• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಡಿಬಿಐ ಬ್ಯಾಂಕ್ ಹಗರಣ ಸಿಐಡಿಗೆ ವರ್ಗಾವಣೆ
ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ನಡೆದಿದ್ದ ಅಂದಾಜು ₹6 ಕೋಟಿಗೂ ಅಧಿಕ ಹಣದ ವರ್ಗಾವಣೆ ಹಗರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್.ಪಿ.ಅಮರನಾಥ ರೆಡ್ಡಿ ಮಾಹಿತಿ ನೀಡಿದರು.
ಸಿಎಂ ರಾಜೀನಾಮೆಗೆ ಕಮಲ ಪಡೆ ಆಗ್ರಹ
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ಸಿಗರು ಹರಿಹಾಯುತ್ತಿರುವುದನ್ನು ವಿರೋಧಿಸಿ ಹಾಗೂ ಮುಡಾ ಹಗರಣದ ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಗರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕಣ್ಣಿನ ಸಂರಕ್ಷಣೆ ಅತ್ಯಾವಶ್ಯಕ
ಕಣ್ಣು ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅದರ ಸುರಕ್ಷತೆ, ಸಂರಕ್ಷಣೆ ಅತೀ ಮುಖ್ಯವಾಗಿದೆ ಎಂದು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕುರಿ ಹೇಳಿದರು.
ಶಾಲೆ ಚಾವಣಿ ಕುಸಿದು ವ್ಯಕ್ತಿಗೆ ಗಾಯ
ಏಕಾಏಕಿ ಸರ್ಕಾರಿ ಪ್ರಾಥಮಿಕ ಶಾಲೆಯ ಚಾವಣಿಯ ಪದರು ಉದುರಿ ಬಿದ್ದ ಪರಿಣಾಮ ಶಾಲೆಯ ಹೊರಗಡೆ ಮಲಗಿಕೊಂಡಿದ್ದ ವ್ಯಕ್ತಿಯೊರ್ವನಿಗೆ ಗಾಯಗಳಾದ ಘಟನೆ ಶಾರದಾಳ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಸಾಗರ ಪೈ ತಾಮಖಡೆಗೆ ಒಲಿದ ಗೆಲವು
ರಬಕವಿ ಆರಾಧ್ಯ ದೇವರಾದ ಶ್ರೀಮಲ್ಲಿಕಾರ್ಜುನ ಹಾಗೂ ಮಹಾದೇವರ ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಕುಸ್ತಿ ಪಂದ್ಯಾವಳಿ ಎಲ್ಲರನ್ನು ರಂಜಿಸಿತು. ಫೈನಲ್ ಪಂದ್ಯದಲ್ಲಿ ಕೊಲ್ಹಾಪೂರದ ಗಂಗಾವೇಶದ ಸಾಗರ ಪೈ ತಾಮಖಡೆ ಅವರು ಸೊಲ್ಲಾಪೂರದ ವಿಕಾಸ ಪೈ ದೋತ್ರೆ ವಿರುದ್ಧ ಗೆಲುವು ಸಾಧಿಸಿದರು.
ಕಲಾವಿದರನ್ನು ಸರ್ಕಾರ ಗುರುತಿಸಲಿ
ಗುಳೇದಗುಡ್ಡದಲ್ಲಿ ಅಸಂಖ್ಯಾತ ರಂಗಕಲಾವಿದರಿದ್ದಾರೆ. ಕುರುಹಿನಶೆಟ್ಟಿ ಸಮಾಜದ ಹವ್ಯಾಸಿ ಕಲಾವಿದರ ಸಂಖ್ಯೆ ಬೆಳೆಯಬೇಕು. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ವಿಶ್ರಾಂತ ಪ್ರಾಚಾರ್ಯ, ಚಿಂತಕ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.
ಕಾಶಪ್ಪನವರ ಅಲ್ಲ ನೀನು ಕ್ಯಾಶ್‌ಪ್ಪನವರ
ಸಮಾಜ ಸೇವೆ ಮಾಡುವೆ ಎಂದು ಜನರಿಂದ ಮತ ಪಡೆದು ಆಯ್ಕೆಯಾದ ನೀನು ಇಂದು ಸಮಾಜ ಸೇವೆ, ಜನ ಸೇವೆ ಮಾಡದೇ ಕೇವಲ ಹಣ ಮಾಡುವ ಗುರಿಯಿಂದ ಕಾರ್ಯ ಮಾಡುತ್ತಿರುವೆ. ಅದಕ್ಕಾಗಿ ನಿನಗೆ ಕಾಶಪ್ಪನವರ ಎನ್ನುವ ಬದಲು ಕ್ಯಾಶ್ಪ್ಪನವರ ಎನ್ನುವುದೇ ಅತೀ ಸೂಕ್ತ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಗುಡುಗಿದರು.
ರಾಜ್ಯದ ಒಟ್ಟು ಬಜೆಟ್‌ನ ಶೇ.10 ರಷ್ಟು ಹಣ ಯುಕೆಪಿಗೆ ಮೀಸಲಿಡಿ
ಸರ್ಕಾರಕ್ಕೆ ನಿಜವಾಗಿಯೂ ಉತ್ತರ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೇ ಹಾಗೂ 2023ರ ಚುನಾವಣೆಯಲ್ಲಿ ವಿಜಯಪುರದಲ್ಲಿ ಯುಕೆಪಿ ಸಮಾವೇಶ ಮಾಡಿ 5 ವರ್ಷದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ನೀಡಿರುವ ಭರವಸೆ ಪೂರ್ಣಗೊಳಿಸಲು ರಾಜ್ಯದ ಒಟ್ಟು ಬಜೆಟ್ನ ಶೇ.10 ರಷ್ಟು ಹಣವನ್ನು ಕೃಷ್ಣಾ ಮೇಲ್ದಂಡೆ ಯೋಜನೆಗೆ ವೆಚ್ಚ ಮಾಡಲು ವಿಶೇಷ ಅಧಿವೇಶನ ಕರೆದು ಕೈಗೊಳ್ಳಬೇಕು ಎಂದು ಬಾಗಿನ ಅರ್ಪಿಸಲು ಬರುತ್ತಿರುವ ಸಿಎಂ ಸಿದ್ದರಾಮಯ್ಯನವರಿಗೆ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯ ಸಂಚಾಲಕ ಪ್ರಕಾಶ ಅಂತರಗೊಂಡ ಒತ್ತಾಯಿಸಿದ್ದಾರೆ.
ಪೌರಕಾರ್ಮಿಕರೇ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಿ
ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ದಂತ ವ್ಯೆದ್ಯಾಧಿಕಾರಿ ಡಾ.ದೀಪಾ ಯಡವಣ್ಣವರ ಹೇಳಿದರು.
ಕೈ ತೆಕ್ಕೆಗೆ ಇಳಕಲ್ಲ ನಗರಸಭೆ
ಬಿಜೆಪಿ ಸದಸ್ಯರ ಸಂಖ್ಯಾಬಲ ಹೆಚ್ಚಾಗಿದ್ದರೂ ಮಂಗಳವಾರ ನಡೆದ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ನ ಸುಧಾರಾಣಿ ಮುರಗೇಶ ಸಂಗಮ ಅಧ್ಯಕ್ಷೆಯಾಗಿ, ಕಾಳಮ್ಮ ವಿರುಪಾಕ್ಷಪ್ಪ ಜಕ್ಕಾ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved