• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಿಂಗಪುರ ಪಿಕೆಪಿಎಸ್‌ಗೆ ₹೪೦ಲಕ್ಷ ಲಾಭ: ಬಸನಗೌಡ ಪಾಟೀಲ
ಸಂಘ ೨೨.೫೫ ಕೋಟಿ ದುಡಿಯುವ ಬಂಡವಾಳ ಹೊಂದಿದ್ದು, ೨೦೨೪-೨೫ ನೇ ಸಾಲಿನಲ್ಲಿ ೪೦ಲಕ್ಷ ಲಾಭ ಗಳಿಸಿದೆ. ಸುತ್ತಮುತ್ತಲಿನ ಗ್ರಾಮಸ್ತರು, ರೈತರು ಮತ್ತು ಸ್ಥಳೀಯರು ಈ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಪಿಕೆಪಿಎಸ್ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು.
ಕೃಷ್ಣಾ ಆರತಿ, ಪುಣ್ಯಸ್ನಾನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ
ಆಗಸ್ಟ್‌ 16ರಂದು ತಾಲೂಕಿನ ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಹಾರಾಜರ ಪುಣ್ಯ ಗದ್ದುಗೆ ಸ್ಥಳ, ಉತ್ತರ ವಾಹಿನಿ ಕೃಷ್ಣೆಯ ತೀರದಲ್ಲಿ ಎಂಆರ್‌ಎನ್‌ ಫೌಂಡೇಷನ್‌ ಹಾಗೂ ತಾಲೂಕಿನ ರೈತರ ಆಶ್ರಯದಲ್ಲಿ ಏರ್ಪಡಿಸಲಾಗಿರುವ ಕೃಷ್ಣಾ ಪುಣ್ಯಸ್ನಾನ, ಕೃಷ್ಣಾ ಆರತಿ, ಕುಂಭ ಮೇಳ ಮಾದರಿಯಲ್ಲಿ ನಾಗಾ ಸಾಧುಗಳ, ಸಂತರ ಸಮ್ಮಿಲನ, ಮಾಜಿ ಸಚಿವ ಮುರುಗೇಶ ನಿರಾಣಿ ಅವರ 60ನೇ ವರ್ಷದ ಜನ್ಮದಿನ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಹಿಪ್ಪರಗಿ ಗ್ರಾಮದ ಸಂಗಮೇಶ್ವರ ಮಹಾರಾಜರ ಮಠದ ಆವರಣವನ್ನು ಸಿಬ್ಬಂದಿ ಸ್ವಚ್ಛಗೊಳಿಸುವುದು, ಕೃಷ್ಣೆಯ ಸ್ನಾನಘಟ್ಟ ಸ್ಥಳದ ಸ್ವಚ್ಛತಾ ಕಾರ್ಯಗಳು ನಡೆಯುತ್ತಿವೆ.
ಆಹಾರ ಗೌರವಿಸುವವರಿಗೆ ಬಡತನ ಬರಲ್ಲ: ಗುರು ಮಹಾಂತ ಸ್ವಾಮೀಜಿ
ಕಲ್ಲು, ಮಣ್ಣಿಗೆ ಹಾಲು ಹಾಕಿ ವ್ಯರ್ಥ ಮಾಡಬಾರದು. ಆಹಾರ ದೇವರ ಸ್ವರೂಪ. ಆಹಾರದಿಂದ ಮನುಷ್ಯನಿಗೆ ಚೈತನ್ಯ ದೊರಕುವುದು. ಇಂಥ ಅಮೂಲ್ಯವಾದ ಜೀವಸತ್ವ ಆಹಾರವನ್ನು ಮೌಢ್ಯ ಆಚರಣೆಗಳ ಮೂಲಕ ಹಾಳು ಮಾಡಬಾರದು. ಆಹಾರ ಹಾಳು ಮಾಡುವುದರಿಂದ ಪಾಪ ಅಂಟಿಕೊಳ್ಳುವುದು. ಆಹಾರವನ್ನು ಗೌರವಿಸುವವರಿಗೆ ಬಡತನ ಬರುವುದಿಲ್ಲ ಎಂದು ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.
ರಬಕವಿ : ಕೃಷ್ಣಾ ನದಿಗೆ ಬಾಗಿನ ಅರ್ಪಣೆ
ರಬಕವಿಯ ಶ್ರೀಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದ ಮೂರನೇ ದಿನದಂದು ಬೆಳಗ್ಗೆ ಜಾತ್ರಾ ಕಮೀಟಿ ಹಾಗೂ ಶ್ರೀಶಂಕರಲಿಂಗ ದೇವಸ್ಥಾನ ಟ್ರಸ್ಟ್ ಕಮೀಟಿಯ ಹಿರಿಯರು ಸಮೀಪದ ಕೃಷ್ಣಾ ನದಿಗೆ ತೆರಳಿ ಬಾಗಿನ ಅರ್ಪಿಸಿದರು.
ಕೈಗಾರಿಕೆ ಕ್ರಾಂತಿ, ರೈತ ಕಲ್ಯಾಣದ ದಿವ್ಯ ಸಾಹಸಿಗೆ 60ರ ಸಂಭ್ರಮ
ಮುರುಗೇಶ ನಿರಾಣಿ ಕರ್ನಾಟಕದ ಚಿರಪರಿಚಿತ ಹೆಸರು. ಉದ್ಯಮ, ರಾಜಕಾರಣ, ಸಮಾಜಸೇವೆ ಎಲ್ಲದರಲ್ಲೂ ಅದ್ಭುತ ಕ್ರಾಂತಿ ಮಾಡಿದ ಸದಾ ಹೊಸತನವನ್ನು ಬಯಸುವ ದೂರದೃಷ್ಟಿಯ ನಾಯಕ.
ತಾಲೂಕಿಗಾಗಿ ಆಗ್ರಹಿಸಿ ಎತ್ತಿನಬಂಡಿ, ಬಾರಕೋಲು ಚಳವಳಿ
ಮಹಾಲಿಂಗಪುರ ಪಟ್ಟಣವನ್ನು ನೂತನ ತಾಲೂಕು ಕೇಂದ್ರವನ್ನಾಗಿಸಲು ಆಗ್ರಹಿಸಿ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ತಾಲೂಕು ಹೋರಾಟ ಸಮಿತಿಯಿಂದ ಎತ್ತಿನಬಂಡಿ ಮೆರವಣಿಗೆ ಮತ್ತು ಬಾರಕೋಲು ಚಳವಳಿ ನಡೆಯಿತು.
ಧರ್ಮಸ್ಥಳ ಭಕ್ತರಿಂದ ಬೃಹತ್ ಪ್ರತಿಭಟನೆ

ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತು ಅನಗತ್ಯವಾಗಿ ಸುಳ್ಳು ಸುದ್ದಿಗಳು ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲೆಯ ಧರ್ಮಸ್ಥಳ ಭಕ್ತ ವೃಂದದವರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪರವಾನಗಿ ಕಡ್ಡಾಯ
ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಕಡ್ಡಾಯವಾಗಿ ನಗರಸಭೆಯಿಂದ ಪರವಾನಗಿ ಪಡೆದುಕೊಳ್ಳಬೇಕು.
ಬಿಜೆಪಿಯಿಂದ ಹರ್ ಘರ್ ತಿರಂಗಾ ಅಭಿಯಾನ
ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದಿಂದ ಹಮ್ಮಿಕೊಂಡ ತಿರಂಗಾ ಬೈಕ್ ರ್‍ಯಾಲಿ ದೇಶಭಕ್ತಿಯ ಜಯಘೋಷಗಳೊಂದಿಗೆ ಅದ್ಧೂರಿಯಾಗಿ ನಡೆಯಿತು.
ವಿವಿಧ ಬೇಡಿಕೆಗಾಗಿ ಆಶಾ ಕಾರ್ಯಕರ್ತೆಯರಿಂದ ಧರಣಿ
ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ವೇತನ ಕೊಡುವ ಭರವಸೆ ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved