• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯತ್ನಾಳ ಬ್ರೆನ್‌ಗೆ, ನಾಲಿಗೆಗೆ ಸಂಬಂಧವಿಲ್ಲ
ಯತ್ನಾಳ ಅವರ ಬ್ರೆನ್‌ಗೆ ಮತ್ತು ನಾಲಿಗೆಗೆ ಸಂಬಂಧವಿಲ್ಲವಾಗಿದೆ. ಬಿಜೆಪಿ ಅವರು ಅವ್ನೊಬ್ಬನ ಬೊಗಳೊಕ್ಕೆ ಬಿಟ್ಟು ಬಿಟ್ಟಿದ್ದಾರೆ. ಬೊಗಳೋ ಭರದಲ್ಲಿ ಯತ್ನಾಳ ಏನೇನೋ ಬೊಗಳ್ತಾನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧ
2023-24ನೇ ಸಾಲಿನಲ್ಲಿ ಬ್ಯಾಂಕ್‌ ₹186.25 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಶೇರುದಾರರ ಹಾಗೂ ಗ್ರಾಹಕರ ಉತ್ತಮ ಬಾಂಧವ್ಯವೇ ಬ್ಯಾಂಕಿನ ಬೆಳವಣಿಗೆಗೆ ಕಾರಣವಾಗಿದೆ. ಗ್ರಾಹಕರ, ಶೇರುದಾರರ ನಿರಂತರ ಸೇವೆಗೆ ಬ್ಯಾಂಕ್‌ ಸದಾ ಬದ್ಧವಾಗಿದೆ ಎಂದು ಮಾಜಿ ಶಾಸಕ, ಲಕ್ಷ್ಮೀ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾಜಶೇಖರ ಶೀಲವಂತ ಹೇಳಿದರು.
ಕೆಲವರ ತಪ್ಪಿನಿಂದಾಗಿ ಊರೇ ಶಿಕ್ಷೆ ಅನುಭವಿಸುವಂತಾಗಬಾರದು
ಸೌಹಾರ್ದತೆಗೆ ಹೆಸರಾದ ಉಗಲವಾಟ ಗ್ರಾಮದಲ್ಲಿ ಇಂಥ ದುರ್ಘಟನೆ ನಡೆದಿದ್ದು, ವಿಷಾದನೀಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿದ್ದು ಶ್ಲಾಘನೀಯ
ಗ್ರಾಮೀಣ ಭಾಗದಲ್ಲಿ ಉದ್ಯಮವನ್ನು ಕಟ್ಟಿಬೆಳೆಸಿ, ಅದರ ಮೂಲಕ ನೂರಾರು ಕುಟುಂಬಗಳಿಗೆ ಉದ್ಯೋಗ ನೀಡಿರುವುದು ಶ್ಲಾಘನೀಯ ಎಂದು ಶಾಸಕ ಹೆಚ್.ವೈ.ಮೇಟಿ ಹೇಳಿದರು.
ಶಾಂತಿಯಿಂದ ಮಹಾಲಿಂಗೇಶ್ವರ ಜಾತ್ರೆ ಆಚರಿಸಿ
ನಗರ ಶಾಂತಿ, ಸೌಹಾರ್ದತೆಗೆ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಹೀಗಾಗಿ ಮಹಾಲಿಂಗೇಶ್ವರ ಜಾತ್ರೆಯನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿ ಎಂದು ಬನಹಟ್ಟಿ ಸಿಪಿಐ ಸಂಜು ಬಳಗಾರ ಮನವಿ ಮಾಡಿದರು.
ಸಚಿವ ತಿಮ್ಮಾಪುರ ಜನ್ಮದಿನ ಅದ್ಧೂರಿ ಆಚರಣೆಗೆ ನಿರ್ಧಾರ
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ 62ನೇ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತೋಫಿಕ್ ಪಾರ್ಥನಳ್ಳಿ ತಿಳಿಸಿದರು.
ನಮ್ಗೆ ತ್ರಿಭಾಷೆ ಸೂತ್ರಬೇಡ, ದ್ವಿಭಾಷೆ ಸೂತ್ರ ಬೇಕು
ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರಗಳು ಇದುವರೆಗೂ ಧ್ವನಿ ಎತ್ತಲೇ ಇಲ್ಲ. ನಮಗೆ ತ್ರಿಭಾಷೆ ಸೂತ್ರಬೇಡ, ದ್ವಿಭಾಷೆ ಸೂತ್ರ ಬೇಕು ಎಂದು ಕದಂ ಸೈನ್ಯ ಸಂಸ್ಥಾಪಕ ಅಧ್ಯಕ್ಷ ಬೇಕ್ರಿ ರಮೇಶ ಹೇಳಿದರು.
ಇಂದು ಹಿಂದೂ ಮಹಾಗಣಪತಿ ಗಣೇಶ ವಿಸರ್ಜನೆ
ಜಿಲ್ಲೆಯ ಪ್ರಸಿದ್ಧಿ ಪಡೆದ ಮಾತೃ ಭೂಮಿ ಯುವಕ ಮಂಡಳಿಯಿಂದ ಪ್ರತಿಷ್ಠಾಪಿಸಿದ ಹಿಂದೂ ಮಹಾ ಗಣಪತಿಯ ಗಣೇಶ ವಿಸರ್ಜನಾ ಮೆರವಣಿಗೆ ಸೆ.15ರಂದು ನಡೆಯಲಿದೆ ಎಂದು ಸಮಿತಿಯ ಸದಸ್ಯರಾದ ಅಶೋಕ ಲಿಂಬಾವಳಿ ಹೇಳಿದರು.
ಹಿಂದು ಸಮಾಜ, ದೇಶ ವಿಭಜನೆಗೆ ನಡೆದಿದೆ ಯತ್ನ
ಜಾತಿಗೊಬ್ಬ ಸ್ವಾಮೀಜಿ ಹುಟ್ಟುವ ಬದಲು, ಹಿಂದೂ ಸಮಾಜವನ್ನು ಒಟ್ಟಾಗಿ ಕರೆದುಕೊಂಡು ಹೋಗಬಲ್ಲ ಸಂತರನ್ನು ಮುನ್ನೆಲೆಗೆ ತರುವ ಕೆಲಸವಾಗಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸಲಹೆ ನೀಡಿದರು.
ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ
ಬದುಕಲ್ಲಿ ಆರೋಗ್ಯಯುತ ಆಹಾರ ಸೇವನೆ ಮಾಡಿ ಎಂದು ಎಂದು ಢಪಳಾಪುರ ವಿದ್ಯಾವರ್ದಕ ಸಂಘದ ನಿರ್ದೇಶಕಿ ಕವಿತಾ ಢಪಳಾಪುರ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved