• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಪಿಡಿ ಬಂದ್, ರೋಗಿಗಳ ಪರದಾಟ
ಕೊಲ್ಕತ್ತಾದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನನಿರತ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ರಬಕವಿ-ಬನಹಟ್ಟಿ-ತೇರದಾಳ ಖಾಸಗಿ ಆಸ್ಪತ್ರೆಗಳ ವೈದ್ಯರು ಶನಿವಾರ ಹೊರರೋಗಿ ವಿಭಾಗ(ಒಪಿಡಿ) ಬಂದ್ ಮಾಡಿ ಪ್ರತಿಭಟನೆ ನಡೆಸಿತು. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.
ಕೇಂದ್ರದಿಂದ ರಾಜಭವನ ದುರ್ಬಳಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಆರೋಪಿಸಿದರು.
ಮೊಬೈಲ್‌ಗೆ ರೆಸ್ಟ್‌ ನೀಡಿ, ಮೆದುಳಿಗೆ ಕೆಲಸ ಕೊಡಿ
ಕನ್ನಡ ಪ್ರಭ ವಾರ್ತೆ ಬಾಗಲಕೋಟೆ ಸ್ಪರ್ಧಾತ್ಮಕ ಯುಗದ ವಿದ್ಯಾರ್ಥಿಗಳು ಗ್ರಂಥಾಲಯ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ನಿರಂತರ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ತಮ್ಮ ಸಾಧನೆಗೆ ಪರಿಶ್ರಮದ ಓದೇ ಮುಖ್ಯ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಮುಖ್ಯಸ್ಥರಾದ ಡಾ.ವೀರೇಶ ಬಡಿಗೇರ ಅವರು ಹೇಳಿದರು.
ಬನಹಟ್ಟಿ: ಭಾರಿ ಮಳೆಗೆ ಕುಸಿದು ಬಿದ್ದ ಮೈದಾನದ ಗೋಡೆ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಅವಳಿ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಸೋಮವಾರ ಪೇಟೆ, ಮಂಗಳವಾರ ಪೇಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳೆಲ್ಲವೂ ಹಳ್ಳದಂತೆ ಕಂಡು ಬಂದವು. ರಸ್ತೆಗಳು ಜಲಾವೃತವಾಗಿ ವಾಹನಗಳು ಹಾಗೂ ಜನರ ಸಂಚಾರಕ್ಕೆ ಪರದಾಟವನ್ನು ನಡೆಸಿದರು. ಇನ್ನು, ಇಲ್ಲಿಯ ಎಸ್‌ಆರ್‌ಎ ಕಾಲೇಜು ಮೈದಾನಕ್ಕಿರುವ ತಡೆಗೋಡೆಯು ನೀರಿನ ರಭಸಕ್ಕೆ ಕುಸಿದು ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ನೀರಿನ ರಭಸ ಜೋರಾಗಿದ್ದದ್ದರಿಂದ ತಡೆಯ ಅರ್ಧಭಾಗ ಕುಸಿದು ಬಿದ್ದಿತು.
ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ ಅತ್ಯಗತ್ಯ
ಬಾಗಲಕೋಟೆ: ಸ್ವಾತಂತ್ರ್ಯ ಭಾರತದ ಹೋರಾಟದಲ್ಲಿ ಅಮೂಲ್ಯ ಪಾತ್ರ ನಿರ್ವಹಿಸಿದ ಮಹಿಳೆಯರ ಗಮನದಲ್ಲಿಟ್ಟುಕೊಂಡು ಇಂದಿನ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ ಅತ್ಯಗತ್ಯ ಎಂದು ಟಿಐಇಐನ ಅಧ್ಯಕ್ಷೆ ಮಾಧುರಿ ಮುಧೋಳ ತಿಳಿಸಿದರು.
ನೇಕಾರರನ್ನು ಹೋರಾಟಕ್ಕೆ ಪ್ರೆರೇಪಿಸಿದ್ದು ಗಾಂಧಿಜಿ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಬ್ರಿಟಿಷರನ್ನು ದೇಶದಿಂದ ಹೊಡೆದೊಡಿಸಿ, ಸ್ವಾತಂತ್ರ್ಯ ದೊರಕಿಸಿ ಕೊಡುವಲ್ಲಿ ಗಾಂಧೀಜಿ ಅವರು ದೇಶದ ಉದ್ದಗಲಕ್ಕೂ ವ್ಯಾಪಿಸಿರುವ ನೇಕಾರರಲ್ಲಿ ದೇಶಪ್ರೇಮ ಬಿತ್ತಿ ಅವರನ್ನೂ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡಿದ್ದು ಅನನ್ಯ ಎಂದು ಕೋಟೆಕಲ್ ಪಿಕೆಪಿಎಸ್ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.ತಾಲೂಕಿನ ಕೋಟೆಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಣೀಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆಭಾರತ ಸ್ವಾತಂತ್ರ್ಯಗೊಳ್ಳಲು ಸಾಕಷ್ಟು ವೀರಸೇನಾನಿಗಳ ತ್ಯಾಗ, ಬಲಿದಾನವಿದೆ. ಅಂತಹ ಸ್ವಾತಂತ್ರ್ಯ ದಿನಕ್ಕೆ ಅರ್ಥ ಬರಬೇಕಾದರೆ ಯಾವಾಗ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾಗಿ, ಆರ್ಥಿಕವಾಗಿ, ಸಾಂಸ್ಕೃತಿಕವಾಗಿ ಸಮಾನತೆ ಬರುತ್ತದೆ, ಆಗ ಸ್ವಾತಂತ್ರ್ಯ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಬಾಗಲಕೋಟೆ- ಚಿತ್ರದುರ್ಗ ಭೋವಿಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಹೇಳಿದರು.
ವಿಕಸಿತ ಭಾರತ ನಮ್ಮೆಲ್ಲರ ಗುರಿಯಾಗಬೇಕು
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ೨೦೪೭ರಲ್ಲಿ ಭಾರತವನ್ನು ವಿಕಸಿತ ಭಾರತವನ್ನಾಗಿಸುವುದು ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ದೇಶಾಭಿಮಾನವನ್ನು ಬೆಳೆಸಿಕೊಂಡು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು. ಪಟ್ಟಣದ ಎಸ್ಆರ್‌ಎ ಮೈದಾನದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ೭೮ ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿಯೇ ಅಹಿಂಸಾ ತತ್ವದ ಮೇಲೆ ಸ್ವಾತಂತ್ರ‍್ಯ ಪಡೆದ ದೇಶ ಭಾರತವಾಗಿದೆ.
ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಕೆ ಆಗ್ರಹ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಪ್ರಯೋಗಾಲಯದ ಸಿಬ್ಬಂದಿ, ಆಪ್ತ ಸಮಾಲೋಚಕರು, ಶೂಶೃಷಕರ ಸೇವೆ ಖಾಯಂ ಮಾಡುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಕಟ್ಟಿಕೊಂಡು ಶುಕ್ರವಾರ ಮುಷ್ಕರ ನಡೆಸಿದರು.
ಜಮಖಂಡಿ: ಲಕ್ಕನ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ
ಕನ್ನಡಪ್ರಭ ವಾರ್ತೆ ಜಮಖಂಡಿನಗರದ ಹೃದಯ ಭಾಗದಲ್ಲಿರುವ ಲಕ್ಕನ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದ ಘಟನೆ ನಡೆದಿದೆ. ಮಧ್ಯಾಹ್ನ ಕೆರೆಯ ಹೊರಭಾಗಕ್ಕೆ ಮೊಸಳೆ ಬಂದಿರುವುದನ್ನು ನೋಡಿದ ಜನರು ಗಾಬರಿಯಾಗಿದ್ದು, ಬಳಿಕ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved