ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆಗೆ ಖಂಡನೆಕೊಲ್ಕತಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಇಲ್ಲಿನ ಐ.ಎಂ.ಎ, ಆಯುಷ್, ಪುಲಿಕೇಶಿ ಮತ್ತು ಕಾಳಿದಾಸ ಆಯುರ್ವೇದ ಕಾಲೇಜ, ಔಷಧಿ ವ್ಯಾಪಾರಸ್ಥರ ಸಂಘದ ಸದಸ್ಯರು ನಗರದ ಬಸವೇಶ್ವರ ವೃತ್ತದಿಂದ ರಾಮದರ್ಗು ವೃತ್ತದವರೆಗೆ ಮೇಣದ ಬತ್ತಿ ಹಿಡಿದು ಪ್ರತಿಭಟಿಸಿದರು.