• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಭಣೆಯ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ತಹಸೀಲ್ದಾರ್‌ ಮಂಗಳಾ
ನ.1ರಂದು ದೀಪಾವಳಿ ಅಮವಾಸ್ಯೆ ಇದೆ. ಹೀಗಾಗಿ ಹಬ್ಬದ ವಾತಾವರಣದಲ್ಲಿಯೂ ರಾಜ್ಯೋತ್ಸವ ಸಮಾರಂಭ ಆಚರಿಸಲಾಗುತ್ತಿದೆ
₹3 ಲಕ್ಷ ಮೌಲ್ಯದ 24 ಮೊಬೈಲ್‌ ಪತ್ತೆಹಚ್ಚಿದ ಪೊಲೀಸ್‌
ಪಿಎಸ್‌ಐ ಅನೀಲ ಕುಂಬಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಹೊರರಾಜ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬಳಕೆಯಾಗುತ್ತಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದೆ
ನರೇಗಾ ಪಾರದರ್ಶಕತೆಗೆ ಬಲತುಂಬಲು ಆನ್‌ಲೈನ್‌ ವ್ಯವಸ್ಥೆ: ಜಿಪಂ ಸಿಇಒ ಶಶಿಧರ
ಈ ಬಾರಿ ಕ್ರಿಯಾ ಯೋಜನೆ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ದಿಂದ ಕೂಡಿರುತ್ತದೆ. ಗ್ರಾಮೀಣ ಜನರು ತಮಗಿಷ್ಟವಾದ ಕಾಮಗಾರಿಯನ್ನು ಕ್ಯೂಆರ್ ಕೋಡ್‌ ಸ್ಕ್ಯಾನ್ ಮಾಡುವುದರ ಮೂಲಕ ಕಾಮಗಾರಿ ಹೊಂದಲು ಅವಕಾಶವಿದೆ
ರಾಷ್ಟ್ರೀಯ ಸ್ವಯಂ ಸೇವಕರ ಆಕರ್ಷಕ ಪಥಸಂಚಲನ
ಕಂದು ಬಣ್ಣದ ಪ್ಯಾಂಟ್‌, ಬಿಳಿ ಅಂಗಿ, ಕರಿ ಬಣ್ಣದ ಟೋಪಿ ಧರಿಸಿ ಕೈಯಲ್ಲೊಂದು ದಂಡ ಹಿಡಿದಿದ್ದ ನೂರಾರು ಸೇವಕರು ಘೋಷ್‌ ವಾದ್ಯದೊಂದಿಗೆ ಕವಾಯತ್ತಿನಲ್ಲಿ ಸಾಗಿಬಂದರು
ಬಸ್ ನಿಲ್ದಾಣ ದ್ವಾರವೇ ಕಸದ ತೊಟ್ಟಿ
ದಿನಂಪ್ರತಿ ಈ ಭಾಗದಲ್ಲಿರುವ ಬಾರ್ ಮತ್ತು ಹೋಟೆಲ್‌ನ ಸಿಬ್ಬಂದಿ ಇಲ್ಲಿಯೇ ಬಂದು ಕಸ ಒಗೆದು ಸಂಪೂರ್ಣ ದುರ್ಣಾತಕ್ಕೆ ಕಾರಣವಾಗಿದ್ದಲ್ಲದೆ, ಅದೇ ಕಸದಲ್ಲಿಯೇ ಬಸ್‌ಗಳ ಸಂಚಾರವಾಗತ್ತವೆ
ಒಳಮೀಸಲಾತಿ ಜಾರಿಗೆ ಮಾದಿಗ ಹೋರಾಟ ಸಮಿತಿ ಆಗ್ರಹ
ಅ.28ರ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟದ ರೂಪ-ರೇಷೆ ಬದಲಾಗುತ್ತದೆ
ಕಾರ್ಮಿಕರನ್ನು ನಿರ್ಲಕ್ಷಿಸಬೇಡಿ: ನ್ಯಾ.ವಿಜಯ
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರು ಕಾರ್ಮಿಕ ಇಲಾಖೆಯಿಂದ ದೊರೆಯಬಹುದಾದ ಸೌಲಭ್ಯಗಳನ್ನು ವಿತರಿಸಿದರು.
ಅಚ್ಚಳಿಯದ ಇತಿಹಾಸ ಸೃಷ್ಟಿಸಿರುವ ಚನ್ನಮ್ಮ: ಶ್ವೇತಾ ಬೀಡಿಕರ
ಕ್ಷಿಣ ಭಾರತದ ಮೊದಲ ಸ್ವಾತಂತ್ಯ್ರ ಸಂಗ್ರಾಮಕ್ಕೆ ನಾಂದಿ ಹಾಡಿದ್ದ ಚನ್ನಮ್ಮ ತನ್ನ ಸಾಮ್ರಾಜ್ಯದ, ಸ್ವಾಭಿಮಾನದ ಉಳಿವಿಗಾಗಿ ಹೋರಾಟ ಮಾಡಿದರು
ಚನ್ನಮ್ಮ ಭಾರತೀಯ ಮಹಿಳೆಯರ ಕೆಚ್ಚಿನ ಪ್ರತೀಕ: ಶ್ರೀಶೈಲ ದಲಾಲ
ಚನ್ನಮ್ಮ ಹೋರಾಟದ ಕತೆ ತಿಳಿಸುವುದರ ಜೊತೆಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು. ಇಂಥ ಮಹಾನ್ ಮಹಿಳೆ ಚನ್ನಮ್ಮ ನಮ್ಮ ನಾಡಿನ ಮಹಿಳೆ ಎಂಬುದು ಹೆಮ್ಮೆಯ ಸಂಗತಿ
ಬ್ರಿಟಿಷರ ವಿರುದ್ಧ ಮೊದಲ ಯುದ್ಧದಲ್ಲಿ ಚನ್ನಮ್ಮ ಅದ್ಭುತ ಗೆಲುವು
ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿಎಚ್ ಪೂಜಾರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಿಸಲಾಯಿತು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 375
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved