• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ರಾಜ್ಯಮಟ್ಟದ ಜೋಡು ಎತ್ತಿನ ತೆರ ಬಂಡಿ ಸ್ಪರ್ಧೆ
ದಸರಾ ಹಾಗೂ ಮರಗಮ್ಮದೇವಿ ಜಾತ್ರಾ ಮಹೋತ್ಸವ ಮತ್ತು ಜಾತ್ರೆಯ (ಕಂಬಾರ ಓಣಿ)ನಿಮಿತ್ತ ನ್ಯೂ ಡೈಮಂಡ್ ಅಸೋಸಿಯೆಷನ್ ಸಂಯುಕ್ತ ಆಶ್ರಯದಲ್ಲಿ ಅ.೧೦ ರಂದು ಬೆಳಗ್ಗೆ ೯.೩೦ ಗಂಟೆಗೆ ರಾಜ್ಯಮಟ್ಟದ ಜೋಡು ಎತ್ತಿನ ತೆರ ಬಂಡಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಸವರಾಜ ಬೆಣ್ಣಿರೋಟ್ಟಿ ಹಾಗೂ ಹಿರಿಯರಾದ ಶ್ರೀಶೈಲ ದಳವಾಯಿ ತಿಳಿಸಿದರು.
ಕುಟುಂಬ ರಕ್ಷಣೆಯೇ ವಿಮಾ ಗುರಿ: ಮುದಿಯಪ್ಪ
ಇಂದು ಸಾರ್ವಜನಿಕರ ವಲಯದಲ್ಲಿ ಕೆಲಸ ಮಾಡುತ್ತಿರುವ ಜೀವ ವಿಮಾ ಕಂಪನಿಯು ತನ್ನನ್ನು ನಂಬಿದ ಜನರ ಕುಟುಂಬ ರಕ್ಷಣೆಯನ್ನು ಮಾಡುತ್ತದೆ ಎಂದು ಇಳಕಲ್ಲ ನಗರದ ಜೀವ ವಿಮಾ ಕಂಪನಿಯ ಪ್ರತಿನಿಧಿಗಳ ಅಧ್ಯಕ್ಷ ಮುದಿಯಪ್ಪ ಲಮಾಣಿ ಹೇಳಿದರು.
ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.
ದೇವರ ದಾಸಿಮಯ್ಯ ಮನುಕುಲದ ದಾರಿದೀಪ
ದೇವರದಾಸಿಮಯ್ಯನವರ ಆದರ್ಶ ಬದುಕು ಮನುಕುಲಕ್ಕೆ ದಾರಿದೀಪ. ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಮೈಂದರಗಿ ಗುರು ಹಿರೇಮಠದ ಶ್ರೀ ಷ.ಬ್ರ.ಅಭಿನವ ರೇವಣಸಿದ್ಧ ಪಟ್ಟದೇವರು ಹೇಳಿದರು.
ತಾಯಿ, ಮಕ್ಕಳ ಅಪೌಷ್ಟಿಕ ನಿವಾರಣೆಗೆ ಪೋಷಣ್‌ ಸಹಾಯಕ
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆ ಕೊರತೆ ನೀಗಿಸಲು ಸರ್ಕಾರವು ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಪೋಷಣ್ ಮಾಹೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಇವರಿಬ್ಬರಲ್ಲೂ ಅಪೌಷ್ಟಿಕ ನಿವಾರಣೆಗೆ ಇದು ಸಹಾಯಕ ಎಂದು ಪಪಂ ಮುಖ್ಯಾಧಿಕಾರಿ ಜ್ಯೋತಿ ಉಪ್ಪಾರ ಹೇಳಿದರು.
ಹಣ ಗಳಿಕೆಯೇ ವೈದ್ಯ ವೃತ್ತಿ ಮುಖ್ಯ ಧ್ಯೇಯವಲ್ಲ
ಪ್ರತಿಯೊಬ್ಬ ರೋಗಿಯನ್ನು ಸಮಾನ ಮನೋಭಾವದಿಂದ ನೋಡಿ. ಹಣ ಗಳಿಕೆಯೇ ವೈದ್ಯ ವೃತ್ತಿಯ ಮುಖ್ಯ ಧ್ಯೇಯವಲ್ಲ ಎಂದು ನವಿ ಮುಂಬೈನ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ನ ವಿಶ್ರಾಂತ ಸಂಶೋಧನಾ ನಿರ್ದೇಶಕಿ ಡಾ.ಸಬಿತಾ ಎಂ.ರಾಮ್ ಹೇಳಿದರು.
ಬಾದಾಮಿ: ರಥಯಾತ್ರೆಗೆ ಅದ್ಧೂರಿ ಸ್ವಾಗತ
ಡಿ.21, 22, 23 ರಂದು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಗರಕ್ಕೆ ಆಗಮಿಸಿದ್ದ ಕನ್ನಡ ಜ್ಯೋತಿ ರಥ ಯಾತ್ರೆಗೆ ಸೋಮವಾರ ನಗರದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ನಾಡದೇವತೆಗೆ ಮಾಲಾರ್ಪಣೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕೆಂಗೇರಿಮಡ್ಡಿಯ ಸಾಯಿ ಸರೋವರಕ್ಕೆ ಬಾಗೀನ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಇಲ್ಲಿನ ಸಾಯಿ ಸರೋವರವನ್ನು ಎಲ್ಲರೂ ಸ್ವಚ್ಛ ಮತ್ತು ಶುದ್ಧವಾಗಿಡುವುದು ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪುರಸಭೆ ಸದಸ್ಯ ಶೇಖರ ಅಂಗಡಿ ಹೇಳಿದರು. ಸ್ಥಳೀಯ ಕೆಂಗೇರಿಮಡ್ಡಿಯಲ್ಲಿನ ಸಾಯಿ ಸರೋವರಕ್ಕೆ ಗುರುವಾರ ಬೆಳಗ್ಗೆ ವಾರ್ಡ್‌ನ ಮುಖಂಡರೊಂದಿಗೆ ಬಾಗೀನ ಅರ್ಪಿಸಿ ಮಾತನಾಡಿದರು. ನೀರು ಅತ್ಯಮೂಲ್ಯ ವಸ್ತು. ಅಲ್ಲದೆ ನೀರಿಲ್ಲದೆ ಮನುಷ್ಯ ಕೂಡ ಬದುಕಲಾರ. ಇಂತಹ ಅಮೂಲ್ಯವಾದ ನೀರು ಕೊಡುವ ಈ ಸರೋವರದಿಂದ ಈ ವಾರ್ಡ್‌ ಜನರ ಎಲ್ಲ ಕೊಳವೆಬಾವಿಗಳು ರಿಚಾರ್ಜ್‌ ಆಗುತ್ತವೆ.
ಕಾನೂರು ಸುಬ್ಬಮ್ಮ ಹೆಗ್ಗಡತಿ ಪಾತ್ರಾಭಿನಯ ಯಶಸ್ವಿ
ಬಾದಾಮಿ: ವಿಶ್ವಚೇತನ ಬಾದಾಮಿ ವತಿಯಿಂದ ನಾಟ್ಯರಂಗ ಪ್ರದರ್ಶಕ ಕಲಾ ಕೇಂದ್ರ ಶಿರ್ಶಿ ಇವರ ಸಹಯೋಗದಲ್ಲಿ ರಾಧಾರಾಣಿ ಅಭಿನಯದ (ಸಲಹೆ- ಸತೀಶ ಕೊಳ್ಳೇಗಾಲ) ಕುವೆಂಪು ಅವರ ಕಾದಂಬರಿ ಕಾನೂರು ಸುಬ್ಬಮ್ಮ ಹೆಗ್ಗಡತಿ ಆಧಾರಿತ ಪಾತ್ರಾಭಿನಯ ಕಾರ್ಯಕ್ರಮ ಶನಿವಾರ ಪಟ್ಟಣದ ಕಾಲೇಜು ರಸ್ತೆಯ ಶಿವಯೋಗಮಂದಿರ ಶಾಖಾಮಠದ ಆವಣರದಲ್ಲಿ ಯಶಸ್ವಿಯಾಗಿ ಜರುಗಿತು.
ಮಕ್ಕಳ ಪಠ್ಯೇತರ ಬೋಧನೆಗೂ ಒತ್ತು ನೀಡಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಶಿಕ್ಷಕರು ಮಕ್ಕಳಿಗೆ ಕೇವಲ ಪಠ್ಯ ಬೋಧನೆ ಮಾಡದೇ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪಠ್ಯೇತರ ಚಟುವಟಿಕೆಗೂ ಒತ್ತು ನೀಡಬೇಕು ಎಂದು ಬಿಟಿಡಿಎ ಅಧ್ಯಕ್ಷ, ಶಾಸಕ ಎಚ್.ವೈ.ಮೇಟಿ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಶಾಲಾ ಯೋಜನೆಯಡಿ ₹1.20 ಕೋಟಿ ಮೊತ್ತದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 377
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved