• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ವೇತನ ಪಾವತಿಗೆ ಆಗ್ರಹ
ಸಾರಿಗೆ ನೌಕರರ ಹಿಂಬಾಕಿ ವೇತನ ಪಾವತಿಸಲು ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ ಸಂಘದಿಂದ ತಹಸೀಲ್ದಾರ್ ಸುಹಾಸ ಇಂಗಳೆವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಅಕ್ರಮ ಹಣ ವರ್ಗಾವಣೆ: ತನಿಖೆ ಆರಂಭಿಸಿದ ಸಿಐಡಿ ತಂಡ
ಬಾಗಲಕೋಟೆ ಐಡಿಬಿಐ ಬ್ಯಾಂಕ್ನಲ್ಲಿ ನಡೆದಿರುವ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಹಣ ವರ್ಗಾವಣೆ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ್ದ ಸರ್ಕಾರ ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿದ ಬೆನ್ನಲ್ಲೆ ಸಿಇಎನ್ ಪೊಲೀಸ್ ಠಾಣೆಗೆ ಸಿಐಡಿ ತಂಡ ಭೇಟಿ ನೀಡಿ ತನಿಖೆ ಆರಂಭಿಸಿದೆ.
ಹೆಣ್ಣು ಮಕ್ಕಳ ಭದ್ರತೆ ಆದ್ಯತೆ ನೀಡಿ
ಹೆಣ್ಣು ಮಕ್ಕಳಿಗೆ ಭದ್ರತೆ ನೀಡುವ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಹೇಳಿದರು.
ಶಾಂತಿಯಿಂದ ಹಬ್ಬ ಆಚರಿಸಿ
ಸಾರ್ವಜನಿಕವಾಗಿ ಗಣೇಶನ ಪ್ರತಿಷ್ಠಾಪನೆ ಎಂದರೆ ಎಲ್ಲರಿಗೂ ಸಂತಸದ ವಿಷಯ. ಆದರೆ, ಪ್ರತಿಯೊಬ್ಬರು ಗಣೇಶೋತ್ಸವನ್ನು ಶಾಂತಿಯಿಂದ ಆಚರಣೆ ಮಾಡಬೇಕು ಎಂದು ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ತಿಳಿಸಿದರು.
ಮಹಿಳೆ ಅಭಿವೃದ್ಧಿ ಹೊಂದಬೇಕಾದ್ರೆ ಶಿಕ್ಷಣ ಮುಖ್ಯ
ಒಂದು ಮನೆ ಸುಲಲಿತವಾಗಿ ಸಾಗಬೇಕಾದರೆ ಆ ಮನೆಯ ಮೇಲೆ ಹೆಣ್ಣಿನ ಜವಾಬ್ದಾರಿ ಸಾಕಷ್ಟಿದೆ. ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ನಾಯಕತ್ವ ಗುಣ ಹೊಂದಿರುತ್ತಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು.
ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
ಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಶಾಂತಿ, ಸಂಯಮದಿಂದ ಗಣೇಶೋತ್ಸವ ಆಚರಿಸಿ
ಗಣೇಶ ಹಬ್ಬದ ಸಂಭ್ರಮಕ್ಕೆ ಯಾವ ತಕರಾರಿಲ್ಲ. ಪೊಲೀಸ್ ಇಲಾಖೆ ಸೂಚಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಶಾಂತಿ ಸಂಯಮದಿಂದ ಭಕ್ತಿ ಭಾವದಿಂದ ಗಣೇಶ ಹಬ್ಬ ಆಚರಿಸಬೇಕು. ತಪ್ಪಿದಲ್ಲಿ ಶಿಸ್ತಿನ ಕ್ರಮ ಅನಿವಾರ್ಯವೆಂದು ಡಿಎಸ್ಪಿ ವಿಶ್ವನಾಥ ಕುಲಕರ್ಣಿ ಎಚ್ಚರಿಕೆ ನೀಡಿದರು.
ಚಿಕ್ಕ ವ್ಯಾಪಾರಸ್ಥರನ್ನು ಆರ್ಥಿಕ ಸಬಲಗೊಳಿಸಿದ ತೃಪ್ತಿ ಇದೆ
ಚಿಕ್ಕ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ಉದ್ಯಮಿದಾರರವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲನೀಡಿ ಅವರ ಆರ್ಥಿಕ ಸ್ಥಿತಿ ಬಲಗೊಳ್ಳುವಂತೆ ಮಾಡಿದ ತೃಪ್ತಿ ಸಂಘಕ್ಕಿದೆಯೆಂದು ಮರ್ಚಂಟ್ ಕೋ ಆಫ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಧನಂಜಯ ಕಂದಕೂರ ಹೇಳಿದರು.
ಕೈ ಪಾಲಾದ ಮುಧೋಳ ನಗರಸಭೆ
ಮುಧೋಳ ನಗರಸಭೆಯ ಎರಡನೇ ಅವಧಿಗೆ ಸೋಮವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ನ ಸುನಂದಾ ತೇಲಿ ಅವರು ಅಧ್ಯಕ್ಷೆಯಾಗಿ, ಮಹಿಬೂಬ ಬಾಗವಾನ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ಮೂಲಕ ಮುಧೋಳ ನಗರಸಭೆ ಕಾಂಗ್ರೆಸ್ ಪಾಲಾಯಿತು.
ಲಿಂ.ವಿಜಯ ಮಹಾಂತ ಜಾತ್ರೆ: ಸೆ.2ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ
ಸೆ.2ರಂದು ನಡೆಯಲಿರುವ ಲಿಂ.ವಿಜಯ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಒಂದು ವಾರ ವಿಶೇಷ ಸಾಂಸ್ಕೃತಿಕ ಚಟುವಟಿಕೆ ಹಾಗೂ ಮನರಂಜನೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಾಂಸ್ಕೃತಿಕ ಸಪ್ತಾಹ ಕಾರ್ಯಕ್ರಮದ ಗೌರವಾಧ್ಯಕ್ಷ ವಿಶ್ವನಾಥ ಪಾಟೀಲ ತಿಳಿಸಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 338
  • next >
Top Stories
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved