ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡಿಗರು ಭಾಷೆಯ ಉಳಿವಿಗೆ ಶ್ರಮಿಸಿ: ಲಕ್ಷ್ಮಣರಾವ್
ನದಿಗಳು ಹರಿಯುವ, ಸಾಧು-ಸಂತರು-ದಾಸರು- ಶಿವಶರಣರು- ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರಿಗೆ ಒಂದು ಧೀಮಂತ ಶಕ್ತಿ ಇದೆ. ಈ ಸುಂದರ, ಸಮೃದ್ಧ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಅದೃಷ್ಟ
ಮಕ್ಕಳು ಭವಿಷ್ಯದ ಸಂಪತ್ತು: ಮಹಾಂತೇಶ
ಬರ್ಡ್ಸ್ ಸಂಸ್ಥೆಯ ಸಿಇಒ ಪ್ರವೀಣಕುಮಾರ ಮಕ್ಕಳ ಏಳಿಗೆಗಾಗಿ ಸಂಸ್ಥೆ ಕಳೆದ ನಾಲ್ಕು ದಶಕಗಳಿಂದ ಸೇವೆಸಲ್ಲಿಸುತ್ತಿದೆ
1.18ಕೋಟಿ ಕಾಮಗಾರಿಗೆ ಶಾಸಕ ಎಚ್.ವಾಯ್.ಮೇಟಿ ಚಾಲನೆ
ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಸಿಸಿ ರಸ್ತೆ, ಸಿಸಿ ಚರಂಡಿ, ಪ್ಲೆವ್ ಬ್ಲಾಕ್ ರಸ್ತೆ ನಿರ್ಮಾಣ, ಘನತ್ಯಾಜ್ಯ ವಸ್ತು ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ
ವಕ್ಫ್: ರೈತರು ಸ್ಟೇಬುಕ್ ಪರಿಶೀಲಿಸಿ: ವಿರೂಪಾಕ್ಷಯ್ಯ
ಕಲಾದಗಿಯಲ್ಲಿ ಕಿಸಾನ ಸಂಘದಿಂದ ಉಪತಹಸೀಲ್ದಾರ್ ಆರ.ಆರ್.ಕುಲಕರ್ಣಿಗೆ ವಕ್ಫ್ ಕಾನೂನು ರದ್ದತಿಗಾಗಿ ಮನವಿ ನೀಡಲಾಯಿತು.
ಅನ್ನದಾತರ ಬದುಕು ಹಸನಾಗಿದ್ರೆ ನಾಡು ಅಭಿವೃದ್ಧಿ: ಉಜ್ಜಯನಿ ಶ್ರೀ
ರೈತರು, ಜನರು ಮತ್ತು ವ್ಯಾಪಾರಸ್ಥರು ಜೀವನದಲ್ಲಿ ಮಾಡುವ ಕೆಲಸದಲ್ಲಿ ಶ್ರಮ ಅಳವಡಿಸಿಕೊಂಡರೆ ಬದುಕು ನೆಮ್ಮದಿಯಿಂದ ಕೂಡಿರುತ್ತದೆ.
ಬಂಡಿಗಣಿ ಶ್ರೀಗಳ ದಾಸೋಹ ಸೇವೆ ಶ್ಲಾಘನೀಯ: ಶ್ರೀಶೈಲ ಶ್ರೀ
ಸಮಾಜದ ಏಳ್ಗೆಯೊಂದಿಗೆ ಶಿಕ್ಷಣ ಒದಗಿಸುತ್ತಾ ಮುಖ್ಯವಾಗಿ ಅನ್ನದಾಸೋಹ ಮಾಡುತ್ತಿರುವ ಬಂಡಿಗಣಿ ನೀಲಮಾಣಿಕ ಮಠದ ಶ್ರೀ ಅನ್ನದಾನೇಶ್ವರ ಶ್ರೀಗಳ ಕಾರ್ಯ ಅಪ್ರತಿಮ
ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಗೆ ಹೊನ್ನಪ್ಪ ಆಯ್ಕೆ
ಉದಯೋಣ್ಮುಖ ಸೈಕ್ಲಿಂಗ್ ಕ್ರೀಡಾಪಟು ಹೊನ್ನಪ್ಪ ಚಿದಾನಂದ ಧರ್ಮಟ್ಟಿ 2ನೇ ಬಾರಿಗೆ ರಾಷ್ಟ್ರಮಟ್ಟದ ರೋಡ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ಆಗಿ ಆಯ್ಕೆ ಆಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.
ಧರ್ಮ ರಕ್ಷಣೆಗೆ ಮಠಬಿಟ್ಟು ಹೊರಬನ್ನಿ: ಶಾಸಕ ಬಸನಗೌಡ ಯತ್ನಾಳ
ಇಂದು ಮಠಾಧೀಶರನ್ನು ಹೆದರಿಸುತ್ತಿದ್ದಾರೆ. ಇಂದು ಮಾತನಾಡದಿದ್ದರೆ ಮುಂದೆಂದೂ ಮಾತನಾಡದ ಸ್ಥಿತಿ ಬರುತ್ತದೆ. ಈಗಲೇ ಗಟ್ಟಿಯಾಗಿ ಮಾತನಾಡಿ.
ಡಿ.೧೦ರಂದು ನೇಕಾರರಿಂದ ಸುವರ್ಣಸೌಧ ಚಲೋ
ವೃತ್ತಿಪರ ನೇಕಾರರ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಬರೆದ ಮನವಿಯನ್ನು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿಗೆ ಸಲ್ಲಿಸಲಾಯಿತು
ಸನಾತನ ಧರ್ಮದ ರಕ್ಷಣೆಯಾದರೆ ನಮ್ಮೆಲ್ಲರ ರಕ್ಷಣೆ
ಸನಾತನ ಧರ್ಮದ ರಕ್ಷಣೆಯಾದರೆ ನಮ್ಮೆಲ್ಲರ ರಕ್ಷಣೆಯಾಗುತ್ತದೆ. ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಸನಾತನ ಧರ್ಮ, ದೇವತಾರ್ಚನೆ, ಅನುಷ್ಠಾನಗಳನ್ನು ತಪ್ಪದೇ ವಿಶ್ವಾಸದಿಂದ ಮಾಡಬೇಕು ಎಂದು ಉತ್ತರಾಧಿಮಠಾಧೀಶ ಶ್ರೀಸತ್ಯಾತ್ಮತೀರ್ಥ ಶ್ರೀಪಾದಂಗಳವರು ನುಡಿದರು.
< previous
1
...
120
121
122
123
124
125
126
127
128
...
373
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ