• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಕಹಳೆ ಮೊಳಗಿಸಿದ ಮೊದಲ ವೀರಮಹಿಳೆ ಚನ್ನಮ್ಮ: ಡಾ.ಅರುಣಕುಮಾರ
1824ರಲ್ಲಿ ಆಂಗ್ಲರ ವಿರುದ್ಧ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಚನ್ನಮ್ಮ ಸಾಹಸ, ಶೌರ್ಯ ಹಾಗೂ ರಾಷ್ಟ್ರಾಭಿಮಾನ ಎಂದೆಂದಿಗೂ ಆದರ್ಶವಾಗಿದೆ
ಭಾರತ ಮಾತೆ ಹೆಮ್ಮೆಯ ಪುತ್ರಿ ಕಿತ್ತೂರು ಚನ್ನಮ್ಮ: ಯಲ್ಲಣ್ಣಗೌಡ
ಮಹಾಲಿಂಗಪುರ ಪುರಸಭೆಯಲ್ಲಿ ನಡೆದ ರಾಣಿ ಚನ್ನಮ್ಮನ ವಿಜಯೋತ್ಸವ ಕಾರ್ಯಕ್ರಮ ಉದ್ಘಾಟನೆಯನ್ನು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ನೆರವೇರಿಸಿದರು.
ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಡಿದ ಧೀರ ಮಹಿಳೆ ಚನ್ನಮ್ಮ: ಬಸಪ್ಪ ಕೊಪ್ಪದ
ಸ್ವಾತಂತ್ರ್ಯ ಸಂಗ್ರಾಮ ಬೆಳ್ಳಿಚುಕ್ಕೆಯಾಗಿ ಐತಿಹಾಸಿಕ ಪುಟಗಳಲ್ಲಿ ರಾರಾಜಿಸುತ್ತಿರುವ ವೀರ ವನಿತೆ ಚನ್ನಮ್ಮ
ಸ್ತ್ರೀ ಕುಲ ರತ್ನ ಚನ್ನಮ್ಮ: ಶಾಸಕ ಮೇಟಿ
ನವನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ವೀರ ರಾಣಿ ಕಿತ್ತೂರು ಚನ್ನಮ್ಮ ಜಯತ್ಯುತ್ಸವದಲ್ಲಿ ಶಾಸಕ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್ ಮೇಟಿ ಮಾತನಾಡಿದರು.
ನರೇಗಾ ಪಾರದರ್ಶಕತೆಗೆ ಬಲತುಂಬಲು ಆನ್‌ಲೈನ್‌
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ಪಾರದರ್ಶಕತೆ ಹೊಂದಿದ್ದು, ಅದಕ್ಕೆ ಬಲ ತುಂಬಲು ಕ್ರಿಯಾ ಯೋಜನೆಯ ಪ್ರಕ್ರಿಯೆಯನ್ನು ಆನ್‌ಲೈನ್‌ಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಶಶೀದರ ಕುರೇರ್ ಹೇಳಿದರು.
ಮಳೆಗೆ ಬೆಳೆಗಳು ತತ್ತರ: ಸಂಕಷ್ಟದಲ್ಲಿ ಅನ್ನದಾತ
ಕನ್ನಡಪ್ರಭ ವಾರ್ತೆ ಲೋಕಾಪುರ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಈರುಳ್ಳಿ ಬೆಳೆ ಮಣ್ಣು ಪಾಲಾಗಿದೆ. ರೈತರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಹವಾಮಾನ ಮಾಹಿತಿ ಪ್ರಕಾರ ಲೋಕಾಪುರ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ನಸುಕಿನ ಜಾವದವರೆಗೆ ೪೬.೪ ಮೀಮೀ ನಷ್ಟು ಮಳೆ ಸುರಿದಿದೆ ತಿಳಿದು ಬಂದಿದೆ.
2 ಲಕ್ಷಕ್ಕೂ ಹೆಚ್ಚು ಸದಸ್ಯರು ಬಿಜೆಪಿಗೆ ನೋಂದಣಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರ ಸೂಚನೆ ಮೇರೆಗೆ ಸೆ.2 ರಿಂದ ದೇಶಾದ್ಯಂತ ಆರಂಭಗೊಂಡ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ಕಾರ್ಯಕರ್ತರು, ಸದಸ್ಯರನ್ನು ಹೊಂದಿದ ಪಕ್ಷವಾಗಿ ಹೊರಹೊಮ್ಮಿದೆ. ಜಿಲ್ಲೆಯಲ್ಲಿ 2,90,832 ಸದಸ್ಯರು ನೋಂದಣಿಯಾಗಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಚನ್ನಮ್ಮ ಅಂಚೆ ಚೀಟಿ ಬಿಡುಗಡೆ ನಾಡಿಗೆ ಹೆಮ್ಮೆಯ ವಿಷಯ
ವೀರರಾಣಿ ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅ.೨೩ ಈ ಐತಿಹಾಸಿಕ ವಿಜಯಕ್ಕೀಗ ೨೦೦ ವರ್ಷ ಪೂರ್ಣಗೊಂಡಿದ್ದು. ಇದರ ಜ್ಞಾಪಕಾರ್ತವಾಗಿ ಕೇಂದ್ರ ಸರ್ಕಾರ ಚನ್ನಮ್ಮನವರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿರುವುದು ನಾಡಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ವಿಧಾನ ಪರಿಷತ್ತ ಸದಸ್ಯ ಹಣಮಂತ ನಿರಾಣಿ ಅಭಿನಂದನೆ ಸಲ್ಲಿಸಿದರು.
ಆರ್ಥಿಕತೆ ಹೆಚ್ಚಳಕ್ಕೆ ಪಂಚ ಗ್ಯಾರಂಟಿಗಳು ಉಪಯೋಗಕಾರಿ
ಕನ್ನಡಪ್ರಭ ವಾರ್ತೆ ಬೀಳಗಿ ಕಳೆದ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್‌ ಸರ್ಕಾರ ನಡೆದುಕೊಳ್ಳವ ಮೂಲಕ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು, ಈ ಮಹತ್ವಾಕಾಂಕ್ಷೆ ಯೋಜನೆಯಿಂದ ಎಲ್ಲ ಸಮುದಾಯದ ಜನರ ಆರ್ಥಿಕತೆ ಹೆಚ್ಚಳಕ್ಕೆ ಉಪಯೋಗಕಾರಿಯಾಗಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಈಶ್ವರಪ್ಪನವರಿಂದ ದಾರಿ ತಪ್ಪಿಸುವ ಕೆಲಸ: ಹೆಗಡೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕೆ.ಎಸ್.ಈಶ್ವರಪ್ಪನವರು ಶರಣರ ನಾಡಿನಲ್ಲಿ ತಮ್ಮ ಸ್ವಾರ್ಥಕ್ಕಾಗಿ ಹಿಂದುಳಿದ, ದಲಿತ ಸಮುದಾಯಗಳನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಕಿಡಿಕಾರಿದರು. ನವನಗರದ ಪತ್ರಿಕಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ಪ್ರಸಕ್ತ ಹಿಂದುಳಿದ, ದಲಿತ ಹಾಗೂ ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳ ಮತ್ತು ಸವಾಲುಗಳ ಚಿಂತನ-ಮಂಥನ ಸಭೆ ಮಾಡುವ ಬದಲು, ಪ್ರಸಕ್ತ ರಾಜಕಾರಣದಲ್ಲಿ ಈಶ್ವರಪ್ಪನವರು ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಚಿಂತನ ಮಂಥನ ಸಭೆ ನಡೆಸಿದರೇ ಉಪಯುಕ್ತವಾಗುತ್ತಿತ್ತು ಎಂದು ತಿಳಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 375
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved