ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶರಣರ ಮಾರ್ಗದಲ್ಲಿ ನಡೆದರೆ ಜನುಮ ಸಾರ್ಥಕ: ಮಾಜಿ ಸಚಿವ ಎಸ್.ಆರ್.ಪಾಟೀಲ
12ನೇ ಶತಮಾನದ ಶರಣರ ಆದರ್ಶ, ನಡೆನುಡಿ ತಿಳಿದುಕೊಂಡು ಅವರ ಮಾರ್ಗದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ಮುಗಿಯದ ಸೇತುವೆ : ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ - ಮಕ್ಕಳ ಗೋಳು ಕೇಳೋರ್ಯಾರು?
ಈ ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾದ ಪರಿಸ್ಥಿತಿ ಇದೆ. ಮಾತ್ರವಲ್ಲ, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋಗಬೇಕಾದ ಅನಿವಾರ್ಯತೆ
ಭಗವದ್ಗೀತಾ ಜಯಂತಿ: ಡಿ.2ರಿಂದ ವಿವಿಧ ಸ್ಪರ್ಧೆ
ಡಿ.11ರಂದು ಸಂಜೆ 4.30ಕ್ಕೆ ನವನಗರದ 55ನೇ ಸೆಕ್ಟರ್ನಲ್ಲಿರುವ ಶ್ರೀವಿಠ್ಠಲ ಕೃಷ್ಣ, ಚಿದಂಬರ ದೇವಸ್ಥಾನದಲ್ಲಿ ಗೀತಾ ಜಯಂತಿ ಸಭಾ ಕಾರ್ಯಕ್ರಮ ನಡೆಯಲಿದೆ.
ಕಬ್ಬು ನುರಿಸುವ ಕಾರ್ಯಾರಂಭಕ್ಕೆ ಒತ್ತಾಯ
ಕಾರ್ಖಾನೆ ಪ್ರಾರಂಭ ಮಾಡದಿದ್ದರೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರೈತರ, ಟ್ರ್ಯಾಕ್ಟರ್ ಮಾಲೀಕರ ಕೊಟ್ಯಂತರ ರು. ನಷ್ಟ ಅನುಭವಿಸುತ್ತಾರೆ. ಇದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಬಾರಿ ಬೆಲೆ ತೆರಬೇಕಾಗುತ್ತದೆ.
ಪುಸ್ತಕ ಓದಿನಿಂದ ಬದುಕುವ ಕಲೆ ಕರಗತ: ತಹಸೀಲ್ದಾರ್ ಕೋರಿಶೆಟ್ಟಿ
ಒಂದು ಪುಸ್ತಕ ಒಬ್ಬ ಶ್ರೇಷ್ಠ ಸ್ನೇಹಿತನಿದ್ದಂತೆ. ಶ್ರೇಷ್ಠ ಕವಿಗಳು ದಾರ್ಶನಿಕರು, ಆತ್ಮಚರಿತ್ರೆ ಬರೆದವರ ಪುಸ್ತಕಗಳನ್ನು ಓದುವುದರಿಂದ ಬದುಕುವ ಕಲೆ ಕರಗತವಾಗುತ್ತಿದೆ
71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಾಳೆ
ನ.17ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಮ್ಮಿಕೊಳ್ಳಲಾಗಿದೆ
ಪ್ರತಿಯೊಬ್ಬರಿಗೂ ಹಳಗನ್ನಡ ಜ್ಞಾನ ಅವಶ್ಯಕ: ಶಾಸಕ ಡಾ.ಜಗದೀಶ ಗುಡಗುಂಟಿ
ಹಳಗನ್ನಡ ವಿಷಯ ಅರ್ಥೈಸಿಕೊಂಡು ಬೋಧನೆ ಮಾಡುವುದು ಕಷ್ಟಸಾಧ್ಯವಾಗಿರುವ ಸಂದರ್ಭದಲ್ಲಿ ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿಶಾಸ್ತ್ರ ವಿಭಾಗದ ಕಾರ್ಯ ಶ್ಲಾಘನೀಯ
ದೇಶದಲ್ಲಿ ಮೀಸಲಾತಿ ಬಗ್ಗೆ ಅಪಪ್ರಚಾರ ಸಲ್ಲದು
ಛತ್ರಪತಿ ಶಾಹು ಮಹಾರಾಜರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ
ಸಿಎಂ ಸಿದ್ದು ಗಾಳಿಯಲ್ಲಿ ಗುಂಡು ಹೊಡೆಯೋದು ಬಿಡಲಿ: ಸಂಸದ ಗೋವಿಂದ ಕಾರಜೋಳ
ಸಿದ್ದರಾಮಯ್ಯನವರು ಗಾಳಿಯಲ್ಲಿ ಗುಂಡು ಹೊಡೆಯುವುದನ್ನು ಬಿಡಬೇಕು. ಬಿಜೆಪಿ ಮೇಲೆ ಇಲ್ಲದ ಸಲ್ಲದ ಆಪಾದನೆ ಮಾಡುವುದು ಸರಿಯಲ್ಲ
ಕಬ್ಬು ಬೆಳಗಾರರಿಂದ ನಾಡಿದ್ದು ಸಿಎಂಗೆ ಘೇರಾವ್
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಈ ಬಗ್ಗೆ ರೈತ ಮುಖಂಡರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಸಲು ಮುಂದಾಗುತ್ತಿಲ್ಲ. ಜಿಲ್ಲೆಯ ಆಡಳಿತ ಯಂತ್ರವೇ ನಿಷ್ಕ್ರೀಯವಾಗಿದೆ ಎಂದು ಬೇಸರ ವ್ಯಕ್ತ
< previous
1
...
119
120
121
122
123
124
125
126
127
...
373
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ