• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಳುವವನೇ ಭೂ ಒಡೆಯ ಕಾನೂನು ಜಾರಿಗೆ ತಂದವರು ಅರಸು
ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರು ಎಂದು ತಹಸೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು.
ಸಾಯಿಬಾಬಾರ ಮೂರ್ತಿ ಪ್ರತಿಷ್ಠಾಪನೆ
ಕನ್ನಡಪ್ರಭ ವಾರ್ತೆ ಬಾದಾಮಿ ಇಲ್ಲಿಯ ಕಂಠಿ ವೀರಭದ್ರೇಶ್ವರ ದೇವಸ್ಥಾನದ ಹತ್ತಿರದ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸಾಯಿಬಾಬಾರ ದೊಡ್ಡ ಮೂರ್ತಿ ಪ್ರತಿಷ್ಠಾಪಿಸಲಾಯಿತು. ಭಾನುವಾರ ಇಲ್ಲಿಯ ದೇವಸ್ಥಾನದಲ್ಲಿ ಭಕ್ತರಾದ ದೇವರಡ್ಡಿ ಭಕ್ತಿ ತಮ್ಮ ಇಷ್ಟಾರ್ಥ ಈಡೇರಿದ್ದರ ಹಿನ್ನೆಲೆಯಲ್ಲಿ ಸಾಯಿಬಾಬಾ ಅವರ ದೊಡ್ಡ ಮೂರ್ತಿಯನ್ನು ಭಕ್ತಿಯಿಂದ ಸಮರ್ಪಿಸಿದ್ದಾರೆ.
ಪ್ರತಿಕೃತಿ ದಹನ ವೇಳೆ ಕಾರ್ಯಕರ್ತರಿಗೆ ತಗುಲಿದ ಬೆಂಕಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲಾ ಕಾಂಗ್ರೆಸ್‌ ಮುಖಂಡರು ಜಿಲ್ಲಾಡಳಿತ ಭವನ ಎದುರು ರಾಜ್ಯಪಾಲರ ಪ್ರತಿಕೃತಿ ದಹನ ಮಾಡುತ್ತಿದ್ದಾಗ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗುಲಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಾಳುಗಳು ಎಂದು ತಿಳಿದು ಬಂದಿದೆ.
ಸಿಎಂ ಪರ ಯುವಕರ ಪಾದಯಾತ್ರೆ
ಕನ್ನಡಪ್ರಭ ವಾರ್ತೆ ಇಳಕಲ್ಲ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಪ್ರಕರಣವನ್ನು ಎದುರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಶಕ್ತಿ ನೀಡುವಂತೆ ಪ್ರಾರ್ಥಿಸಿ ವಿಜಯಾನಂದ ಕಾಶಪ್ಪನವರ ಅಭಿಮಾನಿ ಬಳಗ ಇಳಕಲ್ಲನಿಂದ ಬನಶಂಕರಿ ದೇವಸ್ಥಾನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಹಕ್ಕು ಪಡೆಯಲು ನಾವು ಸಂಘಟಿತರಾಗೋಣ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬ್ರಾಹ್ಮಣ ಸಮಾಜ ಎಲ್ಲ ಸಮಾಜಗಳೊಂದಿಗೆ ಉತ್ತಮ ಬಾಂಧ್ಯವ್ಯ ಹೊಂದಿದ್ದು, ನಮ್ಮ ಹಕ್ಕು ಪಡೆದುಕೊಳ್ಳಲು ಸಂಘತರಾಗಬೇಕಿದೆ. ಮಹಾಸಭಾ ಪ್ರಯತ್ನ, ಹೋರಾಟಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಬ್ರಾಹ್ಮಣ ಮಹಾಸಭಾದ ನೂತನ ಜಿಲ್ಲಾಧ್ಯಕ್ಷ ನರಸಿಂಹ ಆಲೂರ ಹೇಳಿದರು.
ಸಂಚಾರಿ ನಿಯಮ ಪಾಲಿಸಲು ಪಿಎಸ್‌ಐ ಸೂಚನೆ
ಕನ್ನಡಪ್ರಭ ವಾರ್ತೆ ಜಮಖಂಡಿ ವಾಹನ ಸವಾರರು ಸಂಚಾರಿ ನಿಯಮ ಪಾಲಿಸುವಂತೆ ಪಿಎಸ್‌ಐ ಅನಿಲ್‌ ಕುಂಬಾರ ಸೂಚನೆ ನೀಡಿದರು. ನಗರದ ಮಾರುಕಟ್ಟೆ ಪ್ರದೇಶ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಸಂಚಾರ ನಡೆಸಿದ ಅವರು ಜನ ನಿಬಿಡ ಪ್ರದೇಶದಲ್ಲಿ ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬೇಕು ಹಾಗೂ ಬೇಕಾಬಿಟ್ಟಿಯಾಗಿ ವಾಹನಗಳನ್ನು ಮಾರುಕಟ್ಟೆ ಪ್ರದೇಶದಲ್ಲಿ ನಿಲ್ಲಿಸಿದರೆ ದಂಡ ಭರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಣಿ ಮಲ್ಲಮ್ಮಳ ಯಶೋಗಾಥೆ ಎಂದಿಗೂ ಅಜರಾಮರ
ಕನ್ನಡಪ್ರಭ ವಾರ್ತೆ ಬೈಲಹೊಂಗಲ ಸ್ವತಂತ್ರ ಮಹಿಳಾ ಸೈನ್ಯ ಕಟ್ಟಿ ಯುದ್ಧಭೂಮಿಯಲ್ಲಿ ಹೋರಾಡಿದ ಬೆಳವಡಿ ಸಾಮ್ರಾಜ್ಯದ ರಾಣಿ ಮಲ್ಲಮ್ಮಳ ಯಶೋಗಾಥೆ ಎಂದಿಗೂ ಅಜರಾಮರವಾಗಿರಲಿದೆ. ತನ್ನ ಪ್ರಜೆಗಳಿಗೆ ಸಂಕಷ್ಟ ಬಂದಾಗ ಪ್ರಾಣದ ಹಂಗು ತೊರೆದು ಹೋರಾಡಿದ ಬೆಳವಡಿ ಮಲ್ಲಮ್ಮಳಂಥ ಸಮರ ಸಿಂಹಿಣಿಯರು ಈ ನಾಡಿನಲ್ಲಿ ಹುಟ್ಟಿ ಬರಬೇಕು ಎಂದು ಬೆಳಗಾವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ ಹೇಳಿದರು.
ಭಾವನೆ ಬೆಸೆಯುವ ರಕ್ಷಾ ಬಂಧನ ಆಚರಣೆ
ಕನ್ನಡ ಪ್ರಭ ವಾರ್ತೆ ಇಳಕಲ್ಲ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಆಧುನಿಕ ಜೀವನ ಶೈಲಿಯಲ್ಲಿ ಸಹೋದರತ್ವ ಭಾವನೆಯು ಮರೀಚಿಕೆಯಾಗುತ್ತಿದೆ. ಭಾರತೀಯ ಸಂಸ್ಕೃತಿ,ಆಚರಣೆಗಳು ರಕ್ಷಾ ಬಂಧನದಂತ ಹಬ್ಬಗಳು ಭಾವನೆಗಳನ್ನು ಗಟ್ಟಿಗೊಳಿಸುತ್ತವೆ. ಪ್ರತಿ ವರ್ಷ ಬರುತ್ತಿರುವ ರಕ್ಷಾ ಬಂಧನವು ಮಕ್ಕಳಲ್ಲಿ ಆ ಭಾವನೆ ಮೂಡಿಸಲಿ ಎಂದು ಆಡಳಿತಾಧಿಕಾರಿ ಟಿ.ಎಂ.ರಾಮದುರ್ಗ ಹಾರೈಸಿದರು.
ಚಿಮ್ಮಡ ಯೋಧನ ಕಂಚಿನ ಪ್ರತಿಮೆ ಅನಾವರಣ
ಮಹಾಲಿಂಗಪುರ: ಸಮೀಪದ ಚಿಮ್ಮಡ ಗ್ರಾಮದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ದಾನವಾಗಿ ನೀಡಿಲ್ಲ. ಹೋರಾಟಗಳ ಮೂಲಕ ನಾವು ಕಿತ್ತುಕೊಂಡಿದ್ದೇವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಚಿಮ್ಮಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದ್ದ ವೀರ ಯೋಧ ಬಸವರಾಜ ಸಿದ್ದಪ್ಪ ನಾವಿಯವರ ಕಂಚಿನ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಪಡೆಯಲು ಹಲವಾರು ದೇಶಭಕ್ತರು ತಮ್ಮ ಬಲಿದಾನಗೈದಿದ್ದಾರೆ.
ರಾಜ್ಯಪಾಲರ ನಡೆಯ ವಿರುದ್ಧ ಕೈ ಪಡೆ ಕೆಂಡ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಸಿಎಂ ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪುರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್‌ ಮುಖಂಡರು ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಅವರ ಪ್ರತಿಕೃತಿ ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved