• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಂತ ಕಟ್ಟಡವಿದ್ರೂ ವಾರ್ಷಿಕ ₹14 ಲಕ್ಷ ಬಾಡಿಗೆ!
ಕೋಟ್ಯಂತರ ರುಪಾಯಿ ಖರ್ಚು ಮಾಡಿ ಕಟ್ಟಿದ ಇಂದಿರಾಗಾಂಧಿ ವಸತಿ ಶಾಲೆಯ ಹೊಸ ಕಟ್ಟಡ ವರ್ಷವಾದರೂ ಉದ್ಘಾಟನೆಗೊಳದೇ ಪಾಳು ಬಿದ್ದು ಹಾಳಾಗುತ್ತಿದೆ. ಇತ್ತ ಈ ಶಾಲೆ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಕಾರಣಕ್ಕೆ ಸರ್ಕಾರಕ್ಕೆ ವಾರ್ಷಿಕ ₹14 ಲಕ್ಷ ನಷ್ಟವಾಗುತ್ತಿದೆ. ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳು ಜಾಣ ಮೌನವಹಿಸಿವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಏಳು ಜನ ಆರು ವರ್ಷ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷದ ಸಾಂವಿಧಾನಿಕ ಶಿಸ್ತು ಉಲ್ಲಂಘನೆ ಮಾಡಿರುವ ಮಹಾಲಿಂಗಪುರ ಪುರಸಭೆ ಕೆಲ ಸದಸ್ಯರು ಹಾಗೂ ಮುಖಂಡರನ್ನು ಬಿಜೆಪಿಯಿಂದ ಗುರುವಾರ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತೇರದಾಳ ವಿಧಾನಸಭಾ ಮತ ಕ್ಷೇತ್ರದ ಬಿಜೆಪಿ ಗ್ರಾಮಿಣ ಮಂಡಳ ಅಧ್ಯಕ್ಷ ಸುರೇಶ ಅಕ್ಕಿವಾಟ ಹೇಳಿದರು.
ದೇಶದ ಪರಂಪರೆ, ಸಂಸ್ಕೃತಿಯ ಪಾಠ ಕಲಿಸುವುದು ಮುಖ್ಯ
ಮಕ್ಕಳ ತಲೆಯಲ್ಲಿ ಕೇವಲ ವಿಷಯಗಳನ್ನು ತುಂಬದೇ ಅದರ ಜೊತೆಗೆ ಈ ದೇಶದ ಪರಂಪರೆ, ಸಂಸ್ಕೃತಿಯ ಪಾಠ ಕಲಿಸುವುದು ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಒಳ ಮೀಸಲಿಗೆ ವಿರೋಧಿಸಿದ ಮಾಯಾವತಿ ನಿಲುವಿಗೆ ಖಂಡನೆ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲು ಕುರಿತಂತೆ ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರು ಕೈಗೊಂಡಿರುವ ನಿಲುವನ್ನು ವಿರೋಧಿಸಿ ಜಿಲ್ಲೆಯ ಬಿಎಸ್ಪಿ ಮುಖಂಡರು, ಕಾರ್ಯಕರ್ತರು ಪಕ್ಷ ತೊರೆಯಲು ಮುಂದಾಗಿರುವುದಾಗಿ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಸಿ.ಕಾಂಬಳೆ ಹೇಳಿದರು.
9ರಿಂದ ಜಿಲ್ಲೆಯಲ್ಲಿ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ
ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಳ್ಳಲಿದ್ದು, ಇನ್ನು ಮುಂದೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾಹಿತಿ ನೀಡಿದರು.
ಕಾಯಕದಿಂದ ದರಿದ್ರ ನಾಶ
ಅನ್ನ, ಅಕ್ಷರ, ಆಧ್ಯಾತ್ಮ ದಾಸೋಹಗಳು ಸರ್ವಕಾಲಕ್ಕೂ ಅವಶ್ಯಕತೆಯಿದೆ. ದಾನವ ಮಾನವನಾಗಬೇಕು. ಮಾನವ ದೇವಮಾನವನಾಗಬೇಕು. ದೇವಮಾನವ ಹಂಚುವ ಪದಾರ್ಥ ಪ್ರಸಾದವಾಗುತ್ತದೆ. ತನ್ಮೂಲಕ ದಾಸೋಹವೇ ದೇವಧಾಮವಾಗಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಸಂವಿಧಾನ ಬದ್ಧವಾಗಿ ಮೀಸಲು ಪಡೆದಿದ್ದೇವೆ
ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.
ಕಸವೆಂದರೆ ಮಹಾಲಕ್ಷ್ಮೀಗೆ ಸಮಾನ
ಕಸದಿಂದ ಕಸ್ತೂರಿಯನ್ನು ತೆಗೆಯುವುದು ಜಾಣರ ಲಕ್ಷಣ ಮತ್ತು ಕಸವೆಂದರೆ ಕಸವಲ್ಲ ಅದು ಭಂಡಾರದ ಒಡತಿ ಮಹಾಲಕ್ಷ್ಮೀಗೆ ಸಮಾನ ಎಂದು ನಿಡಸೋಸಿಯ ದುರದುಂಡೀಶ್ವರ ಸಿದ್ದಸಂಸ್ಥಾನಮಠದ ಶ್ರೀನಿಜಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.
ಮಠಗಳು ಸಂಸ್ಕಾರ ನೀಡುವ ಶ್ರದ್ಧಾ ಕೇಂದ್ರಗಳು
ಪ್ರತಿಯೊಬ್ಬ ವ್ಯಕ್ತಿಯ ಬೆಳವಣೆಗೆಯಲ್ಲಿ ಸಂಸ್ಕಾರ ಮತ್ತು ಶಿಕ್ಷಣ ಪ್ರಮುಖವಾಗಿವೆ. ಸಂಸ್ಕಾರವಿಲ್ಲದೇ ಶಿಕ್ಷಣ ನಿರರ್ಥಕ. ಮಠ-ಮಾನ್ಯಗಳು ಧಾರ್ಮಿಕ ಸೇವೆಯೊಂದಿಗೆ ಸಂಸ್ಕಾರವನ್ನು ಕಲಿಸುತ್ತವೆ. ಹೀಗಾಗಿ ಮಠಮಾನ್ಯಗಳು ಸಂಸ್ಕಾರ ನೀಡುವ ಶ್ರದ್ಧಾ ಕೇಂದ್ರಗಳು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಅಭಿಪ್ರಾಯಪಟ್ಟರು.
ಮೈನವಿರೇಳಿದ ಜಂಗೀ ನಿಕಾಲಿ ಕುಸ್ತಿ!
೧೨ನೇ ಶತಮಾನದ ಅನುಭವ ಮಂಟಪದ ಪೀಠಾಧ್ಯಕ್ಷ ಪಟ್ಟಣದ ಕ್ಷೇತ್ರಾಧಿಪತಿ ಶ್ರೀಅಲ್ಲಮಪ್ರಭುದೇವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಅಂತಾರಾಷ್ಟೀಯ ಜಂಗೀ ನಿಕಾಲಿ ಕುಸ್ತಿಗಳು ಎಲ್ಲರ ಗಮನ ಸೆಳೆದವು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 338
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved