ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ ನಿಯಂತ್ರಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಸೂಚನೆ
ಡೆಂಘೀ ನಿಯಂತ್ರಣಕ್ಕೆ ತನ್ನಿ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿ. ಅಲ್ಲದೇ ಜ್ವರದ ಕುರಿತು ತಾಲೂಕಿನಾದ್ಯಂತ ಜಾಗೃತಿ ಮೂಡಿಸಿ ಉತ್ತಮ ಚಿಕಿತ್ಸೆ ನೀಡಿ
ಹೊಸೂರಿನ ಹಿಂದು ರುದ್ರಭೂಮಿ ವಕ್ಫ್ ಕಪಿಮುಷ್ಠಿಗೆ
ತೇರದಾಳ ಸೇರಿದಂತೆ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹೆಸರು ಎಂದು ನಮೂದಾಗಿರುವ ವಿಷಯ ತಾಲೂಕಿನಾದ್ಯಂತ ಪ್ರತಿಧ್ವನಿಸಿದೆ
ಅಧಿಕಾರಿಗಳಿಂದ ನಾಡಹಬ್ಬ ಸಂಭ್ರಮ ನಿರ್ಲಕ್ಷ್ಯ ಸಲ್ಲ
ಗುಳೇದಗುಡ್ಡ ತಾಲೂಕಿನ ತಾಲೂಕು ಆಡಳಿತದ ಅಧಿಕಾರಿಗಳು ನಾಡ ಹಬ್ಬದ ಸಂಭ್ರಮವನ್ನು ನಿರ್ಲಕ್ಷ್ಯ ಮಾಡಿರುವುದು ವಿಷಾದನೀಯ
ಕುಮಾರೇಶ್ವರ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರಗಳ ದೇಣಿಗೆ
ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕೊಟಕ್ ಮಹೀಂದ್ರಾ ಬ್ಯಾಂಕ್ನ ಬಾಗಲಕೋಟೆ ಶಾಖೆಯಿಂದ ಫ್ರೆಸೆನಿಯಸ್ ಹೆಮೊಡಯಾಲಿಸಿಸ್ ಎನ್ನುವ 4008 ಎಸ್ ಮಾಡೆಲ್ನ ಎರಡು ಅತ್ಯಾಧುನಿಕ ಡಯಾಲಿಸಿಸ್ ಯಂತ್ರಗಳನ್ನು ದೇಣಿಗೆಯಾಗಿ ನೀಡಲಾಯಿತು.
15ರಂದು ಪರಿಶಿಷ್ಟರ ಕಲ್ಯಾಣ ಸಮಿತಿ ಸಭೆ: ಡಿಸಿ ಜಾನಕಿ
ಪರಿಶಿಷ್ಟರ ಕಲ್ಯಾಣ ಸಮಿತಿ ಸಭೆಗೆ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಸಮಿತಿಯು ಕೇಳುವ ಎಲ್ಲ ಮಾಹಿತಿ ಒದಗಿಸಲು ಡಿಸಿ ಸೂಚನೆ
ಡಿವೈಡರ್ ಅಳವಡಿಸಿ ಅಪಘಾತ ತಪ್ಪಿಸಿ
ಬಸವೇಶ್ವರ ವೃತ್ತದಿಂದ ಯಾದವಾಡ ರಸ್ತೆ ಶಿವಾಜಿ ವೃತ್ತದವರೆಗೆ ನಿರ್ಮಿಸಿದ ರಸ್ತೆ ಮಧ್ಯಭಾಗದಲ್ಲಿ ಡಿವೈಡರ್ ಅಳವಡಿಸಿಲ್ಲ.
ವಕ್ಫ್ ಅವಾಂತರ ಸರಿಪಡಿಸದಿದ್ರೆ ಜೈಲ್ ಭರೋ ಚಳವಳಿ
ರೈತರ, ನೊಂದವರ ಮತ್ತು ಕಾರ್ಯಕರ್ತರ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದಲ್ಲದೇ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ
ಬೀಳಗಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ಪರಿಶೀಲನೆ
ಜಿಲ್ಲಾಧಿಕಾರಿಗಳಾದ ಕೆ.ಎಂ.ಜಾನಕಿ ಅವರು ಪಟ್ಟಣದ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಕ್ಫ್ ಬೋರ್ಡ್ ರದ್ದತಿಗೆ ಬಿಜೆಪಿ ಆಗ್ರಹ
ದೇಶದಲ್ಲಿ ರಕ್ಷಣಾ ಇಲಾಖೆ, ರೈಲ್ವೆ ಇಲಾಖೆಗೆ ಇರುವಷ್ಟು ಆಸ್ತಿ ವಕ್ಫ್ ಬೋರ್ಡ್ನಲ್ಲಿದೆ. ಈ ಆಸ್ತಿ ಎಲ್ಲಿಂದ ಬಂತು. ಸುಮಾರು 9 ಲಕ್ಷ ಎಕರೆ ಜಮೀನು ಎಲ್ಲಿಂದ ಬಂದಿದೆ. ಸರ್ಕಾರ ಕೂಡಲೇ ವಕ್ಫ್ ಬೋರ್ಡ್ ರದ್ದು ಮಾಡಲಿ ಎಂದು ಆಗ್ರಹ
ವಕ್ಫ್ ಆಕ್ರಮಣ ಮುಂದುವರಿದರೆ ರಕ್ತಕ್ರಾಂತಿ: ಮಾಜಿ ಡಿಸಿಎಂ ಈಶ್ವರಪ್ಪ
ರೈತರ ಭೂಮಿ, ದೇವಸ್ಥಾನ, ಸಾಧು ಸಂತರ ಆಸ್ತಿ ಮೇಲೆ ಆಕ್ರಮಣವನ್ನು ಹಿಂದು ಸಮಾಜ ಸಹಿಸಲ್ಲ. ಸಿದ್ದರಾಮಯ್ಯ ಅವರಿಗೆ ಇತ್ತೀಚೆಗೆ ದೇವರ ಮೇಲೆ ನಂಬಿಕೆ ಬಂದಿದೆ. ಆದರೆ, ಅವೆಲ್ಲವೂ ನಾಟಕ ಆಗಬಾರದು.
< previous
1
...
124
125
126
127
128
129
130
131
132
...
373
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ