• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲಿಗೆ ಹರಿಬಿಟ್ಟರೆ ಮಾನನಷ್ಟ ಮೊಕದ್ದಮೆ ಹಾಕುವೆ
ಇನ್ನು ಮುಂದೆ ತಮ್ಮ ವಿರುದ್ಧ ನಾಲಿಗೆ ಹರಿಬಿಟ್ಟರೆ ಮಾನನಷ್ಟ ಮೊಕದ್ದಮೆ ಎದುರಿಸಬೇಕಾಗುತ್ತದೆ ಎಂದು ಮೇಲ್ಮನೆ ಸದಸ್ಯ ಪಿ.ಎಚ್. ಪೂಜಾರ ಅವರು ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಖಡಕ್ ಎಚ್ಚರಿಕೆ ನೀಡಿದರು.
ದುಡಿಮೆಗೆ ತಕ್ಕ ಸಂಬಳ ಸಿಗದೇ ಆತ್ಮಹತ್ಯೆಯತ್ತ ನೇಕಾರ
ನೇಕಾರಿಕೆ ಉದ್ಯಮ ಸರ್ಕಾರದ ನಿಷ್ಕಾಳಜಿಯಿಂದ ಇಂದು ಅವಸಾನದಂಚಿಗೆ ತಲುಪಿದೆ. ನೇಕಾರರ ದುಡಿಯುವ ಕೈಗಳಿಗೆ ಉದ್ಯೋಗ ಸಿಗದ ಕಾರಣ ಆತ್ಮಹತ್ಯೆಗಳು ನಿರಂತರವಾಗಿ ಸಾಗಿವೆ. ಇದು ಕಳವಳಕಾರಿ ಸಂಗತಿ ಎಂದು ನೇಕಾರ ಧುರೀಣ ಸದಾಶಿವ ಗೋಂದಕರ ಹೇಳಿದರು.
ಮದ್ವೆಗೆ ವಿರೋಧಿಸ್ತಾರೆಂದು ಹೆದರಿ ಪ್ರೇಮಿಗಳ ಆತ್ಮಹತ್ಯೆ
ಪ್ರೀತಿಗೆ ವಿರೋಧ ಹಾಗೂ ಮುಂದೆ ನಮ್ಮಿಬ್ಬರ ಮದುವೆಗೂ ಕುಟುಂಬದವರು, ಸಮಾಜ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೆದರಿ, ಜಿಗುಪ್ಸೆಗೊಂಡು ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಸಮೀಪದ ನಂದಗಾಂವ ಗ್ರಾಮದದಲ್ಲಿ ಶುಕ್ರವಾರ ನಡೆದಿದೆ. ನಂದಗಾಂವದ ಸಚಿನ್ ಭೀರಪ್ಪ ದಳವಾಯಿ (22) ಹಾಗೂ ಅದೇ ಗ್ರಾಮದ ಪ್ರತಿಭಾ ಮಲ್ಲಪ್ಪ ಮಡಿವಾಳ (19) ನೇಣಿಗೆ ಶರಣಾದದವರು.
ಪ್ರವಾಹ ಇಳಿಮುಖ: ಮನೆಗತ್ತ ಸಂತ್ರಸ್ತರ ಹೆಜ್ಜೆ
ಕೃಷ್ಣಾನದಿಯ ಪ್ರವಾಹ ಇಳಿಮುಖವಾಗಿದ್ದು, ಹಿನ್ನೀರಿನಿಂದ ಜಲಾವೃತಗೊಂಡಿದ್ದ ರಸ್ತೆಗಳು ತೆರೆದುಕೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿವೆ. ಇದರೊಟ್ಟಿಗೆ ಪ್ರವಾಹದಿಂದ ಮನೆ ತೋರೆದ ಜನರು ಇದೀಗ ತಮ್ಮ ಮನೆಗಳತ್ತ ಹೆಜ್ಜೆ ಹಾಕು ಅಣಿ ಆಗಿದ್ದಾರೆ.
ಅರ್ಥಪೂರ್ಣವಾಗಿ ಸ್ವಾತಂತ್ರೋತ್ಸವ ಆಚರಣೆಗೆ ನಿರ್ಧಾರ
ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ತಹಸೀಲ್ದಾರ್ ಮಂಗಳಾ ಎಂ. ಅವರು ತಿಳಿಸಿದರು.
ಬಿಟಿಡಿಎ ನೀಡಿದ ಜಾಗಗಳ ತನಿಖೆಯಾಗಲಿ : ಮಾಜಿ ಶಾಸಕ ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಆಗ್ರಹ

ಬಿಟಿಡಿಎ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಯಾವ ಸಂಘ-ಸಂಸ್ಥೆಗೆ ಎಷ್ಟೆಷ್ಟು ಜಾಗ ನೀಡಲಾಗಿದೆ? ಎಷ್ಟು ಅಕ್ರಮವಾಗಿ ನೀಡಲಾಗಿದೆ ಎಂಬುವುದರ ಕುರಿತು ಸಂಪೂರ್ಣ ತನಿಖೆಯನ್ನು ನಡೆಸಲು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇಮಕ ಮಾಡಬೇಕೆಂದು ವೀರಣ್ಣ ಚರಂತಿಮಠ ಆಗ್ರಹಿಸಿದರು.

ಸದಸ್ಯರೇ ಇಲ್ಲದಿದ್ದರೂ ಮೀಸಲಾತಿ ಭಾಗ್ಯ!
ಲೋಕಾಪುರ ಪಪಂ ಆಗಿ ಮೂರು ವರ್ಷ ಕಳೆದಿದೆ. ಹೀಗಾಗಿ ಇನ್ನುವರೆಗೂ ಒಮ್ಮೆಯೂ ಚುನಾವಣೆ ನಡೆದು ಸದಸ್ಯರು ಆಯ್ಕೆ ಆಗಿಲ್ಲ. ಹೀಗಿದ್ದರೂ ಸರ್ಕಾರ ಲೋಕಾಪುರ ಪಪಂಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಮೀಸಲು ಘೋಷಿಸಿ ಅಚ್ಚರಿ ಮೂಡಿಸಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಉಮೇಶ ಅಂತ್ಯಕ್ರಿಯೆ
ಪಶ್ಚಿಮ ಬಂಗಾಲದಲ್ಲಿ ಕರ್ತವ್ಯದ ವೇಳೆ ಇದ್ದಾಗ ಮಿಸ್ ಫೈರಿಂಗ್ ಆಗಿ ಗುಂಡು ತಗುಲಿ ಮೃತಪಟ್ಟಿದ್ದ ತಾಲೂಕಿನ ಕಟಗೇರಿ ಗ್ರಾಮದ ಉಮೇಶ ಅಖಂಡಪ್ಪ ಡಬಗಲ್(33) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನಡೆಯಿತು.
ವೀರಪುಲಿಕೇಶಿ ಬ್ಯಾಂಕ್‌ಗೆ ₹1.36 ಕೋಟಿ ಲಾಭ
ನಗರದ ಪ್ರತಿಷ್ಠಿತ ಶ್ರೀ ವೀರಪುಲಿಕೇಶಿ ಸಹಕಾರಿ ಬ್ಯಾಂಕಿಗೆ ಸನ್ 2023-24ನೇ ಸಾಲಿನ ಮಾ.31 ಅಂತ್ಯಕ್ಕೆ ₹136.56 ಲಕ್ಷ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ತಿಳಿಸಿದರು.
ತೋಟಗಾರಿಕೆ ಕ್ಷೇತ್ರಕ್ಕೆ ಮರಿಗೌಡರ ಪಾತ್ರ ಅಪಾರ
ದೇಶದಲ್ಲಿಯೇ ಅತೀ ಹೆಚ್ಚು ತೋಟಗಾರಿಕಾ ಕ್ಷೇತ್ರ ಹೊಂದಿರುವಂತಹ ರಾಜ್ಯವನ್ನಾಗಿಸಲು ಪ್ರಯತ್ನಿಸಿದ ಖ್ಯಾತಿ ಡಾ.ಎಮ್.ಹೆಚ್. ಮರಿಗೌಡ ಅವರಿಗೆ ಸಲ್ಲುತ್ತದೆ ಎಂದು ಕುಲಪತಿ ಡಾ.ವಿಷ್ಣುವರ್ಧನ ತಿಳಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 339
  • next >
Top Stories
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved