• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಸ್ವೀಕಾರ
ಇಳಕಲ್ಲ ನಗರ ಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುಧಾರಾಣಿ ಸಂಗಮ ಇವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರಸಭೆಯ ಅದ್ಯಕ್ಷರ ಕೋಠಡಿಯಲ್ಲಿ ತಮ್ಮ ಅಧಿಕಾರವನ್ನು ದೇವರ ಪೂಜೆ ಮಾಡಿಸುವದರ ಮೂಲಕ ಅಧಿಕಾರ ಸ್ವಿಕಾರ ಮಾಡಿದರು.
ಮೆಲ್ಬ್ರೋ ಸಕ್ಕರೆ ಕಾಖಾನೆಗೆ ಪ್ರಶಸ್ತಿಯ ಗರಿ
ಬಾಗಲಕೋಟೆ ತಾಲೂಕಿನ ಬೆನಕಟ್ಟಿ-ಶಿರೂರ ಮಧ್ಯದಲ್ಲಿರುವ ಮೆಲ್ಬ್ರೋ ಸಕ್ಕರೆ ಕಾರ್ಖಾನೆಗೆ ಚೆನ್ನೈನ ದಕ್ಷಿಣ ಭಾರತ ಕಬ್ಬು ಹಾಗೂ ಸಕ್ಕರೆ ತಂತ್ರಜ್ಞರ ಒಕ್ಕೂಟ ನೀಡುವ ಉತ್ತಮ ಗುಣಮಟ್ಟದ ಕಬ್ಬು ಅಭಿವೃದ್ಧಿ (ದಿ ಬೆಸ್ಟ್ ಕೇನ್ ಡೆವಲ್ಪಮೆಂಟ್) ಪ್ರಶಸ್ತಿ ಲಭಿಸಿದೆ.
ಅಧ್ಯಕ್ಷರಾಗಿ ಯಲ್ಲನಗೌಡ, ಉಪಾಧ್ಯಕ್ಷೆಯಾಗಿ ಶೀಲಾ ಆಯ್ಕೆ
ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ನ ಯಲ್ಲನಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷೆಯಾಗಿ ಶೀಲಾ ರಾಜಶೇಖರ ಭಾವಿಕಟ್ಟಿ ಅವಿರೋಧವಾಗಿ ಆಯ್ಕೆಗೊಂಡರು. ಈ ಮೂಲಕ ಮಹಾಲಿಂಗಪುರ ಪುರಸಭೆ ಕೈ ಪಾಲಾಯಿತು.
ಪಕ್ಷ ವಿರೋಧಿಗಳನ್ನು ಉಚ್ಚಾಟಿಸಲು ಮನವಿ
ಅಮೀನಗಡದಲ್ಲಿ ಶುಕ್ರವಾರ ಜರುಗಿದ ಪಟ್ಟಣ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಸವರಾಜ ಎಸ್.ನಿಡಗುಂದಿ ಹಾಗೂ ಯಮನಪ್ಪ ಎಸ್.ಬಂಡಿವಡ್ಡರ ಅವರ ಪಕ್ಷ ವಿರೋಧಿ ಚಟುವಟಿಕೆಯೇ ಕಾರಣ ಎಂದು ಅಮೀನಗಡ ಕಾಂಗ್ರೆಸ್ ನಗರಘಟಕದ ಅಧ್ಯಕ್ಷ ಸಯ್ಯದಪೀರಾ ಖಾದ್ರಿ, ಗೌರವಾಧ್ಯಕ್ಷ ಎಸ್.ಎಸ್.ಚಳ್ಳಗಡದ ಹಾಗೂ ಮತಕ್ಷೇತ್ರದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಾಂಪೂರ ಆರೋಪಿಸಿದರು.
ಸಾರಿಗೆ ನಿಯಂತ್ರಕರಿಗೂ ಕಾಡಿದ ಮೂತ್ರಾಲಯ ಸಮಸ್ಯೆ
ರಬಕವಿ-ಬನಹಟ್ಟಿ ಅವಳಿ ನಗರಗಳಿಗೆ ತಲಾ ₹೧.೫ಕೋಟಿ ಮೊತ್ತದ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರತ್ಯೇಕ ಬಸ್ ನಿಲ್ದಾಣಗಳಲ್ಲಿ ಮೂತ್ರಾಲಯ ಇಲ್ಲದೇ ಇರುವ ಕಾರಣಕ್ಕೆ ಎಷ್ಟು ತೊಂದರೆ ಆಗುತ್ತಿದೆ ಅಂದರೆ, ರಬಕವಿಯ ಸಾರಿಗೆ ನಿಯಂತ್ರಕರೇ ತಮ್ಮ ಜಲಬಾಧೆ ತೀರಿಸಿಕೊಳ್ಳಲು ಬಸ್ ನಿಲ್ದಾಣದ ಗೋಡೆಯನ್ನೇ ಆಶ್ರಯಿಸುವಂತಾಗಿದೆ.
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರಮೇಶ ಜಮಖಂಡಿ
ಕಮತಗಿ ಪಪಂನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ ಜಮಖಂಡಿ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಮಾತನಾಡಿದ ಅವರು, ತಮ್ಮೆಲ್ಲರ ಸಹಾಯ ಮತ್ತು ಸಹಕಾರದಿಂದ ನನಗೆ ದೊರತಿರುವ ಅಧ್ಯಕ್ಷ ಸ್ಥಾನವನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಂಡು ಪಟ್ಟಣದ ಅಭಿವೃದ್ಧಿಗಾಗಿ ಶ್ರಮಿಸುವೆ ಎಂದರು.
ಖಣದ ನಗರಿಗೆ ಯಾರಾಗ್ತಾರೆ ಅಧ್ಯಕ್ಷ-ಉಪಾಧ್ಯಕ್ಷರು?
ಪಟ್ಟಣ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಗದ್ದುಗೆಗೆ ಚುನಾವಣೆ ದಿನಗಣನೆ ಆರಂಭಗೊಂಡಿದೆ. ಇತ್ತ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸದಸ್ಯರು ತೆರೆಮರೆಯಲ್ಲಿ ನಾನಾ ಕಸರತ್ತುಗಳನ್ನು ಆರಂಭಿಸಿದ್ದಾರೆ. ಇದರೊಟ್ಟಿಗೆ ಸದಸ್ಯರಿಗೆ ಪ್ರವಾಸ ಭಾಗ್ಯವೂ ಒಲಿದಿದೆ.
ಕ್ರೀಡೆಯಲ್ಲಿ ಸೋಲು-ಗೆಲವು ಮುಖ್ಯವಲ್ಲ, ಪಾಲ್ಗೊಳ್ಳುವಿಕೆ ಮುಖ್ಯ
ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಹಣ್ಣು ಬೆಳೆಗಾರ ಸಂಘದ ಉಪಾಧ್ಯಕ್ಷ ಎಸ್.ಬಿ. ಅಂಗಡಿ ಹೇಳಿದರು.
ಪಡಿತರ ಅಂಗಡಿಯಲ್ಲಿ ಇನ್ನು ಅಕ್ಕಿ ಜೊತೆ ಜೋಳ ವಿತರಣೆ : ಆಹಾರ ನಿರೀಕ್ಷಕ ಮಂಜುನಾಥ ರೊಟ್ಟಿ

ಈ ತಿಂಗಳಿನಿಂದ ಪಡಿತರದಲ್ಲಿ ಅಕ್ಕಿಯ ಜೊತೆಗೆ ಜೋಳವನ್ನು ವಿತರಿಸಲಾಗುತ್ತಿದೆ. ಪ್ರತಿ ತಿಂಗಳು 10ನೇ ತಾರೀಖಿ ನಂತರ ಫಲಾನುಭವಿಗಳಿಗೆ ಆಹಾರಧಾನ್ಯ ವಿತರಿಸಲಾಗುತ್ತಿದೆ.  

ಮೊಬೈಲ್‌ ಬಳಕೆಯಿಂದ ಭವಿಷ್ಯ ಹಾಳು
ಯುವಜನತೆಯ ಮನಸ್ಸುಗಳಿಂದು ಬಹುತೇಕ ಓದು, ಬರಹದ ಅಭಿರುಚಿ ಕಳೆದುಕೊಳ್ಳುತ್ತಲ್ಲಿದೆ. ಅವರಲ್ಲಿ ಅಧ್ಯಯನಶೀಲತೆ ಮರೆಯಾಗುತ್ತಲ್ಲಿದೆ. ಅನಗತ್ಯ ದುಗುಡ, ದುಮ್ಮಾನ ಜೊತೆಗೆ ಮೊಬೈಲ್ ಲೋಕದಲ್ಲಿ ಮುಳುಗಿ ಸ್ವಚ್ಛಂದವಾಗಿ ವಿಹರಿಸುತ್ತಿದೆ. ಇದರಿಂದ ಶೈಕ್ಷಣಿಕ ಪ್ರಗತಿ ಹಿನ್ನೆಡೆಯಾಗುತ್ತಿದೆ. ಸಮಾಜದಲ್ಲಿ ಹೆಚ್ಚು ಯುವಕರು ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿರುವುದು ತೀವ್ರ ನೋವಿನ ಸಂಗತಿ ಎಂದು ಜಮಖಂಡಿಯ ವಿಶ್ರಾಂತ ಶಿಕ್ಷಕ ಡಿ.ಎಸ್.ಕುಂಬಾರ ಹೇಳಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved