• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ರಂಗಕ್ಕೂ ಮುನ್ನುಡಿ ಬರೆದ ಬಲಿಷ್ಠ ಸಹಕಾರಿ ರಂಗ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ

ನಂದವಾಡಗಿ ಶ್ರೀಮಠದಿಂದ ಲೋಕಲ್ಯಾಣ ಕಾರ್ಯಗಳು: ಶಾಸಕ ಕಾಶಪ್ಪನವರ
ನಂದವಾಡಗಿ ಡಾ.ಅಭಿನವ ಚೆನ್ನಬಸವ ಶಿವಾಚಾರ್ಯರು ಆಶೀರ್ವಚಿಸಿ, ಶ್ರೀಮಠದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಸದ್ಭಕ್ತರ ಪಾತ್ರ ಅಪಾರವಾಗಿದ್ದು, ಹೀಗೆ ಮುಂದುವರೆಯ
ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ: ಶಾಸಕ ಜಗದೀಶ ಗುಡಗುಂಟಿ
ಮೊಬೈಲ್‌ ಮತ್ತು ಟಿವಿ ಬಂದಾಗಿನಿಂದ ಮಕ್ಕಳು ತಮ್ಮ ಅಮೂಲ್ಯ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪಾಲಕರು ಮತ್ತು ಶಿಕ್ಷಕರು ಇದರಿಂದಾಗುವ ದುಶ್ಪರಿಣಾಮ ಕುರಿತು ತಿಳಿಹೇಳಬೇಕಾದ ಅವಶ್ಯಕತೆವಿದೆ
ಚಿಕ್ಕಬಳ್ಳಾಪುರ ರೈತರ ಮೇಲೆ ಲಾಠಿ ಪ್ರಹಾರ: ಆಕ್ರೋಶ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದ ರೈತರು ತಾತ ಮುತ್ತಜರ ಕಾಲದಿಂದ ಉಳಿಮೆ ಮಾಡಿಕೊಂಡು ಬಂದಿರುವ ಸರ್ವೇ ನಂ.13/1,13/3 ಮತ್ತು 20 ಜಮೀನನ್ನು ವಕ್ಫ್‌ ತನ್ನದೆಂದು ಪಹಣಿ ಪತ್ರಿಕೆ ನಮೂದು ಮಾಡಿಕೊಂಡಿದೆ
ದೇಶಾಭಿವೃದ್ಧಿಗೆ ಸಹಕಾರ ಸಂಘಗಳ ಪಾತ್ರ ಅಪಾರ: ಶಾಸಕ ಸಿದ್ದು ಸವದಿ
ಮಹಾಲಿಂಗಪುರದ ಸಿದ್ದಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಜರುಗಿದ ತಾಲೂಕು ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ ಮಾತನಾಡಿದರು.
ಹೆಚ್ಚೆಚ್ಚು ಬಳಕೆಯಿಂದ ಭಾಷೆ ಬೆಳವಣೆಗೆ: ಅಶೋಕ
ಲೋಕಾಪುರ ಸಮೀಪ ಜಾಲಿಕಟ್ಟಿ ಬಿ.ಕೆ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ವೇದಿಕೆಯಿಂದ ಹಮ್ಮಿಕೊಂಡ ಮಾಧ್ಯಮ ಮಿತ್ರ ಪ್ರಶಸ್ತಿ ನೀಡಿ ಮಾಧ್ಯಮ ಮಿತ್ರರನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್‌ ಕಚೇರಿಗೆ ಕಬ್ಬು ಬೆಳೆಗಾರರ ಮುತ್ತಿಗೆ
ಮುಧೋಳ ನಿರಾಣಿ ಶುಗರ್ಸ್‌ಗೆ ಕಬ್ಬು ಪೂರೈಕೆದಾರರು, ಟ್ರ್ಯಾಕ್ಟರ್ ಮಾಲೀಕರು, ಕಾರ್ಮಿಕರಿಂದ ಬೃಹತ್ ಪ್ರತಿಭಟನೆ ಕೈಗೊಂಡು ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿದರು.
ಸಾಹಿತಿಗಳಿಂದ ಸಾಂಸ್ಕೃತಿಕ ಪರಂಪರೆ ಶ್ರೀಮಂತ: ಚಂದ್ರಶೇಖರ ಕಾಳನ್ನವರ
ಸಂಸ್ಕೃತಿಯಿಂದ ಸಾಮಾಜಿಕ ಮತ್ತು ವಾಸ್ತವಿಕತೆ ಬದುಕು ಅರಿತುಕೊಂಡಿರುವ ಸಾಹಿತಿಗಳು ತಮ್ಮ ಸಾಹಿತ್ಯ ಕೃತಿಗಳಿಂದ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಶ್ರೀಮಂತ
ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಲಿ: ನರೇಂದ್ರಸ್ವಾಮಿ
ಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಶರಣರ ಮಾರ್ಗದಲ್ಲಿ ನಡೆದರೆ ಜನುಮ ಸಾರ್ಥಕ: ಮಾಜಿ ಸಚಿವ ಎಸ್.ಆರ್.ಪಾಟೀಲ
12ನೇ ಶತಮಾನದ ಶರಣರ ಆದರ್ಶ, ನಡೆನುಡಿ ತಿಳಿದುಕೊಂಡು ಅವರ ಮಾರ್ಗದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 373
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved