• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟಗೇರಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ
ಡೇ-ಎನ್.ಆರ್.ಎಲ್.ಎಂ ಯೋಜನೆಯಡಿ ಉತ್ತಮ ಸಾಧನೆ ಮಾಡಿದ ಕಟಗೇರಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ರಾಷ್ಟ್ರಮಟ್ಟದಲ್ಲಿ ಆತ್ಮ ನಿರ್ಭರ್‌ ಸಂಘಟನಾ ಪ್ರಶಸ್ತಿಗೆ ಭಾಜನವಾಗಿದೆ.
ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ
ಅರಣ್ಯ ಇಲಾಖೆ ಸೇರಿದಂತೆ ಇತರೆ ಜಾಗೆಗಳಲ್ಲಿ ಕುರಿಗಾಹಿಗಳನ್ನು ತಡೆದು ಅಧಿಕಾರಿಗಳು ದರ್ಪ ಮೆರೆಯುತ್ತಿದ್ದಾರೆ. ಪಾರಂಪರಿಕ ಕುರಿಗಾಹಿಗಳ ಹಿತರಕ್ಷಣೆಗೆ ಸರ್ಕಾರ ಮುಂದಾಗದಿದ್ದಲ್ಲಿ ರಾಜ್ಯಾದ್ಯಂತ ಸಮಾಜದ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಧುರೀಣ ಭರಮು ತುಂಗಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವಚನ ಸಾಹಿತ್ಯಕ್ಕೆ ಮರುಜೀವ ಕೊಟ್ಟ ಫ.ಗು. ಹಳಕಟ್ಟಿ: ಡಿಸಿ ಸಂಗಪ್ಪ
ಅಳಿವಿನ ಅಂಚಿನಲ್ಲಿದ್ದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಮರುಮುದ್ರಣಗೊಳಿಸಿ ಅವುಗಳಿಗೆ ಮರುಜೀವ ಕೊಟ್ಟವರು ಡಾ. ಫ.ಗು. ಹಳಕಟ್ಟಿ ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿದರು.
ವೈದ್ಯರು ಆಧುನಿಕ ಜಗತ್ತಿನ ದೇವರು: ಡಾ.ವಿನೋದ ಮೇತ್ರಿ
ಆರೋಗ್ಯವೇ ಭಾಗ್ಯ ಎನ್ನುವುದು ಸಾರ್ವಕಾಲಿಕ ಸತ್ಯ. ರೋಗಗಳು ಮನುಷ್ಯ ಮತ್ತು ಪ್ರಾಣಿಗಳನ್ನು ಬಾಧಿಸುತ್ತಿವೆ. ಅದರಲ್ಲಿ ಸಿಲುಕಿ ಬದಕು ನರಳುತ್ತಿದೆ. ರೋಗಗಳು ನಿರಂತವಾಗಿ ಹೊಸ ಹೊಸ ರೂಪದಲ್ಲಿ ಹುಟ್ಟಿ ಹರಡುತ್ತಿವೆ. ಅವುಗಳಿಗೆ ಔಷಧ ಕಂಡು ಹಿಡಿಯುವುದು ಅಷ್ಟು ಸುಲಭವಲ್ಲ. ಅದು ಸಮಯ ತೆಗೆದುಕೊಳ್ಳುತ್ತದೆ. ಇವೆಲ್ಲವುಗಳಿಂದ ನಮಗೆ ರಕ್ಷಣೆ ಕೊಡುವ ಆಧುನಿಕ ಜಗತ್ತಿನ ದೇವರಾಗಿ ವೈದ್ಯರು ಕಾಣುತ್ತಿದ್ದಾರೆ ಎಂದು ವೈದ್ಯ ಡಾ.ವಿನೋದ ಮೇತ್ರಿ ಹೇಳಿದರು.
ಮುಧೋಳದಲ್ಲಿ ನಕಲಿ ವೈದ್ಯನ ಆಸ್ಪತ್ರೆ ಜಪ್ತಿ
ಮುಧೋಳ ನಗರಸಭೆ ಕಚೇರಿ ಸಮೀಪದ ಕಾನೂನುಬಾಹಿರವಾಗಿ ವೈದ್ಯಕೀಯ ಸೇವೆ ನೀಡುತ್ತಿದ್ದ ಖಾಸಗಿ ಆಸ್ಪತ್ರೆ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ತಿಳಿಸಿದ್ದಾರೆ.
ಮೆಡಿಕಲ್‌ ತ್ಯಾಜ್ಯ ಎಸೆದವರ ವಿರುದ್ಧ ಕ್ರಮ: ಡಾ.ಎಂ.ಬಿ. ಪಾಟೀಲ
ಗುಳೇದಗುಡ್ಡ ಪಟ್ಟಣದ ಕಂದಗಲ್ಲ ಹನಮಂತರಾಯರ ಬಯಲು ರಂಗಮಂದಿರ ಆವರಣದಲ್ಲಿ ಅವಧಿ ಮೀರಿದ ಮಾತ್ರೆಗಳು, ಸಿರಿಂಜ್, ಔಷಧ ಬಾಟಲಿಗಳನ್ನು ಎಸೆದವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ ಹೇಳಿದರು.
ಸಿದ್ದು ಸರ್ಕಾರದಿಂದ ರಾಜ್ಯ ಆರ್ಥಿಕತೆ ದಿವಾಳಿ: ಬಿ.ಶ್ರೀರಾಮಲು
ಸುಭಿಕ್ಷವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಆರ್ಥಿಕ ತಜ್ಞ ಎಂದೇ ಬಿಂಬಿತವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಮಣ್ಣುಪಾಲು ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದರು.
ಯುವಕರೆಲ್ಲ ಮುದುಕರಾದ್ರೂ ಬರಲೇ ಇಲ್ಲ ರೈಲು
ಬಾಗಲಕೋಟೆ ಜಿಲ್ಲೆಯಲ್ಲೇ ಇಳಕಲ್ಲ ನಗರವು ಅತಿದೊಡ್ಡ ನಗರವಾಗಿದೆ. ಆದರೆ ಇಲ್ಲಿಯವರೆಗೂ ನಗರಕ್ಕೆ ರೈಲು ಸೇವೆ ದೊರಕದಿರುವುದು ಈ ಭಾಗದ ಜನತೆಗೆ ನಿರಾಸೆ ತಂದಿದೆ. ಈಗ ಬಂದಿತು, ಆಗ ಬರಬಹುದು ಎಂದು ಕನಸು ಕಾಣುವ ಜನರಿಗೆ ನಗರಕ್ಕೆ ಮಾತ್ರ ರೈಲು ಬರಲೇ ಇಲ್ಲ ಎನ್ನುವುದನ್ನು ಅರಗಿಸಿಕೊಳ್ಳಲು ಆಗುತ್ತಲೇ ಇಲ್ಲ.
ಸರ್ಕಾರ ಖಂಡಿತವಾಗಿಯೂ ಡಿಸೆಂಬರ್ 31 ದಾಟಲ್ಲ: ಸಂಸದ ಗೋವಿಂದ ಕಾರಜೋಳ
ಕಾಂಗ್ರೆಸ್ ಸರ್ಕಾರದಲ್ಲಿನ ಕಚ್ಚಾಟ ಗಮನಿಸಿದರೆ ಖಂಡಿತವಾಗಿಯೂ ಡಿಸೆಂಬರ್ 31 ದಾಟುವುದಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಬೀಳಗಿ ಸಿಡಿಪಿಒ ಮೇಲೆ ಶಿಸ್ತು ಕ್ರಮಕ್ಕೆ ಸಿಇಒ ಕುರೇರ ಸೂಚನೆ
ಅಂಗನವಾಡಿ ಸ್ವಂತ ಕಟ್ಟಡಕ್ಕೆ ಸಂಬಂಧಿಸಿದಂತೆ ಗುರುತಿಸಲಾಗುತ್ತಿರುವ ನಿವೇಶನದ ಮಾಹಿತಿಯನ್ನು ಜಿಲ್ಲಾ ಕಚೇರಿಗೆ ಕಳುಹಿಸದೇ ತಮ್ಮ ಹಂತದಲ್ಲಿ ಇಟ್ಟುಕೊಂಡು ಕರ್ತವ್ಯದಲ್ಲಿ ಲೋಪ ಎಸಗಿದ ಬೀಳಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 372
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved