ನಾಡಿನ ಸಂಸ್ಕೃತಿಯ ಶ್ರೀಮಂತಿಕೆಗೆ ಶರಣರ ಕೊಡುಗೆ ಅಪಾರ: ಅಶೋಕ ತೇಲಿಕನ್ನಡ ನಾಡಿನ ಅನೇಕ ಆಚಾರ ವಿಚಾರ, ಸಂಸ್ಕೃತಿಗೆ ಶರಣರ ಕೊಡುಗೆ ಅಪಾರವಾಗಿದೆ. ಕಾಯಕ ತತ್ವ, ದಾಸೋಹ ತತ್ವಗಳ ಜೊತೆಗೆ ಅನೇಕ ಸಾಮಾಜಿಕ ಚಿಂತನೆಗಳುಳ್ಳ ವಚನಗಳ ಮೂಲಕ ಶರಣ ಸಂಸ್ಕೃತಿ ಬೆಳೆದು ಬಂದದ್ದು, ಅಂತಹ ಶರಣ ಸಂಸ್ಕೃತಿಯ ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.