• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಧವಾನಂದ ಪ್ರಭುಗಳ ಮಾತಿಗೆ ಕದ್ದಿಮನಿ ಕಟ್ಟಿಬದ್ಧರು
ಇಂಚಗೇರಿ ಸಂಪ್ರದಾಯ ಮತ್ತು ಮಾಧವಾನಂದ ಪ್ರಭುಗಳ ಮಾತು ಉಳಿಸುವುದಕ್ಕಾಗಿ ತಮ್ಮ ಜೀವನದುದ್ದಕ್ಕೂ ಸಂಕಷ್ಟದ ಹಾದಿಯಲ್ಲಿಯೇ ನಡೆದುಕೊಂಡು, ಕಡೆಗೊಂದು ದಿನ ಜನರ ಸಹಕಾರದಿಂದ ಇಲ್ಲಿನ ಗಿರಿಮಲ್ಲೇಶ್ವರ ಆಶ್ರಮ ಕಟ್ಟಿ ಗಿರಿಮಲ್ಲೇಶ್ವರ ಮತ್ತು ಮಾಧವಾನಂದರ ನಿತ್ಯ ಪೂಜೆ, ಭಜನೆ, ಆರತಿ ನಡೆಯುವುದಕ್ಕೆ ಕಾರಣವಾದವರೆ ದಿ.ಸಂಗಪ್ಪ ಕದ್ದಿಮನಿ ಮಹಾರಾಜರಾಗಿದ್ದಾರೆ. ಮಾಧವಾನಂದ ಪ್ರಭುಜಿಯವರ ಪರಮ ಭಕ್ತರಾಗಿದ್ದ ಸಂಗಪ್ಪರಿಗೆ ಗುರುವಿನ ಆಶೀರ್ವಾದ ಇದ್ದುದರಿಂದಲೇ ಇಂದು ಅವರ ಪುಣ್ಯರಾಧನೆ ನಡೆಯುವುದೇ ಸಾಕ್ಷಿ ಎಂದು ಸ್ಥಳೀಯ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದ ಪ.ಪೂ.ಸಹಜಾನಂದ ಸ್ವಾಮೀಜಿ ನುಡಿದರು.
ರಾಜ್ಯಮಟ್ಟ ಕ್ರೀಡೆಗಳಲ್ಲಿ ಮೆಡಿಕಲ್ ಕಾಲೇಜ್ ಸಾಧನೆ
ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ . ಚರಂತಿಮಠ ಅಭಿನಂದಿಸಿದ್ದಾರೆ.
ಎಸ್.ಆರ್.ಕಂಠಿ ಕಾಲೇಜಿಗೆ ಎ ಡಬಲ್ ಪ್ಲಸ್ ಗ್ರೇಡ್‌: ಡಾ.ವೀರಣ್ಣ ಚರಂತಿಮಠ ವಿಶ್ವಾಸ
ನಾಲ್ಕನೇ ಬಾರಿಗೆ ಆಗಮಿಸುವ ತಂಡವು ಎರಡು ದಿನಗಳವರಿಗೂ ಮೌಲ್ಯಾಂಕನ ಪರಿಶೀಲನೆ ಮಾಡಲಿದ್ದಾರೆ. ಈ ಸಲ ಎ ಡಬಲ್ ಪ್ಲಸ್ ಗ್ರೇಡ್ ಸಿಗುವ ಸಾಧ್ಯತೆ
ಈಶ್ವರಪ್ಪ ಹೊಸ ಸಂಘಟನೆಗೆ ಸಿಗುತ್ತಾ ಬೆಂಬಲ?
ರಾಜ್ಯ ರಾಜಕಾರಣ ಹಾಗೂ ಪಕ್ಷ ರಾಜಕಾರಣದಿಂದ ನಿರ್ಲಕ್ಷ್ಯಕ್ಕೊಳಗಾಗಿ ನೇಪಥ್ಯಕ್ಕೆ ಸರಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ರಾಜಕಾರಣದಲ್ಲಿ ಉಳಿಯುವ ಅನಿವಾರ್ಯತೆ ಎಂಬಂತೆ ಮತ್ತೊಂದು ಸಂಘಟನೆ ಹುಟ್ಟು ಹಾಕುವ ಪ್ರಯತ್ನದ ಭಾಗವಾಗಿ ಭಾನುವಾರ ಬಾಗಲಕೋಟೆಯಲ್ಲಿ ನಡೆಸಲು ಉದ್ದೇಶಿಸಿರುವ ಚಿಂತನ ಮಂಥನ ಸಭೆ ಇದೀಗ ಹಲವು ರೀತಿ ಚರ್ಚೆಗೆ ಗ್ರಾಸವಾಗಿದೆ. ಮತ್ತೊಮ್ಮೆ ಆರಂಭಿಸಲು ಹೊರಟಿರುವ ಬ್ರಿಗೇಡ್‌ಗೆ ನಿರೀಕ್ಷಿತ ಬೆಂಬಲ ಸಿಗಬಹುದೆ ಎಂಬ ಕೂತೂಹಲ ಕೂಡ ಮೂಡಿದೆ.
ಜಿಲ್ಲೆಯಲ್ಲಿ 8 ಹೊಸ ಮತಗಟ್ಟೆ ಸ್ಥಾಪನೆಗೆ ಅನುಮೋದನೆ
ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 8 ಮತಗಟ್ಟೆ ಸ್ಥಾಪನೆಗೆ ಸಲ್ಲಿಸಲಾದ ಪ್ರಸ್ತಾವನೆಗೆ ಚುನಾವಣಾ ಆಯೋಗವು ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಪ್ರವಾಹ, ಹಾನಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ಸಚಿವ ಆರ್.ಬಿ.ತಿಮ್ಮಾಪೂರ
ಘಟಪ್ರಭಾ ಅಣೆಕಟ್ಟು ಮತ್ತು ಬ್ಯಾರೇಜ್‌ಗಳ ನದಿ ಪಾತ್ರದಲ್ಲಿನ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಾಂತ್ರಿಕ ಪರಿಶೀಲನೆ ಕೈಗೊಂಡು, ವಾಸ್ತವಿಕ ಅಂಶಗಳ ಒಳಗೊಂಡ ವರದಿ ಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ
ನಾಳೆ ಬ್ರಿಗೇಡ್ ಚಿಂತನ ಮಂಥನ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಅ.20 ರಂದು ಬಾಗಲಕೋಟೆ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಬ್ರಿಗೇಡ್ ಬಗ್ಗೆ ಚಿಂತನ ಮಂಥನ ಸಭೆ ನಡೆಯಲಿದೆ.
ರಾಮಾಯಣದಿಂದ ಸಂಸ್ಕ್ರತಿ, ಪರಂಪರೆ ಜೀವಂತ: ವಿಪ ಸದಸ್ಯ ಹನಮಂತ ನಿರಾಣಿ
ಬೀಳಗಿ ತಾಲೂಕು ಆಡಳಿತದಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಎಚ್.ಆರ್.ನಿರಾಣಿ ಉದ್ಘಾಟಿಸಿದರು.
ಸಾಹಿತಿಗಳಿಗೆ, ಕವಿಗಳಿಗೆ ಮಹರ್ಷಿ ಸ್ಫೂರ್ತಿ ಸೆಲೆ: ಡಾ.ಎನ್.ಕೆ.ಹೆಗಡೆ
ಮಹರ್ಷಿ ಮೂಲ ಹೆಸರು ರತ್ನಾಕರ. ವಿಶ್ವದ ಮೊದಲ ಶ್ಲೋಕ ರಚಿಸಿದ್ದಾರೆ. ರಾಮಾಯಣ ಆಧಾರದ ಮೇಲೆ ಕಾವ್ಯ, ನಾಟಕ, ಕಾದಂಬರಿ ಮತ್ತು ಕಥೆಗಳನ್ನು ಅನೇಕರು ರಚಿಸಿದ್ದಾರೆ
ಪ್ರತಿಭಾವಂತರು ಸಮಾಜದ, ರಾಷ್ಟ್ರದ ಆಸ್ತಿ
ಸಾಧನೆ ಮೆರೆದ ಮಕ್ಕಳನ್ನು ಪ್ರೋತ್ಸಾಹಿಸುವ ಗುರುತರ ಹೊಣೆಗಾರಿಕೆ ಸಮಾಜದ ಎಲ್ಲ ಬಾಂಧವರಿಗೆ ಸೇರಿದ ಕಾರಣ ಪ್ರತಿಭಾವಂತರನ್ನು ನಮ್ಮ ಆಸ್ತಿ ಎಂಬಂತೆ ಗೌರವಿಸಿ ಅವರ ಸಾಧನೆಗೆ ನೀರೆರೆದು ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಉದ್ಯಮಿ ರವಿ ದೇಸಾಯಿ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 376
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved