ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಆಲಮಟ್ಟಿ, ಹೆರಕಲ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಿಇಒ ಜಯರಾಮ್
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ ಕುರಿತು ಕೆಎಂಬಿ ಸಿಇಒ ಜಯರಾಮ್ ರಾಯ್ ಪುರ ಪರಿಶೀಲನೆ ಮಾಡಿದರು.
ಭಾವನೆಗಳ ಅಭಿವ್ಯಕ್ತಿಯೇ ಸಾಹಿತ್ಯ: ನಂದನೂರ
ಆರೋಗ್ಯಕರ ಸಮಾಜಕ್ಕೆ ಕವನಗಳು ಸ್ಫೂರ್ತಿಯಾಗಿದ್ದು, ವಾಸ್ತವಿಕತೆ, ಐತಿಹಾಸಿಕತೆ, ಪ್ರಾದೇಶಿಕತೆ ಒಳಗೊಂಡಿರುವ ಸೌಗಂಧ ಕವನ ಸಂಕಲನ ಕನ್ನಡ ಸಾಹಿತ್ಯ ಕ್ಷೇತ್ರ ಸೇರಿದೆ.
ಸಂಘಗಳ ಬೆಳವಣಿಗೆಗೆ ಗ್ರಾಹಕರ ಸಹಕಾರ ಅವಶ್ಯ: ಶಾಸಕ ಎಚ್.ವಾಯ್ ಮೇಟಿ
ಕಮತಗಿ ಪಟ್ಟಣದಲ್ಲಿನ ಗಂಗನಗೌಡ್ರ ಬಿಲ್ಡಿಂಗ್ದಲ್ಲಿ ನೂತನವಾಗಿ ಪ್ರಾರಂಭವಾದ ಕಾಸ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಉದ್ಘಾಟಿಸಿದರು.
ದೇಶ ರಕ್ಷಣೆ ಜವಾಬ್ದಾರಿ ಸಮಸ್ತ ಹಿಂದೂಗಳದ್ದು: ರವಿ ಸೇಬಿನಕಟ್ಟೆ
ದೇಶದ ಸಂಸ್ಕೃತಿ, ಪರಂಪರೆ, ಪರಿಸರ ಕುಟುಂಬಗಳ ರಕ್ಷಣೆಯ ಜವಾಬ್ದಾರಿ ಹಿಂದೂಗಳ ಮೇಲಿದೆ. ಜಾಗೃತ ಸಮಾಜದ ನಿರ್ಮಾಣಕ್ಕೆ ಸಂಘ ಶ್ರಮಿಸುತ್ತಿದೆ
ಶಾಲಾ ಕೊಠಡಿಗಳ ದುರಸ್ತಿಗೆ ಶಾಸಕ ಜೆ.ಟಿ.ಪಾಟೀಲ ಅನುದಾನದ ಭರವಸೆ
ಇಂದಿನ ವಿದ್ಯಾರ್ಥಿಗಳು ಮುಂದಿನ ನಾಡುಕಟ್ಟುವ ಶಿಲ್ಪಿಗಳು, ಅವರು ಅಭ್ಯಸಿಸುವ ಕೊಠಡಿಗಳು ಸುಸಜ್ಜಿತವಾಗಿರಬೇಕೆಂಬುದು ಸಿಎಂ ನಿಲುವಾಗಿದೆ
ಬಿಡಾಡಿ ದನಗಳ ಹಾವಳಿ: ಸಂಚಾರಕ್ಕೆ ಸಂಚಕಾರ
ಬಿಡಾಡಿ ದನಗಳನ್ನು ನಿಯಂತ್ರಿಸುವಂತೆ ಸಾರ್ವಜನಿಕರು ಲಿಖಿತ ಮನವಿ ಕೊಟ್ಟರೂ ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ
ಕಲಬೆರಿಕೆ ಹಾಲು ಮಾರಾಟ: ಇಬ್ಬರು ವಶ
ಹಾಲಿನ ಪೌಡರ್, ರಾಸಾಯನಿಕ ಪೌಡರ್ ಬಳಸಿ ನಕಲಿ ಹಾಲು ತಯಾರಿಸಿ ಹೊರ ರಾಜ್ಯ ಮಹಾರಾಷ್ಟ್ರದ ಜತ್ತ ಜಿಲ್ಲೆಗೆ ಸಾಗಿಸಲು ಮುಂದಾಗಿದ್ದರು
ಇಂದಿರಾ ಕ್ಯಾಂಟೀನ್ ಸಿಎಂ ಆಸಕ್ತಿ ಯೋಜನೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅತ್ಯಂತ ಆಸಕ್ತಿ ಯೋಜನೆಗಳಲ್ಲಿ ಒಂದಾಗಿದೆ
ಸದ್ಭಕ್ತರೇ ಶ್ರೀಮಠದ ನೈಜ ಆಸ್ತಿ: ಗುರುಸಿದ್ದೇಶ್ವರ ಶ್ರೀ
ಶ್ರೀಮಠದ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಭಕ್ತರೂ ಅಹರ್ನಿಶಿ ಶ್ರಮಿಸಿದ್ದು, ಸದ್ಭಕ್ತರೇ ಶ್ರೀಮಠದ ನೈಜ ಆಸ್ತಿಯಾಗಿದ್ದಾರೆಂದು ಗುರುಸಿದ್ದೇಶ್ವರಶ್ರೀಗಳು ನುಡಿದರು
ಮೊಸಳೆ ದಾಳಿ: ರೈತನಿಗೆ 10 ಲಕ್ಷ ಪರಿಹಾರ: ಶಾಸಕ ಜೆ.ಟಿ.ಪಾಟೀಲ
ಮೊಸಳೆ ದಾಳಿಯಿಂದ ಕೈ ಕಳೆದುಕೊಂಡಿದ್ದ ಕಾತರಕಿ ಗ್ರಾಮದ ರೈತ ಧರಿಯಪ್ಪ ಸಂಗಪ್ಪ ಮೇಟಿ ಎಂಬಾತರಿಗೆ ಶಾಸಕ ಜೆ ಟಿ. ಪಾಟೀಲ ಅವರು ಕೊಟ್ಟ ಮಾತಿನಂತೆ ಕೇವಲ 10 ದಿನದಲ್ಲಿ ಸರ್ಕಾರದಿಂದ ಪರಿಹಾರ ಮಂಜೂರು
< previous
1
...
129
130
131
132
133
134
135
136
137
...
373
next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ