• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕಿನಾದ್ಯಂತ 250ಕ್ಕೂ ಹೆಚ್ಚು ಗಣಪತಿ ಪ್ರತಿಷ್ಠಾಪನೆ
ತಾಲೂಕಿನಾದ್ಯಂತ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ನೂರಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸಲಾಗಿದೆ ಅದರಂತೆ ಗ್ರಾಮೀಣ ಪ್ರದೇಶದಲ್ಲಿ 250ಕ್ಕೂ ಹೆಚ್ಚು ಗಣಪತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ ಎಂದು ಸಾರ್ವಜನಿಕ ಗಣೇಶ ಉತ್ಸವ ಮಹಾಮಂಡಲದ ಅಧ್ಯಕ್ಷ ಸುನೀಲ ಭೋವಿ ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ದಿನ: 105 ಕಿಮೀ ಮಾನವ ಸರಪಳಿ ನಿರ್ಮಾಣ
ಮುಂದಿನ ಪೀಳಿಗೆಗೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ತಿಳಿಸಿಕೊಡಬೇಕಾಗಿದ್ದು, ಸೆ.15 ರಂದು ಆಚರಿಸಲಾಗುತ್ತಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ನಿರ್ಮಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಗಣೇಶ ವಿಸರ್ಜಿಸಿ ಬರುವಾಗ ಕಳಚಿದ ಟ್ರ್ಯಾಲಿ: ಇಬ್ಬರಿಗೆ ಗಾಯ
ಮಲಪ್ರಭ ನದಿಯಲ್ಲಿ ಗಣೇಶ ವಿಸರ್ಜನೆ ಮಾಡಿ ಮರಳುವಾಗ ಟ್ಯ್ರಾಕ್ಟರ್ ಹಿಂದಿನ ಟ್ರ್ಯಾಲಿ ಕಳಚಿ ಬಿದ್ದ ಪರಿಣಾಮ ಟ್ರ್ಯಾಕ್ಟರ್ನಲ್ಲಿ ಇದ್ದ ಇಬ್ಬರಿಗೆ ತೀವ್ರ ಗಾಯಗಳಾದ ಘಟನೆ ರಾಯಚೂರು-ಬೆಳಗಾವಿ ಮುಖ್ಯರಸ್ತೆಯ ದೊಡ್ಡಣವರ್ ಮೈನ್ಸ್ ಬಳಿ ಭಾನುವಾರ ನಡೆದಿದೆ.
ಶ್ರೇಷ್ಠ ದಾರ್ಶನಿಕರಾಗಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣ
ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಒಬ್ಬ ಶ್ರೇಷ್ಠ ದಾರ್ಶನಿಕ, ತತ್ವಜ್ಞಾನಿಯಾಗಿ, ಭಾರತೀಯ ಸಂಸ್ಕೃತಿಯ ಉಳಿವಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಮಹಾವಿದ್ಯಾಲಯದ ಇಂಗ್ಲಿಷ್ ಸ್ನಾತಕೋತ್ತಕ ವಿಭಾಗದ ಉಪನ್ಯಾಸಕ ಶಿವಕುಮಾರ ಶಂಕಿನಮಠ ಹೇಳಿದರು.
ರಾಜ್ಯದಲ್ಲಿಯೇ ನಂ.೧ ಬ್ಯಾಂಕ್‌ ಆಗಲಿದೆ
ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿಯ ಉತ್ತಮ ವ್ಯವಹಾರ ಹಾಗೂ ಸದಸ್ಯರ ಗ್ರಾಹಕರ ಉತ್ತಮ ಸ್ಪಂದನೆ ಸಿಗುತ್ತಿದ್ದು, ಬರುವ ದಿನಗಳಲ್ಲಿ ಈ ಬ್ಯಾಂಕ್ ರಾಜ್ಯದಲ್ಲಿ ನಂ.೧ ಬ್ಯಾಂಕ್ ಆಗಲಿದೆ. ಜತೆಗೆ ಬ್ಯಾಂಕಿನ ಕಟ್ಟಡದ ೨೫ನೇ ವರ್ಷ ಬೆಳ್ಳಿ ಮಹೋತ್ಸವ ಆಚರಣೆ ಸಹಕಾರಿ ಕ್ಷೇತ್ರದಲ್ಲಿ ಎಂದು ಮರೆಯದ ಕಾರ್ಯಕ್ರಮವಾಗಲಿದೆ ಎಂದು ಮಾಜಿ ಸಚಿವ, ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ಗುರುವಿನ ಮಾರ್ಗದರ್ಶನದಿಂದ ಬದುಕು ಬಂಗಾರ
ಗುರುವಿಲ್ಲದೇ ಯಾವುದೇ ವಿದ್ಯೆ ಇಲ್ಲ. ಗುರುವಿನ ಮಾತೃರೂಪದ ಆಶೀರ್ವಾದ, ನಿರಂತರ ಮಾರ್ಗದರ್ಶನವಾದಾಗ ಮಾತ್ರ ಬದುಕು ಬಂಗಾರವಾಗಲು ಸಾಧ್ಯ ಎಂದು ರಬಕವಿ ಗುರುದೇವ ಶ್ರೀಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ತಿಳಿಸಿದರು.
ವಿಘ್ನನಾಶಕನಿಗೆ ಸಂಭ್ರಮದ ಸ್ವಾಗತ
ಗಣೇಶ ಚತುರ್ಥಿ ಹಿನ್ನೆಲೆ ನಗರ ಸೇರಿದಂತೆ ಜಿಲ್ಲಾದ್ಯಂತ ಜನತೆ ಸಡಗರ ಸಂಭ್ರಮದಿಂದ ಲಂಭೋದರನನ್ನು ಶನಿವಾರ ಬರಮಾಡಿಕೊಂಡರು.
ವಾಲ್ಮೀಕಿ ಜಯಂತಿಯೊಳಗೆ ನಕಲಿ ಜಾತಿ ಪ್ರಮಾಣ ವಿತರಣೆಗೆ ಕ್ರಮ ಕೈಗೊಳ್ಳಿ
ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ನಕಲಿ ಎಸ್ಟಿ ಪ್ರಮಾಣ ಪತ್ರ ಪಡೆದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗದಿದ್ದರೆ ಉತ್ತರ ಕರ್ನಾಟಕದಲ್ಲಿ ಕ್ರಾಂತಿಕಾರಕ ಹೋರಾಟಕ್ಕೆ ನಮ್ಮ ಸಮಾಜ ಮುಂದಾಗಲಿದೆ ಎಂದು ವಾಲ್ಮೀಕಿ ಮಹಾಸಭೆ ರಾಜ್ಯ ಮುಖಂಡ ಮಾರಪ್ಪ ನಾಯಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನ್ಯಾನೋ ಯೂರಿಯಾ ಸಿಂಪರಣೆ
ತಾಲೂಕಿನ ಚಿಕ್ಕಲಕಿ ಗ್ರಾಮದ ಪ್ರಗತಿಪರರೈತ ಪಾಂಡು ಕೆರಬಾ ಜಮೀನಿನಲ್ಲಿ ಬೆಳೆದ ತೊಗರಿ ಬೆಳೆಗೆ ಡ್ರೋಣ್ ಮೂಲಕ ಇಫ್ಕೋ ಸಂಸ್ಥೆ ನ್ಯಾನೋ ಯೂರಿಯಾ ಸಿಂಪರಣೆ ಪ್ರಾತ್ಯಕ್ಷಿಕೆಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಶಶಿಧರ ಕುರೇರ ಚಾಲನೆ ನೀಡಿದರು.
ಸಿಎಂಗೆ ಬೆಂಬಲ ನೀಡುವವರಿಂದಲೇ ಖುರ್ಚಿ ಮೇಲೆ ಕಣ್ಣು
ಸಿಎಂ ಖುರ್ಚಿ ಮೇಲೆ ಬಹಷ್ಟು ಕಾಂಗ್ರೆಸ್ ನಾಯಕರ ಕಣ್ಣು ಹಾಕಿದ್ದಾರೆ. ಸಿಎಂ ಖುರ್ಚಿ ಮೇಲೆ ಸಿಎಂಗೆ ಬೆಂಬಲ ನೀಡುವವರದ್ದೇ ಹಂಬಲವಿದೆ. ಆ ಹಂಬಲದಿಂದಲೇ ರಾಜಕಾರಣ ನಡಿತಾ ಇದೆ. ಈಗ ಏನು ತೀರ್ಪು ಬರುತ್ತದೆ ಅಂತಾ ಎಲ್ಲರೂ ಕಾಯುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved