ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸಗಿ ವಾಹನ ಸರ್ವೇ ಕಾರ್ಯ ಶೀಘ್ರವಾಗಲಿ: ಶಾಸಕ ಜೆಟಿಪಾ
ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಶೇ.98ರಷ್ಟು ಯೋಜನೆ ಎಲ್ಲರಿಗೂ ಲಭಿಸಿದೆ. ತಿಂಗಳಿಗೆ ಬೀಳಗಿ ತಾಲೂಕಿಗೆ ಅಂದಾಜು ₹279 ಕೋಟಿ ಈ ಯೋಜನೆಗಳಿಗೆ ಬರುತ್ತಿದೆ ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದರು.
ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್ ರಾಜಕಾರಣ ಈಗ ಗೊಂದಲದಲ್ಲಿದೆ : ಮಾಜಿ ಸಚಿವ ಈಶ್ವರಪ್ಪ
ಫೆ.4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ. 1008 ಮಠಾಧೀಶರು ಬ್ರಿಗೇಡ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ರಜಾದಿನವೂ ತಪ್ಪದ ಮೈಕ್ರೋ ಫೈನಾನ್ಸ್ ಕಿರುಕುಳ
ರಜಾದಿನವು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಿಗೆ ಬಂದಿರುವ ಘಟನೆ ಜ.26 ಭಾನುವಾರ ನಡೆದಿದೆ.
ಎಲ್ಲರೂ ದೇಶಾಭಿಮಾನ ಬೆಳಿಸಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ
ನಾವು ದೇಶದ ಪ್ರಜೆಯಾಗಿ ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಗೌರವ ಸಲ್ಲಿಸುವ ಮನೋಭಾವ ಬರಬೇಕು. ಇವೆಲ್ಲಕ್ಕೂ ನಮ್ಮಲ್ಲಿ ಸಮಯ ಪ್ರಜ್ಞೆ ಇರಬೇಕು ಎನ್ನುವ ಕನಿಷ್ಠ ಅರಿವು ತಾಲೂಕಿನ ಅಧಿಕಾರಿಗಳಲ್ಲಿ ಇಲ್ಲದೇ ಇರುವುದು ವಿಪರ್ಯಾಸದ ಸಂಗತಿ.
ಚಿಕ್ಕಪಡಸಲಗಿ ಹತ್ತಿರ ಕೃಷ್ಣಾನದಿಗೆ ಇನ್ನೊಂದು ಬ್ಯಾರೇಜ್: ಶಾಸಕ ಜಗದೀಶ ಗುಡಗುಂಟಿ
ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ಗೆ ಸಮಾನಾಂತರವಾಗಿ ₹72 ಕೋಟಿ ವೆಚ್ಚದಲ್ಲಿ ಇನ್ನೊಂದು ಬ್ಯಾರೇಜ್ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ರಾಷ್ಟ್ರ ಮಹನೀಯರನ್ನು ನೆನೆಯೋದು ಕರ್ತವ್ಯ: ಸಚಿವ ಆರ್.ಬಿ.ತಿಮ್ಮಾಪೂರ
ಮುಳುಗಡೆಯಾಗುವ ಸುಮಾರು 73 ಸಾವಿರ ಎಕರೆ ಭೂಮಿಯನ್ನು ಕನ್ಸೆಂಟ್ ಅವಾರ್ಡನ ಮೂಲಕ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಲೋಕಾಪುರ ವಿವಿಧಡೆ ಸಂಭ್ರಮದ ಗಣರಾಜ್ಯೋತ್ಸವ
ಭಾರತದ ದೇಶವು ಸಾರ್ವಭೌಮತೆ, ಜಾತ್ಯತೀತತೆ ಮತ್ತು ಪ್ರಜಾಸತ್ತಾತ್ಮಕತೆಯ ಭದ್ರ ತಳಹದಿಗಳ ಮೇಲೆ ನಿರ್ಮಿತವಾದ ಬಲಿಷ್ಠ ಗಣರಾಜ್ಯವಾಗಿದೆ ಎಂದು ಕುರಿ ಮತ್ತು ಉಣ್ಣಿ ಮಹಾಮಂಡಳದ ಉಪಾಧ್ಯಕ್ಷ ಕಾಶಿನಾಥ ಹುಡೇದ ಹೇಳಿದರು.
ರಾಜ್ಯದಲ್ಲೇ ಪ್ರಥಮ ಬಾರಿ 100 ಕ್ಯಾಂಟೀನ್ಗೆ ಸಚಿವ ತಿಮ್ಮಾಪೂರ ಚಾಲನೆ
ಏಕ ಕಾಲದಲ್ಲಿ ಜಿಲ್ಲಾದ್ಯಂತ ಗ್ರಾಮೀಣ ಪ್ರದೇಶದಲ್ಲಿ 100 ಸಂಜೀವಿನಿ ಕ್ಯಾಂಟೀನ್ ಪ್ರಾರಂಭಿಸಿರುವುದು ರಾಜ್ಯದಲ್ಲಿಯೇ ಪ್ರಥಮವಾಗಿದೆ.
ಸೇವೆಗೆ ಅವಕಾಶ ಕಲ್ಪಿಸಿಕೊಟ್ಟ ಜನತೆಗೆ ಚಿರಋುಣಿ: ಸಂಸದ ಗೋವಿಂದ ಕಾರಜೋಳ
ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬವನ್ನು ಸರಳ, ಸಂಕ್ಷಿಪ್ತವಾಗಿ ಆಚರಿಸಿಕೊಳ್ಳುತ್ತಾರೆ. ಹೀಗಾಗಿ ಪ್ರಧಾನಿ ಮೋದಿ ಅವರು ನಮಗೆಲ್ಲರಿಗೂ ಆದರ್ಶಗಳಾಗಬೇಕು
ದೇಶದ ಭವಿಷ್ಯಕ್ಕಾಗಿ ಮತದಾನ ಅತ್ಯವಶ್ಯ: ನ್ಯಾ.ಎನ್.ವಿ.ವಿಜಯ
18 ರಿಂದ 29ರ ನಡುವಿನ ವಯೋಮಿತಿಯ 21 ಕೋಟಿ ಯುವ ಮತದಾರರಿಗೆ ಮತದಾನ ಪಾವಿತ್ರ್ಯತೆಯ ಬಗ್ಗೆ ಅರಿವು ಮೂಡಿಸಬೇಕಿದೆ. ಮತದಾನದ ಹಕ್ಕು ಒಬ್ಬ ಕೂಲಿ ಕಾರ್ಮಿಕರಿಂದ ಹಿಡಿದು ರಾಷ್ಟ್ರಪತಿಯವರೆಗೆ ಅದರ ಮೌಲ್ಯ ಒಂದೇ ಆಗಿದೆ. ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ.
< previous
1
...
122
123
124
125
126
127
128
129
130
...
415
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್