• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೀಘ್ರ ರಾಜ್ಯವ್ಯಾಪಿ ಎ ಖಾತಾ, ಬಿ ಖಾತಾ ಆರಂಭ
ಬೆಂಗಳೂರು ಮಾದರಿ ರಾಜ್ಯ ವ್ಯಾಪ್ತಿ ಎ ಖಾತಾ, ಬಿ ಖಾತಾ ಆರಂಭಿಸಲಾಗುವುದು. ಇದರಿಂದ ಅನಧಿಕೃತ ನಿವೇಶನಗಳಿಗೆ ಶಾಶ್ವತ ಕಡಿವಾಣ ಬೀಳಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.
ಬೆಳೆಗೆ ಪರಿಹಾರ, ಶಾಶ್ವತ ಪರಿಹಾರಕ್ಕೆ ರೈತರ ಆಗ್ರಹ
ಘಟಪ್ರಭಾ ಪ್ರವಾಹದ ಕುರಿತು ನಾನು ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ನಾನು ಕೂಡಾ ನಿಮ್ಮಹಾಗೆ ರೈತನಿದ್ದು ನನ್ನ ಹೊಲವು ಸಹಿತ ಪ್ರವಾಹಕ್ಕೆ ಮುಳುಗಿದೆ. ಹೀಗಾಗಿ ರೈತರ ಸಮಸ್ಯೆಗಳು ಏನು ಎಂಬುವುದು ನನಗೆ ಅರಿವು ಇದೆ. ನಾನು ಯಾವತ್ತೂ ರೈತಪರ ಇದ್ದೇನೆ. ರೈತರ ಹಿತವೇ ನನಗೆ ಮುಖ್ಯ.ತಾವು ಮುಖ್ಯಮಂತ್ರಿಗಳನ್ನು ಭೇಟಿಯಾಗಲು ನಾನು ಅವಕಾಶ ಮಾಡಿಕೊಡುತ್ತೇನೆ. ತಾವು ದಿನಾಂಕ ನಿಗದಿಪಡಿಸಿ ಎಂದು ಸಚಿವ ಆರ್.ಬಿ.ತಿಮ್ಮಾಪುರ ರೈತರಿಗೆ ತಿಳಿಸಿದರು.
ಕಡಿಮೆ ಸಂಬಳ; ನೇಯ್ಗೆಯಿಂದ ವಿಮುಖ!
2000ರಿಂದ ತುಳಸಿಗೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಬೇಕಾದ ಬಟ್ಟೆ ನೇಯ್ಗೆ ಮಾಡಲಾಗುತ್ತಿದೆ. ಆದರೆ, ಹಲವಾರು ವರ್ಷಗಳಿಂದ ಇಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ ಸೂಕ್ತ ವೇತನ ದೊರೆಯದ ಕಾರಣಕ್ಕೆ ಮಹಿಳೆಯರು ಈ ಉದ್ಯೋಗದಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಇಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಸೂಕ್ತ ಸಂಬಳ ನೀಡಿ ಈ ರಾಷ್ಟ್ರಧ್ವಜಕ್ಕೆ ಬೇಕಾದ ನೇಯ್ಗೆ ಕಾರ್ಯವನ್ನು ಭದ್ರಪಡಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ.
ಅಭಿವೃದ್ಧಿ ಕೆಲಸದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ
ಬಾಗಲಕೋಟೆ ಮತಕ್ಷೇತ್ರದಲ್ಲಿ ರಸ್ತೆ, ಚರಂಡಿಯಷ್ಟೇ ಅಭಿವೃದ್ಧಿ ಮಾಡಿಲ್ಲ. ನನ್ನ ಶಾಸಕತ್ವದ ಅವಧಿಯಲ್ಲಿ ಏನೇನು ಅಭಿವೃದ್ಧಿ ಕೆಲಸಗಳ ಆಗಿದೆ ಎಂಬುವುದರ ಸಂಪೂರ್ಣ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಬನ್ನಿ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರಿಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಸವಾಲು ಹಾಕಿದರು.
ನಾಳೆ ಸ್ವಾತಂತ್ರ್ಯ ಯೋಧನ ಮನೆ ಮುಂದೆ ಧ್ವಜಾರೋಹಣ
ಪ್ರತಿವರ್ಷದಂತೆ ಈ ವರ್ಷ ಕೂಡಾ ಸ್ವಾತಂತ್ರ್ಯ ಯೋಧ ಸಾಬಣ್ಣ ಶಿಂಧೆ ಅವರ ಮನೆ ಮುಂದೆ ಆ.15ರಂದು ಧ್ವಜಾರೋಹಣ ನಡೆಯಲಿದೆ. ಸಾಬಣ್ಣ ಇಂದು ಜೀವಂತವಿಲ್ಲ. ಸ್ವಾತಂತ್ರ್ಯ ಸಿಕ್ಕ ದಿನದಿಂದ ಅವರು ತಮ್ಮ ಮನೆ ಮುಂದೆ ಮಾಡಿಕೊಂಡು ಬಂದ ಧ್ವಜಾರೋಹಣ ಕಾರ್ಯಕ್ರಮ ಇನ್ನೂ ನಿಂತಿಲ್ಲ.
ಚರಂತಿಮಠ ವಿರುದ್ಧ ರಾಜಕೀಯ ಸಂಘರ್ಷಕ್ಕೆ ಸಿದ್ಧ
ಚರಂತಿಮಠ ವಿರುದ್ಧ ತಾವು ರಾಜಕೀಯ ಸಂಘರ್ಷಕ್ಕೆ ಸಿದ್ಧರಿದ್ದು, ಸಂಘ ಬಿಟ್ಟು ಹೊರಗೆ ಬಂದು ರಾಜಕೀಯ ಮಾಡಲಿ ನೋಡೋಣಾ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಸವಾಲು ಹಾಕಿದರು.
ತಂತ್ರಜ್ಞಾನದಿಂದ ಗ್ರಂಥಾಲಯ ಬಳಕೆ ಕ್ಷೀಣ
ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ವಿದ್ಯಾರ್ಥಿಗಳಲ್ಲಿ ಓದುವುದು ಮತ್ತು ಗ್ರಂಥಾಲಯದ ಬಳಕೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇದರ ನೇರ ಪರಿಣಾಮ ಸಾಹಿತ್ಯ, ಸಂಸ್ಕೃತಿಗಳ ಮೇಲೆ ಆಗುತ್ತದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮುಖ್ಯಗ್ರಂಥಪಾಲಕ ರಾಜಕುಮಾರ ಕುಲಕರ್ಣಿ ಹೇಳಿದರು.
ದೇಶಾಭಿಮಾನ ಜಾಗೃತಿಗಾಗಿ ಹರ್‌ ಘರ್‌ ತಿರಂಗಾ
ಸ್ವಾತಂತ್ರ್ಯೋತ್ಸವದ ದಿನಾಚರಣೆ ಸಂಭ್ರಮದಲ್ಲಿ ದೇಶಾಭಿಮಾನದ ಜಾಗೃತಿ ಮೂಡಿಸಲು ಆ.೧೩ ರಿಂದ ೧೫ರವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕೆಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಸಂಗನಗೌಡ ಕಾತರಕಿ ಕೋರಿದರು.
ದೇಶಭಕ್ತಿ ಜಾಗೃತಿಗಾಗಿ ಹರ್‌ ಘರ್ ತಿರಂಗಾ ಅಭಿಯಾನ
ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಮೂಲಕ ಯುವ ಜನತೆಯಲ್ಲಿ ದೇಶಭಕ್ತಿ ಜಾಗೃತಗೊಳಿಸುವ ಅಭಿಯಾನಯಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುತ್ತಿರುವ ಬ್ಯಾಂಕ್‌
ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಸುಧಾರಣೆಗಾಗಿ ನಮ್ಮ ತಂದೆ ದಿ.ಕೆ.ಎಂ.ಪಟ್ಟಣಶೆಟ್ಟಿ ಅವರ ದೂರದೃಷ್ಟಿಯ ಫಲವಾಗಿ ಮತ್ತು ಶಿವಯೋಗಮಂದಿರದ ಸದಾಶಿವ ಶ್ರೀಗಳ ಅಮೃತ ಹಸ್ತದಿಂದ ಆರಂಭಗೊಂಡ ವೀರಪುಲಿಕೇಶಿ ಕೋ-ಆಪರೇಟಿವ್ ಬ್ಯಾಂಕ್ ಕಳೆದ 60 ವರ್ಷಗಳಿಂದ ಸಾರ್ವಜನಿಕ ವಲಯಕ್ಕೆ ಆರ್ಥಿಕ ಸಬಲತೆ ನೀಡುವುದರ ಜತೆಗೆ ಉತ್ತಮ ಲಾಭದತ್ತ ಮುನ್ನಡೆಯುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಅಧ್ಯಕ್ಷ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved