೆಯನ್ನ ಕೀಳಾಗಿ ಬಿಂಬಿಸಿದ ವೈದಿಕ ಗ್ರಂಥ ಸುಡಬೇಕು: ಆರ್.ಬಿ. ತಿಮ್ಮಾಪೂರ
ಮನುವಾದಿಗಳು ಹೆಣ್ಣು ಮಕ್ಕಳಿಗೆ ಬಹಳ ಶೋಷಣೆ ಮಾಡಿದ್ದಾರೆ, ಕೆಲವು ವೈದಿಕ ಗ್ರಂಥಗಳಲ್ಲಿ ಮಹಿಳೆ ಬಗ್ಗೆ ಕೀಳಾಗಿ ಬಿಂಬಿಸಲಾಗಿದೆ. ಇಂಥ ಗ್ರಂಥಗಳನ್ನು ಸುಟ್ಟು ಹಾಕಬೇಕು, ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವ ಧರ್ಮ ಬೇಕು, ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜ ಬೇಕು, ಅಂದಾಗ ಮಾತ್ರ ದೇಶ ಮುಂದುವರೆಯಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ

ಅಮೆರಿಕ ಮೂಲದ ಆಂಥ್ರೊಪಿಕ್ ಎನ್ನುವ ಕೃತಕ ಬುದ್ಧಿಮತ್ತೆ (ಎಐ) ಸುರಕ್ಷತೆ ಮತ್ತು ಸಂಶೋಧನಾ ಸ್ಟಾರ್ಟಪ್‌ ಕಂಪನಿಯ ಹೊಸ ಮುಖ್ಯ ತಂತ್ರಜ್ಞಾನ ಅಧಿಕಾರಿ (ಸಿಟಿಒ) ಆಗಿ ಬಾಗಲಕೋಟೆ ಮೂಲದವರಾದ ರಾಹುಲ್‌ ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ.

ಕಸಾಪ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಿಕೆ
ಜಮಖಂಡಿ ತಾಲೂಕಿನ ಕಲ್ಲಹಳ್ಳಿಯ ಸಾಹಿತಿ, ಕಾದಂಬರಿಕಾರ ಸತ್ಯಕಾಮರ ಸುಮ್ಮನೆಯ ಆವರಣದಲ್ಲಿ ಅ,5 ಭಾನುವಾರ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಲಾಗಿದೆ.
ದೇಶ, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳು ವಿರಳ: ಶಾಸಕ ಯತ್ನಾಳ
ಸನಾತನ ಧರ್ಮದಲ್ಲಿ ಜನಿಸಿದ ಅನೇಕ ಸಾಧು, ಸಂತರ ಇತಿಹಾಸ ನೋಡಿದಾಗ ತ್ಯಾಗಕ್ಕೆ ಪ್ರಾಧಾನ್ಯತೆ ಲಭಿಸಿದೆ. ಸ್ವಾಮಿತ್ವಕ್ಕೆ ಸಾರ್ಥಕ ಬದುಕು ನಿಶ್ಚಿತ. ಜೊತೆಗೆ ಪ್ರಸ್ತುತ ದೇಶ ಮತ್ತು ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣಿಗಳನ್ನು ದುರ್ಬೀನು ಹಚ್ಚಿ ನೋಡುವ ಕಾಲ ಬಂದಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ರಾಜ್ಯ ಸಮಗ್ರ ಅಭಿವೃದ್ಧಿಗೆ ಹಾಗೂ ಪಂಚಮಸಾಲಿ ಸಮಾಜದ ಜೊತೆಗೆ ಅನ್ಯ ಸಮಾಜದ ಉದ್ಧಾರಕ್ಕಾಗಿ ಶ್ರಮಿಸಲು ಸಂಕಲ್ಪಿಸಿದ್ದೇನೆ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ಶ್ರೀಗಳ ಉಚ್ಚಾಟನೆ ಮಾಡೋ ಪವರ್‌ ಅವರಿಗಿಲ್ಲ: ಬಸನಗೌಡ ಯತ್ನಾಳ
ಮಹಾಲಿಂಗಪುರ: ಜಗದ್ಗುರುಗಳು, ಪೂಜ್ಯರನ್ನು ಎಂದಾದರೂ ಉಚ್ಚಾಟನೆ ಮಾಡಲಿಕ್ಕೆ ಆಗುತ್ತದಾ? ಅವರಿಗೆ ಭಕ್ತರೇ ಆಸ್ತಿ, ಭಕ್ತರೇ ರಿಜಿಸ್ಟ್ರಾರ್, ಭಕ್ತರೇ ಉತಾರ್‌, ಅವರೇ ಹಕ್ಕುಪತ್ರ. ಇನ್ನು ಮುಂದೆ ಯಾರೂ ಗುರುಗಳನ್ನು ಪೀಠದಿಂದ ಉಚ್ಚಾಟನೆ ಮಾಡಿದ್ದಾರೆ ಅನ್ನಬೇಡಿ. ಉಚ್ಚಾಟನೆ ಮಾಡುವ ಪವರ್‌ ಅವರಿಗಿಲ್ಲ. ಆ ಪವರ್‌ ನಿಮಗಿದೆ. ಸ್ವಾಮೀಜಿಗಳು ಅಂತಹದ್ದೇನು ಕೆಟ್ಟ ಕೆಲಸ ಅವರು ಮಾಡಿಲ್ಲ. ಸಮಾಜ ಕೂಡಿಸುವ ಕೆಲಸ ಮಾಡಿದ್ದಾರೆ ಎಂದು ಶಾಸಕ ಯತ್ನಾಳ ಟ್ರಸ್ಟ್‌ನವರಿಗೆ ತಿರುಗೇಟು ನೀಡಿದರು.
ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಇಂದು
ಕನ್ನಡ ಜಾನಪದ ಪರಿಷತ್, ಬೆಂಗಳೂರು, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ, ಬಾಗಲಕೋಟೆ, ಕನ್ನಡ ಜಾನಪದ ಪರಿಷತ್ ಮಹಿಳಾ ಮುಧೋಳ ತಾಲೂಕು ಘಟಕ, ಕನ್ನಡ ಜಾನಪದ ಪರಿಷತ್ ವಲಯ ಮಹಿಳಾ ಘಟಕ ಲೋಕಾಪುರ ಅವರ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ. ಸಾಹುಕಾರ ಅವರ ನೇತೃತ್ವ ಹಾಗೂ ಸಂಯುಕ್ತಾಶ್ರಯದಲ್ಲಿ ಅ.೫ ರಂದು ಎಪಿಎಂಸಿ ಆವರಣದಲ್ಲಿ ಮುಧೋಳ ತಾಲೂಕು ಪ್ರಥಮ ಕನ್ನಡ ಜಾನಪದ ಮಹಿಳಾ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 411
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved