• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಮನ ಸೆಳೆದ ಗುಳೇದಗುಡ್ಡ ಕುಪ್ಪಸ ಖಣದ ಸ್ತಬ್ಧ ಚಿತ್ರ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯ ಸಂದರ್ಭದಲ್ಲಿ ಗುಳೇದಗುಡ್ಡ ಕುಪ್ಪಸದ (ಖಣ) ಕುರಿತಾಗಿ ಪಾಲ್ಗೊಂಡಿದ್ದ ಸ್ತಬ್ಧಚಿತ್ರ ನೋಡುಗರ ಗಮನ ಸೆಳೆಯಿತು.
ನಿಗದಿತ ಸಮಯಕ್ಕೆ ಗ್ರಾಪಂ ಚುನಾವಣೆ ನಡೆಸಿ
ಸರ್ಕಾರ ಹಾಗೂ ಚುನಾವಣೆ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡದೇ ನಿಗದಿತ ಸಮಯಕ್ಕೆ ಚುನಾವಣೆ ಮಾಡಬೇಕು
ಜಿಲ್ಲಾದ್ಯಂತ ಬಾಪೂ, ಶಾಸ್ತ್ರಿಜಿ ಜನ್ಮ ದಿನಾಚರಣೆ
ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಡಗರ ಸಂಭ್ರಮದ ಶ್ರೀ ವೆಂಕಟೇಶ್ವರ ರಥೋತ್ಸವ
ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಕಳೆದ ಒಂಬತ್ತು ದಿನಗಳಿಂದ ಘಟಸ್ಥಾಪನೆ ಮೂಲಕ ದೀಪಾರಾಧನೆ ಮತ್ತು ದೇವಸ್ಥಾನದಲ್ಲಿ ನಿತ್ಯ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು
ಚಿಕ್ಕಸಂಗಮ ಪ್ರವಾಸಿ ತಾಣಕ್ಕೆ ಯೋಗ್ಯ
ಪ್ರವಾಸಿ ತಾಣವಾಗಲು ಚಿಕ್ಕಸಂಗಮ ಯೋಗ್ಯವಾದ ಸ್ಥಳ. ರೋಪ್‌ ವೇ, ಬೋಟಿಂಗ್, ನೇಚರ್ ಕ್ಯಾಂಪ್‌ಗಾಗಿ ಶೀಘ್ರ ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವ ಕಳಿಸಿ ಕೊಡಿ
ಜನಪದಕ್ಕೆ ಜಿಲ್ಲೆಯ ಕೊಡುಗೆ ಅಪಾರ: ಸಚಿವ ತಿಮ್ಮಾಪೂರ
ಪ್ರತಿಯೊಂದು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಅದಕ್ಕೆ ನಮ್ಮ ಸರ್ಕಾರ ಹೆಣ್ಣು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಗ್ಯಾರಂಟಿ ಯೋಜನೆಗಳು ಜಾರಿಗೆ ಮಾಡಿದೆ
ಯುಕೆಪಿ-ಮೂರು ವರ್ಷದೊಳಗೆ ರೈತರಿಗೆ ಪರಿಹಾರ: ಸಚಿವ ಎಚ್‌.ಕೆ. ಪಾಟೀಲ
ಉತ್ತರ ಕರ್ನಾಟಕದ ಬಹುದೊಡ್ಡ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಮೂರು ವರ್ಷಗಳ ಅವಧಿಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.
ತ್ವರಿತಗತಿಯಲ್ಲಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ: ಸಚಿವ ತಿಮ್ಮಾಪೂರ
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅಧುನಿಕ ಕಾಂತಿವರ್ಧಕ ಬಳಸುವಾಗ ಎಚ್ಚರವಿರಲಿ: ಪ್ರೋ. ಗೀತಾ ಗಡಾದ
ತೇರದಾಳ: ದೇವರು ಸೃಜಿಸಿದ ಪ್ರಕೃತಿಯ ಸೌಂದರ್ಯ ಮುಕುಟವೇ ನಾರಿ. ನಮ್ಮ ಭಾರತೀಯ ನಾರಿಯರು ಸೌಂದರ್ಯದಲ್ಲಿ ವಿಶ್ವದಲ್ಲಿಯೇ ಮುಂಚೂಣಿಯಲ್ಲಿದ್ದು,ಜಾಹೀರಾತುಗಳಿಗೆ ಮಾರು ಹೋಗಿ ರಸಾಯನಿಕಯುಕ್ತ ಸೌಂದರ್ಯವರ್ಧಕ ಬಳಸುವುದರ ಬದಲಾಗಿ ಭಾರತೀಯ ಆಯುರ್ವೇದ ಶೈಲಿಯ ವಸ್ತುಗಳನ್ನು ಬಳಸಬೇಕೆಂದು ಎಸ್.ಬಿ.ಎಂ.ಕೆ. ಆಯುರ್ವೇದ ವಿದ್ಯಾಲಯ ಕಹೆರ ಅಸೋಸಿಯೇಟ್ ಪ್ರೋ.ಗೀತಾ ಗಡಾದ ಹೇಳಿದರು.
ಗಣತಿ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ಇಲ್ಲ: ನಾರಾಯಣಸಾ ಭಾಂಡಗೆ
ರಾಜ್ಯ ಸರ್ಕಾರ ಕೈಗೊಂಡಿರುವ ಗಣತಿ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿಲುವು ಕಾಣಿಸುತ್ತಿಲ್ಲ. ಹಲವಾರು ಗೊಂದಲಗಳಿಂದ ಕೂಡಿದ್ದು, ಈಗಾಗಲೇ ಹಲವಾರು ಅಂಶಗಳನ್ನು ಸರ್ಕಾರ ಕೈಬಿಡುವ ಮೂಲಕ ಮುಜುಗರ ಅನುಭವಿಸಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 412
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved