• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣರ ಮಾರ್ಗದಲ್ಲಿ ನಡೆದರೆ ಜನುಮ ಸಾರ್ಥಕ: ಮಾಜಿ ಸಚಿವ ಎಸ್.ಆರ್.ಪಾಟೀಲ
12ನೇ ಶತಮಾನದ ಶರಣರ ಆದರ್ಶ, ನಡೆನುಡಿ ತಿಳಿದುಕೊಂಡು ಅವರ ಮಾರ್ಗದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ಮುಗಿಯದ ಸೇತುವೆ : ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ - ಮಕ್ಕಳ ಗೋಳು ಕೇಳೋರ್‍ಯಾರು?
ಈ ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾದ ಪರಿಸ್ಥಿತಿ ಇದೆ. ಮಾತ್ರವಲ್ಲ, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋಗಬೇಕಾದ ಅನಿವಾರ್ಯತೆ
ಭಗವದ್ಗೀತಾ ಜಯಂತಿ: ಡಿ.2ರಿಂದ ವಿವಿಧ ಸ್ಪರ್ಧೆ
ಡಿ.11ರಂದು ಸಂಜೆ 4.30ಕ್ಕೆ ನವನಗರದ 55ನೇ ಸೆಕ್ಟರ್‌ನಲ್ಲಿರುವ ಶ್ರೀವಿಠ್ಠಲ ಕೃಷ್ಣ, ಚಿದಂಬರ ದೇವಸ್ಥಾನದಲ್ಲಿ ಗೀತಾ ಜಯಂತಿ ಸಭಾ ಕಾರ್ಯಕ್ರಮ ನಡೆಯಲಿದೆ.
ಕಬ್ಬು ನುರಿಸುವ ಕಾರ್ಯಾರಂಭಕ್ಕೆ ಒತ್ತಾಯ
ಕಾರ್ಖಾನೆ ಪ್ರಾರಂಭ ಮಾಡದಿದ್ದರೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರೈತರ, ಟ್ರ್ಯಾಕ್ಟರ್ ಮಾಲೀಕರ ಕೊಟ್ಯಂತರ ರು. ನಷ್ಟ ಅನುಭವಿಸುತ್ತಾರೆ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಬಾರಿ ಬೆಲೆ ತೆರಬೇಕಾಗುತ್ತದೆ.
ಪುಸ್ತಕ ಓದಿನಿಂದ ಬದುಕುವ ಕಲೆ ಕರಗತ: ತಹಸೀಲ್ದಾರ್‌ ಕೋರಿಶೆಟ್ಟಿ
ಒಂದು ಪುಸ್ತಕ ಒಬ್ಬ ಶ್ರೇಷ್ಠ ಸ್ನೇಹಿತನಿದ್ದಂತೆ. ಶ್ರೇಷ್ಠ ಕವಿಗಳು ದಾರ್ಶನಿಕರು, ಆತ್ಮಚರಿತ್ರೆ ಬರೆದವರ ಪುಸ್ತಕಗಳನ್ನು ಓದುವುದರಿಂದ ಬದುಕುವ ಕಲೆ ಕರಗತವಾಗುತ್ತಿದೆ
71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ
ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ
ಪ್ರತಿಯೊಬ್ಬರಿಗೂ ಹಳಗನ್ನಡ ಜ್ಞಾನ ಅವಶ್ಯಕ: ಶಾಸಕ ಡಾ.ಜಗದೀಶ ಗುಡಗುಂಟಿ
ಹಳಗನ್ನಡ ವಿಷಯ ಅರ್ಥೈಸಿಕೊಂಡು ಬೋಧನೆ ಮಾಡುವುದು ಕಷ್ಟಸಾಧ್ಯವಾಗಿರುವ ಸಂದರ್ಭದಲ್ಲಿ ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಕಾರ್ಯ ಶ್ಲಾಘನೀಯ
ದೇಶದಲ್ಲಿ ಮೀಸಲಾತಿ ಬಗ್ಗೆ ಅಪಪ್ರಚಾರ ಸಲ್ಲದು
ಛತ್ರಪತಿ ಶಾಹು ಮಹಾರಾಜರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ
ಸಿಎಂ ಸಿದ್ದು ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ: ಸಂಸದ ಗೋವಿಂದ ಕಾರಜೋಳ
ಸಿದ್ದರಾಮಯ್ಯನವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಬಿಜೆಪಿ ಮೇಲೆ ಇಲ್ಲದ ಸಲ್ಲದ ಆಪಾದನೆ ಮಾಡುವುದು ಸರಿಯಲ್ಲ
ಕಬ್ಬು ಬೆಳಗಾರರಿಂದ ನಾಡಿದ್ದು ಸಿಎಂಗೆ ಘೇರಾವ್
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಈ ಬಗ್ಗೆ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲು ಮುಂದಾಗುತ್ತಿಲ್ಲ. ಜಿಲ್ಲೆಯ ಆಡಳಿತ ಯಂತ್ರವೇ ನಿಷ್ಕ್ರೀಯವಾಗಿದೆ ಎಂದು ಬೇಸರ ವ್ಯಕ್ತ
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 373
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved