• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀಳಗಿಯಲ್ಲಿ 21, 22 ರಂದು ನಗೆ ನಾಟಕ ಪ್ರದರ್ಶನ
ಪ್ರಖ್ಯಾತ ನಗೆ ನಾಟಕಗಳ ಮೂಲಕವೇ ಕನ್ನಡ ನಾಡಿನಾದ್ಯಂತ ಖ್ಯಾತಿ ಪಡೆದಿರುವ, ಹುಬ್ಬಳ್ಳಿಯ ಗುರು ಇನ್ಸಿಟ್ಯೂಟ್ ತಂಡ ಹಾಗೂ ಬೀಳಗಿಯ ಸಿದ್ಧೇಶ್ವರ ವಿದ್ಯಾವರ್ದಕ ಸಂಘದ 1983-84ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಸೆಪ್ಟೆಂಬರ್ 21 ರಂದು ಸೂಪರ ಸಂಸಾರ ಮತ್ತು 22 ರಂದು ''''ಸಹಿ ರೀ ಸಹಿ'''' ಎಂಬ ಎರಡು ಹಾಸ್ಯ ನಾಟಕಗಳ ಪ್ರದರ್ಶನವನ್ನು ಸಂಜೆ 6:30 ರಿಂದ ರಾತ್ರಿ 10 ಗಂಟೆಯವರೆಗೆ ಬೀಳಗಿಯ ಸಿದ್ದೇಶ್ವರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಗುರು ಇನಸ್ಟಿಟ್ಯೂಟ್ ಮುಖ್ಯಸ್ಥ ಡಾ.ಯಶವಂತ ಸರದೇಶಪಾಂಡೆ ತಿಳಿಸಿದ್ದಾರೆ.
ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
ವಾಟ್ಸಪ್ ಸ್ಟೇಟಸ್ನಲ್ಲಿ ಪಾಕ್ ರಾಷ್ಟ್ರಧ್ವಜ ಹಾರಾಡುವ ರಿಲ್ಸ್ ಇಟ್ಟುಕೊಂಡು ಪಾಕ್ ಪ್ರೇಮ ಮರೆದ ಗ್ರಾಮದ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮದಲ್ಲಿ ಸಕಲ ಹಿಂದೂ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮಕ್ಕಳು ಫೇಲ್‌ ಆಗದಂತೆ ಕ್ರಮವಹಿಸಿ
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯೂ ಅನುತ್ತೀರ್ಣರಾಗದ ಹಾಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶಾಲಾ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದರು.
ರೈತರ ಪ್ರಗತಿಗೆ ಪಿಕೆಪಿಎಸ್ ನೆರವು
ರೈತರ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಪ್ರಗತಿಗೆ ಪಿಕೆಪಿಎಸ್ ಸಂಘಗಳು ಸಾಕಷ್ಟು ನೆರವು ನೀಡುತ್ತಿವೆ. ರೈತರು ಸಂಘದಿಂದ ಸಾಲದ ಸದುಪಯೋಗ ಪಡಿಸಿಕೊಳ್ಳಬೇಕು. ಆರ್ಥಿಕವಾಗಿ ಬಲಿಷ್ಠರಾಗಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ರಥಕ್ಕೆ ಹೊದಿಕೆ ಹಾಕುತ್ತಿದ್ದಾಗ ಬಿದ್ದು ಪೂಜಾರಿ ಸಾವು
ಶ್ರಾವಣದಲ್ಲಿ ರಥೋತ್ಸವ ಮುಗಿದು ನಿಂತಿದ್ದ ರಥಕ್ಕೆ ಮೇಲು ವಸ್ತ್ರ ಹೊದಿಸುತ್ತಿದ್ದ ವೇಳೆ ಕಾಲು ಜಾರಿ ರಥದ ಮೇಲಿಂದ ಬಿದ್ದು ರಬಕವಿ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಪೂಜಾರಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ರಿಲ್ಸ್‌ ಸ್ಟೇಟಸ್‌ನಲ್ಲಿ ಪಾಕ್‌ ಧ್ವಜದ ಹಾಕಿಕೊಂಡಿದ್ದ ಯುವಕನ ಬಂಧನ
ಪಾಕಿಸ್ತಾನ ಧ್ವಜ ಹಾರಾಡುವ ರಿಲ್ಸ್ನ್ನು ವಾಟ್ಸ್ ಆ್ಯಪ್ ಸ್ಟೇಟಸ್ ಇಟ್ಟಿದ್ದ ಅನ್ಯ ಕೋಮಿನ ಯುವಕನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ಮಂಗಳವಾರ ನಡೆದಿದೆ.
ಸಾಹಿತ್ಯಕ್ಕೆ ಪ್ರಸನ್ನ ವೆಂಕಟದಾಸರ ಕೊಡುಗೆ ಅಪಾರ
ಸಾಹಿತ್ಯಕ್ಕೆ ಪ್ರಸನ್ನ ವೆಂಕಟದಾಸರ ಕೊಡುಗೆ ಅಪಾರವಾಗಿದೆ. ಸರಳ ಭಾಷೆಯಲ್ಲಿ ದಾಸರ ಚಿಂತನೆಗಳನ್ನು ತಲುಪಿಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದು ಮಂತ್ರಾಲಯದ ಶ್ರೀಗುರು ಸಾರ್ವಭೌಮ ಹರಿದಾಸ ಸಾಹಿತ್ಯ ಯೋಜನೆಯ ಗೌರವ ನಿರ್ದೇಶಕ ಕೆ.ಅಪ್ಪಣಾಚಾರ್ಯ ಹೇಳಿದರು.
ವಿಶ್ವಕರ್ಮ ಸಮಾಜದ ಒಗ್ಗಟ್ಟು ಅನುಕರಣೀಯ
ಸಂಘಟನೆ ಹಾಗೂ ಒಗ್ಗಟ್ಟಿನಿಂದ ಸಾಗಿದರೆ ಎಲ್ಲವೂ ಸುಲಭ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸಮಾಜದವರ ಒಗ್ಗಟ್ಟು ಅನುಕರಣೀಯವಾಗಿದೆ ಎಂದು ತೇರದಾಳ ತಹಸೀಲ್ದಾರ್ ವಿಜಯ್ಕುಮಾರ ಕಡಕೋಳ ಹೇಳಿದರು.
ಹಬ್ಬದ ಆಚರಣೆಯಿಂದ ಧರ್ಮ, ಸಂಸ್ಕೃತಿ ತಿಳಿವಳಿಕೆ
ಹಬ್ಬದ ಆಚರಣೆಯ ಜತೆಗೆ ಧರ್ಮ, ಸಂಸ್ಕೃತಿ ಉಳಿಸುವ ಕೆಲಸವನ್ನು ಗಜಾನನ ಮಹಾಮಂಡಲ ಕಳೆದ 15 ವರ್ಷಗಳಿಂದ ಮಾಡುತ್ತ ಬಂದಿದೆ ಎಂದು ಗಜಾನನ ಮಹಾಮಂಡಳದ ಗೌರವಾಧ್ಯಕ್ಷ ಮುತ್ತಿನ ಕಂತಿ ಹಿರೇಮಠದ ಶಿವಲಿಂಗ ಪಂಡಿತಾರಾಧ್ಯ ಶ್ರೀಗಳು ನುಡಿದರು.
ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ
ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿದ್ದು, ಸ್ವಚ್ಛತೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved