• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಗಣೇಶ ಉತ್ಸವಕ್ಕೆ ಆರ್ಥಿಕ ಸಹಾಯ
ಸಾರ್ವಜನಿಕ ಗಣೇಶ ಉತ್ಸವಕ್ಕೆ ಪ್ರತಿವರ್ಷದಂತೆ ಈ ವರ್ಷವು ಆರ್ಥಿಕ ಸಹಾಯ ನೀಡುವುದಾಗಿ ಶಾಸಕ ಜಗದೀಶ ಗುಡಗುಂಟಿ ತಿಳಿಸಿದರು.
ನಾಳೆ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ನ ಮಹಾಸಭೆ
ಪಟ್ಟಣದ ಪ್ರತಿಷ್ಠಿತ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತದ ೨೦೨೩-೨೪ ನೇ ಸಾಲಿನ ೨೭ನೇ ವಾರ್ಷಿಕ ಮಹಾಸಭೆ ಸೆ.8ರಂದು ಬೆಳಿಗ್ಗೆ 11 ಗಂಟೆಗೆ ಬೀಳಗಿಯ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದರು.
ಪ್ರಾಥಮಿಕ ಶಿಕ್ಷಣವೇ ಬದುಕಿಗೆ ಬುನಾದಿ
ನಮ್ಮ ಶೈಕ್ಷಣಿಕ ಜೀವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಾವೆಂದಿಗೂ ಮರೆಯಲು ಸಾಧ್ಯವಿಲ್ಲ. ಬದುಕಿಗೆ ಪ್ರಾಥಮಿಕ ಶಿಕ್ಷಣವೇ ಬುನಾದಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಬದುಕುವ ದಾರಿ ತೋರಿಸುವವ ಶಿಕ್ಷಕ
ತಂದೆ-ತಾಯಿಗಳು ಮಕ್ಕಳಿಗೆ ಜೀವನವನ್ನು ನೀಡಿದರೇ ಶಿಕ್ಷಕರು ಜೀವನ ವಿಧಾನವನ್ನು ತಿಳಿಸಿಕೊಟ್ಟು ಬದುಕುವ ದಾರಿ ತೋರಿಸುತ್ತಾರೆ ಎಂದು ಶಿಕ್ಷಣತಜ್ಞ ಡಾ.ಗುರುರಾಜ ಕರಜಗಿ ಹೇಳಿದರು.
ಇಂದಿನ ಯುವ ರಾಜಕಾರಣಿಗಳಿಗೆ ನಂಜುಂಡ ಕೃತಿ ಮಾರ್ಗದರ್ಶಿ
ನವನಗರದ ಬಾಗಲಕೋಟೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಗುರುವಾರ ನಡೆದ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಅವರ ಆತ್ಮಕಥನ ನಂಜುಂಡ ಕೃತಿ ಲೋಕಾರ್ಪಣೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿದರು.
ದೇಶ ರಕ್ಷಣೆಗೆ ಜೀವನ ಸಮರ್ಪಿಸಿಕೊಳ್ಳುವುದು ಪುಣ್ಯದ ಕಾರ್ಯ
ಸೈನಿಕನಾಗಿ ದೇಶ ರಕ್ಷಣೆಗೆ ಜೀವನ ಸಮರ್ಪಿಸಿಕೊಳ್ಳುವುದು ಪುಣ್ಯದ ಕಾರ್ಯ. ಯೋಧ ರಾಮಪ್ಪ ಅವರಿಂದ ಗ್ರಾಮದ ಕೀರ್ತಿ ಹೆಚ್ಚಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಒಡೆಯರ ಹೇಳಿದರು.
ಇಂದು ಯೋಧ ದಿ.ಪಾಂಡು ಧೇನು ಲಮಾಣಿ ಪ್ರತಿಷ್ಠಾಪನೆ
ಬೀಳಗಿ ತಾಲೂಕಾ ಜೈ ಜವಾನ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ತಾಲೂಕಿನ ತೆಗ್ಗಿ ಗ್ರಾಮದ ವೀರಯೋಧ ದಿ.ಪಾಂಡು ಧೇನು ಲಮಾಣಿ ಇವರ ಮೂರ್ತಿ ಪ್ರತಿಷ್ಠಾಪನೆ ಸೆ.6ರಂದು ತೆಗ್ಗಿ ತಾಂಡಾದಲ್ಲಿ ನಡೆಯಲಿದೆ ಎಂದು ತಾಲೂಕು ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಮ್.ಎಸ್.ಕೋಮಾರದೇಸಾಯಿ ಹೇಳಿದರು.
ಸಮಾಜ ಸರಿದಾರಿಗೆ ತರುವ ಅಸ್ತ್ರ ಶಿಕ್ಷಕರಲ್ಲಿದೆ: ಪಾಟೀಲ
ಬದಲಾದ ಇಂದಿನ ಮಾನಗಳಲ್ಲಿ ದೇಶ, ರಾಜ್ಯ ಹಾಗೂ ಸಮಾಜಗಳನ್ನು ಬದಲಾವಣೆ ಮಾಡುವ ಶಕ್ತಿಯ ಜತೆಗೆ ಎಲ್ಲವನ್ನು ಸರಿದಾರಿಗೆ ಸಾಗಿಸುವ ಅಸ್ತ್ರ ಶಿಕ್ಷಕರಲ್ಲಿ ಮಾತ್ರ ಇದೆ. ಈಗಿನಿಂದಲೇ ಮಕ್ಕಳಲ್ಲಿ ಶ್ರದ್ಧೆ, ದೇಶಭಕ್ತಿ ಬೆಳೆಸುವ ಪಾಠ ಕಲಿಕೆ ಆರಂಭಿಸಿ ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದರು.
ಪೌಷ್ಟಿಕ ಆಹಾರವೇ ದೇಹಕ್ಕೆ ಒಳ್ಳೆಯ ಔಷಧ
ನಾವು ಸೇವಿಸುವ ಪೌಷ್ಟಿಕ ಆಹಾರವೇ ನಮ್ಮ ದೇಹಕ್ಕೆ ಒಳ್ಳೆಯ ಔಷಧ ಎಂದು ಬ.ವಿ.ವ ಸಂಘದ ಸಜ್ಜಲ ಶುಶ್ರೂಷಾ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಿಲೀಪ ನಾಟೇಕರ್ ಹೇಳಿದರು.
ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು
ಸಮಾಜದಲ್ಲಿ ಶಿಕ್ಷಕ ಪಾತ್ರ ಪ್ರಮುಖವಾಗಿದೆ. ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 338
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved