• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್‌ಗೆ ಅಡ್ಡಬಂದ ನಾಯಿ; ಸವಾರ ಸಾವು
ಬೈಕ್‌ಗೆ ನಾಯಿಗಳು ಅಡ್ಡಬಂದ ಪರಿಣಾಮ ಬೈಕ್‌ ಸ್ಕಿಡ್‌ ಆಗಿ ನೆಲಕ್ಕೆ ಬಿದ್ದು ಬೈಕ್‌ ಸವಾರ ಸಾವಿಗೀಡಾದ ಘಟನೆ ರಾಮಪೂರ ಬಳಿ ಗುರುವಾರ ಸಂಭವಿಸಿದೆ.
ಮಹಿಳೆ ಮಾನಸಿಕ, ದೈಹಿಕ, ಸಾಮಾಜಿಕವಾಗಿ ಸಬಲವಾಗಲಿ: ಡಾ.ಅನಂತಮತಿ ಯಂಡೊಳ್ಳಿ
ಆರ್ಥಿಕ ಸ್ವಾವಲಂಬನೆ ಜೊತೆಗೆ ಮಹಿಳೆಯರು ದೈಹಿಕವಾಗಿ, ಸಾಮಾಜಿಕವಾಗಿ ಸಬಲರಾಗಿ ಕೌಟುಂಬಿಕ ಪ್ರಗತಿಯಲ್ಲಿ ತಮ್ಮದೆ ಆದ ಯೋಗದಾನ ನೀಡುವತ್ತ ಸಂಕಲ್ಪ ಹೊಂದಬೇಕು. ಬಹುಮುಖ್ಯವಾಗಿ ನಮ್ಮ ಮಕ್ಕಳು ಇಂದು ನಮ್ಮತನ ಕಳೆದುಕೊಳ್ಳುತ್ತಿರುವುದು ಕಳವಳಕಾರಿಯಾಗಿದ್ದು, ಅವರಿಗೆ ಸಂಸ್ಕೃತಿ, ಸಂಸ್ಕಾರ ನೀಡುವ ಗುರುತರ ಹೊಣೆಗಾರಿಕೆ ಪಾಲಕರ ಕರ್ತವ್ಯವಾಗಿದೆ ಎಂದು ರಬಕವಿಯ ಹೆಸರಾಂತ ಹೋಮಿಯೋಪಥಿ ತಜ್ಞೆ ಡಾ.ಅನಂತಮತಿ ಯಂಡೊಳ್ಳಿ ಕಿವಿಮಾತು ಹೇಳಿದರು.
ಹತ್ತಿ ಬೆಳೆಗಾರರನ್ನು ನಡುನೀರಲ್ಲಿ ಕೈಬಿಟ್ಟ ಕಂಪನಿ: ಆರೋಪ
ಹತ್ತಿ ಬೆಳೆ ಬೆಳೆಯಲು ಬಿತ್ತನೆ ಬೀಜ, ಖರ್ಚುವೆಚ್ಚಕ್ಕಾಗಿ ಮುಂಗಡ ಹಣಸಹಾಯ ಮಾಡುತ್ತಿದ್ದ ಶ್ರೀರಾಮ ಕಂಪನಿ ಈ ಬಾರಿ ರೈತರಿಗೆ ಮುಂಗಡ ಹಣ ನೀಡದೆ ಸತಾಯಿಸುತ್ತಿದ್ದು, ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ರೈತರ ನೆರವಿಗೆ ಬರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಗುಳೇದಗುಡ್ಡ ಕೃಷಿ ಕೇಂದ್ರದ ಅಧಿಕಾರಿ ಆನಂದ ಗೌಡರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕಿಗೆ ₹15.32 ಕೋಟಿ ನಿವ್ವಳ ಲಾಭ
ಬಾಗಲಕೋಟೆ ಜಿಲ್ಲಾ ಕೇಂದ್ರದಲ್ಲಿ 2008ರಲ್ಲಿ ಪ್ರಾರಂಭವಾದ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್‌ ಇಂದು ಬ್ಯಾಂಕಿನಲ್ಲಿ 75 ಸಾವಿರ ಸದಸ್ಯರು ಹೊಂದಿದ್ದು, ₹1,340 ಕೋಟಿ ಠೇವುಗಳು, ₹1,400 ಕೋಟಿ ದುಡಿಯುವ ಬಂಡವಾಳ ₹1,180 ಕೋಟಿಯಷ್ಟು ಸಾಲ ವಿತರಣೆ ಮಾಡಿದೆ. ಮಾರ್ಚ್‌ 31ಕ್ಕೆ ನಮ್ಮ ಬ್ಯಾಂಕ್‌ ₹15.32 ಕೋಟಿ ನಿವ್ವಳ ಲಾಭಗಳಿಸಿದೆ ಎಂದು ಬಾಗಲಕೋಟೆ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕಿನ ಸಂಸ್ಥಾಪಕ, ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ಬಳಗಾನೂರ ಹೇಳಿಕೆಗೆ ಕಾಂಗ್ರೆಸ್‌ ಖಂಡನೆ
ಕಾಂಗ್ರೆಸ್ ಪಕ್ಷದ ಹಿರಿಯರ ಬಗ್ಗೆ ಬಹಳ ಹಗುರವಾಗಿ ಮಾತನಾಡಿರುವ ಸಿದ್ದಪ್ಪ ಬಳಗಾನೂರ ಹೇಳಿಕೆ ಖಂಡಿಸಿದ ಕಾಂಗ್ರೆಸ್ ಮುಖಂಡರು ಹಗುರವಾಗಿ ಮಾತನಾಡುವ ನಿಮ್ಮ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳುವಂತೆ ಖಡಕ್‌ ಎಚ್ಚರಿಕೆ ನೀಡಿದರು.
ಚೌಡಾಪುರ ಗ್ರಾಮಕ್ಕೆ ದೌಡಾಯಿಸಿದ ವೈದ್ಯರ ತಂಡ
ಲೋಕಾಪುರ ಹೋಬಳಿಯ ಚೌಡಾಪುರ ತೋಟದ ಒಂದೇ ಕುಟುಂಬದ ೭ ಮಂದಿಗೆ ಹೃದಯಾಘಾತಕ್ಕೆ ಬಲಿಯಾದ ಕುರಿತು ಕನ್ನಡಪ್ರಭ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಲೋಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಗ್ರಾಮಕ್ಕೆ ದೌಡಾಯಿಸಿ ಕಳೆದ ಒಂದೂವರೆ ದಶಕದಲ್ಲಿ ಆಸ್ಪತ್ರೆ ಸೇರಿ ಅಸುನೀಗಿದ ೭ಮಂದಿಯ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಟಗೇರಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ
ಡೇ-ಎನ್.ಆರ್.ಎಲ್.ಎಂ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ಕಟಗೇರಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ರಾಷ್ಟ್ರಮಟ್ಟದಲ್ಲಿ ಆತ್ಮ ನಿರ್ಭರ್‌ ಸಂಘಟನಾ ಪ್ರಶಸ್ತಿಗೆ ಭಾಜನವಾಗಿದೆ.
ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ
ಅರಣ್ಯ ಇಲಾಖೆ ಸೇರಿದಂತೆ ಇತರೆ ಜಾಗೆಗಳಲ್ಲಿ ಕುರಿಗಾಹಿಗಳನ್ನು ತಡೆದು ಅಧಿಕಾರಿಗಳು ದರ್ಪ ಮೆರೆಯುತ್ತಿದ್ದಾರೆ. ಪಾರಂಪರಿಕ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಮುಂದಾಗದಿದ್ದಲ್ಲಿ ರಾಜ್ಯಾದ್ಯಂತ ಸಮಾಜದ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಧುರೀಣ ಭರಮು ತುಂಗಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವಚನ ಸಾಹಿತ್ಯಕ್ಕೆ ಮರುಜೀವ ಕೊಟ್ಟ ಫ.ಗು. ಹಳಕಟ್ಟಿ: ಡಿಸಿ ಸಂಗಪ್ಪ
ಅಳಿವಿನ ಅಂಚಿನಲ್ಲಿದ್ದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಮರುಮುದ್ರಣಗೊಳಿಸಿ ಅವುಗಳಿಗೆ ಮರುಜೀವ ಕೊಟ್ಟವರು ಡಾ. ಫ.ಗು. ಹಳಕಟ್ಟಿ ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿದರು.
ವೈದ್ಯರು ಆಧುನಿಕ ಜಗತ್ತಿನ ದೇವರು: ಡಾ.ವಿನೋದ ಮೇತ್ರಿ
ಆರೋಗ್ಯವೇ ಭಾಗ್ಯ ಎನ್ನುವುದು ಸಾರ್ವಕಾಲಿಕ ಸತ್ಯ. ರೋಗಗಳು ಮನುಷ್ಯ ಮತ್ತು ಪ್ರಾಣಿಗಳನ್ನು ಬಾಧಿಸುತ್ತಿವೆ. ಅದರಲ್ಲಿ ಸಿಲುಕಿ ಬದಕು ನರಳುತ್ತಿದೆ. ರೋಗಗಳು ನಿರಂತವಾಗಿ ಹೊಸ ಹೊಸ ರೂಪದಲ್ಲಿ ಹುಟ್ಟಿ ಹರಡುತ್ತಿವೆ. ಅವುಗಳಿಗೆ ಔಷಧ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ. ಅದು ಸಮಯ ತೆಗೆದುಕೊಳ್ಳುತ್ತದೆ. ಇವೆಲ್ಲವುಗಳಿಂದ ನಮಗೆ ರಕ್ಷಣೆ ಕೊಡುವ ಆಧುನಿಕ ಜಗತ್ತಿನ ದೇವರಾಗಿ ವೈದ್ಯರು ಕಾಣುತ್ತಿದ್ದಾರೆ ಎಂದು ವೈದ್ಯ ಡಾ.ವಿನೋದ ಮೇತ್ರಿ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved