• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ : ಪರಿಹಾರ ವಿತರಣೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯ ಹುನಗುಂದ ತಾಲೂಕಿನ ಅಂಬಲಿಕೊಪ್ಪ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರಧನ ವಿತರಿಸಲಾಯಿತು. ಇತ್ತೀಚೆಗೆ ಸುರಿದ ಮಳೆಯಿಂದ ರೈತ ಮಲ್ಲಪ್ಪ ಶಿವಪ್ಪ ಬಸನಾಳ ಎಂಬಾತ ಅಂಬಲಿಕೊಪ್ಪ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ. ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅಂಬಲಿಕೊಪ್ಪ ಗ್ರಾಮದ ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಶಾಸಕ ಎಚ್.ವೈ.ಮೇಟಿ ಒತ್ತಾಯಿಸಿದ್ದರು.
ಮಾತೃಭಾಷೆ ನಮ್ಮ ಉಸಿರಾಗಿರಬೇಕು: ಶಾಸಕ ಸಿದ್ದು
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಮಾತೃಭಾಷೆ ನಮ್ಮ ಸಂಸ್ಕೃತಿಯ ಮೂಲ ಸ್ತೋತ್ರವಾಗಿದ್ದು, ಕನ್ನಡ ನಮ್ಮ ಉಸಿರಾಗಬೇಕು ಎಂದು ಶಾಸಕ ಸಿದ್ದು ಸವದಿ ನುಡಿದರು. ತೇರದಾಳದಿಂದ ರಬಕವಿ-ಬನಹಟ್ಟಿಗೆ ಬಂದ ಕನ್ನಡ ರಥಕ್ಕೆ ರಬಕವಿ ಹೊಸ ಬಸ್‌ ನಿಲ್ದಾಣದ ಬಳಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ನಾವು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ನಮ್ಮ ಮಾತೃಭಾಷೆಯನ್ನು ಮರೆಯದೇ ಬಳಸಬೇಕು. ನಮ್ಮ ನೆಲ, ಜಲ ಮತ್ತು ಭಾಷೆಗೆ ಅಭಿಮಾನದ ಗೌರವ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.
ನಾನು ಎಂದರೆ ನರಕ, ನಾವೆಂಬುದೇ ಸ್ವರ್ಗ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಜಗತ್ತಿನಲ್ಲಿ ಅತೀ ಬುದ್ಧಿವಂತ ಪ್ರಾಣಿ ಎಂದರೆ ಮನುಷ್ಯ. ಆದರೆ ನಾನು ಎಂಬ ರಾಕ್ಷಸ ಮನುಷ್ಯನ ಮನುಷ್ಯತ್ವವನ್ನು ತಿಂದು ಅವನನ್ನು ಏಕಾಂಗಿಯಾಗಿಸುತ್ತಿದ್ದಾನೆ. ನಾನು ನಾನು ಎಂದವರು ಈ ಜಗತ್ತಿನಲ್ಲಿ ಯಾರೂ ಉಳಿದಿಲ್ಲತ ಉಳಿಯುವುದೂ ಇಲ್ಲ. ಅಹಂಕಾರ ಅವನನ್ನು ಅಂದನನ್ನಾಗಿ ಮಾಡುತ್ತದೆ. ಹೀಗಾಗಿ ತನ್ನ ಮನಸುನ್ನು ತಾನು ಗೆದ್ದರೆ ಅವನೇ ಈಶನಾಗುತ್ತಾನೆ ಎಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.
ಗಮನಸೆಳೆದ ಆರ್‌ಎಸ್‌ಎಸ್ ಆಕರ್ಷಕ ಪಥಸಂಚಲನ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಗರ ಘಟಕದ ಆಶ್ರಯದಲ್ಲಿ ವಿಜಯದಶಮಿಯ ಉತ್ಸವ ನಿಮಿತ್ತ ಆರ್.ಎಸ್.ಎಸ್. ಪಥಸಂಚಲನವು ಭಾನುವಾರ ಪಟ್ಟಣದ ಭಂಡಾರಿ ಕಾಲೇಜಿನ ಮೈದಾನದಿಂದ ಮಧ್ಯಾಹ್ನ 3.45 ನಿಮಿಷಕ್ಕೆ ಗಣವೇಶಧಾರಿಗಳ ಘೋಷವಾದ್ಯದೊಂದಿಗೆ ಆರಂಭವಾಯಿತು.
ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ದುಡಿಯೋಣ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ಎಲ್ಲಾದರೂ ಇರು. ಎಂಥಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎನ್ನುವ ಮಾತನ್ನು ಮರೆಯದೆ ನಾವೆಲ್ಲರೂ ನಮ್ಮ ನಾಡು-ನುಡಿ ಕುರಿತಾಗಿ ಇನ್ನಷ್ಟು ಅಭಿಮಾನ ತಳೆಯಬೇಕಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬೆಳಗಾವಿ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಿದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಗೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಥಕ್ಕೆ ಪುಷ್ಪಾರ್ಚನೆ ಮಾಡಿ, ಸ್ವಾಗತ ಕೋರಿ, ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಕೈಯಲ್ಲಿ ಬೆತ್ತ ಹಿಡಿದು ಹೆಜ್ಜೆ ಹಾಕಿದ ಚಿಣ್ಣರು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಿಜಯದಶಮಿ ಅಂಗವಾಗಿ ವಿದ್ಯಾಗಿರಿಯಲ್ಲಿ ಆರ್‌ಎಸ್‌ಎಸ್‌ನಿಂದ ಭಾನುವಾರ ಹಮ್ಮಿಕೊಂಡಿದ್ದ ಬಾಲಕರ ಪಥಸಂಚಲನದಲ್ಲಿ ಬಾಲಕರು ಕೈಯಲ್ಲಿ ಬೆತ್ತ ಹಿಡಿದುಕೊಂಡು ಆಕರ್ಷಕ ಹೆಜ್ಜೆ ಹಾಕಿದರು. ವಿದ್ಯಾಗಿರಿಯ ಅಥಣಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ಆರಂಭವಾದ ಪಥ ಸಂಚಲನದಲ್ಲಿ ನೂರಾರು ಬಾಲಕರು ಪಾಲ್ಗೊಂಡಿದ್ದರು. ಇದನ್ನು ವೀಕ್ಷಿಸಲು ಸಾವಿರಾರು ಜನರು ಸೇರಿದ್ದರು. ಪಥ ಸಂಚಲನ ಆರಂಭವಾಗುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಿರಿಯ ಸೇವೆ ದೇವರ ಸೇವೆ: ಗುರುಮಹಾಂತ ಶ್ರೀ
ಇಂದು ನಾವುಗಳು ಮಾಡುವ ಹಿರಿಯ ಸೇವೆ ಒಂದು ದಿನ ನಮ್ಮನ್ನು ರಕ್ಷಣೆ ಮಾಡುತ್ತದೆ. ಪ್ರತಿಯೊಬ್ಬರು ಹಿರಿಯರ ಸೇವೆಯನ್ನು ಮಾಡ ಬೇಕು ಎಂದು ಗುರುಮಹಾಂತ ಶ್ರೀಗಳು ನುಡಿದರು.
ಐತಿಹಾಸಿಕ ಕಾರ್ಯಕ್ರಮ ಮಾಡಲು ಭಕ್ತರ ನಿರ್ಧಾರ
ಜಮಖಂಡಿ ತಾಲೂಕಿನ ಮರೇಗುದ್ದಿ ಗ್ರಾಮದ ಅಡವಿಸಿದ್ಧೇಶ್ವರ ಮಠದ ದ್ವಿಶತಮಾನೋತ್ಸವ, ಸಾಂಸ್ಕೃತಿಕ ಭವನದ ಲೋಕಾರ್ಪಣೆ, ಡಾ.ನಿರುಪಾಧಿ ಮಹಾಸ್ವಾಮಿಗಳ ಸಹಸ್ರ ಚಂದ್ರದರ್ಶನ ಮತ್ತು ಗ್ರಂಥಗಳ ತುಲಾಭಾರ ಹಾಗೂ ಮಹಾಸ್ವಾಮಿಗಳ ಪಟ್ಟಾಧಿಕಾರ ಮಹೋತ್ಸವದ 25ನೇ ವರ್ಷದ ಬೆಳ್ಳಿ ಹಬ್ಬ ಆಚರಣೆ ಕುರಿತು ಮರೇಗುದ್ದಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಸಂಶೋಧನೆಗೆ ಒತ್ತು ನೀಡಿ, ನಿರಂತರವಾಗಿರಲಿ
ಕೊರೋನಾ ಸಮಯದಲ್ಲಿ ಭಾರತದ ವ್ಯಾಕ್ಸೀನ್ ಜಗತ್ತಿಗೆ ಜೀವರಕ್ಷಕವಾಗಿದ್ದು, ಭಾರತದ ಹೆಮ್ಮೆಯಾಗಿದೆ. ಔಷಧ ತಂತ್ರಜ್ಞಾನದಲ್ಲಿ ಅವಕಾಶಗಳಿದ್ದು, ಸಂಶೋಧನೆಗೆ ಒತ್ತು ನೀಡಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸಲಹೆಗಾರ ಡಾ.ಉಮೇಶದತ್ತ ಗುಪ್ತಾ ಹೇಳಿದರು.
ದಾಸಿಮಯ್ಯನವರ ಆದರ್ಶ ಬದುಕು ಮನುಕುಲದ ದಾರಿದೀಪ
ದೇವರದಾಸಿಮಯ್ಯನವರ ಬರೆದ ವಚನಗಳು ಹಾಗೂ ಅವರ ಆದರ್ಶ ಬದುಕು ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಮೈಂದರಗಿ ಗುರು ಹಿರೇಮಠದ ಅಭಿನವ ರೇವಣಸಿದ್ಧ ಪಟ್ಟದೇವರು ನುಡಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 377
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved