• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ಪರ ರಸ್ತೆಗಿಳಿದ ಕೈ ಪಡೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಭಿಮಾನಿಗಳು ಸೋಮವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.
ಈ ಹಾಸ್ಟೆಲ್‌ನಲ್ಲಿ ಸಮಸ್ಯೆಗಳು ಒಂದೆರಡಲ್ಲ...!
ಕನ್ನಡಪ್ರಭ ವಾರ್ತೆ ಇಳಕಲ್ಲ ನಗರದ ಹೊರವಲಯದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್ ದಿಢೀರ್ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಶಾಸಕರು ಭೇಟಿ ನೀಡಿದ ಸಂದರ್ಭದಲ್ಲಿ ವಸತಿ ನಿಲಯದಲ್ಲಿದ್ದ ಬಾಲಕಿಯರು ಅಲ್ಲಿನ ಸಮಸ್ಯೆಗಳ ಸರಮಾಲೆಗಳನ್ನೇ ಶಾಸಕರ ಮುಂದೆ ಎಳೆಎಳೆಯಾಗಿ ಬಿಡಿಸಿಟ್ಟರು.
ನಿಯಮ ಉಲ್ಲಂಘಿಸಿ ಹಂಚಿಕೆಯಾದ ನಿವೇಶನ ರದ್ದು
ಕನ್ನಡ ಪ್ರಭ ವಾರ್ತೆ ಬಾಗಲಕೋಟೆ ಬಾಗಲಕೋಟ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆ ಮಾಡಲಾದ ನಿವೇಶನ ಹಂಚಿಕೆಯಲ್ಲಿ ನಿಯಮಗಳ ಉಲ್ಲಂಘನೆ ಆಗಿರುವ ನಾಲ್ಕು ಪ್ರಕರಣಗಳನ್ನು ರದ್ದುಗೊಳಿಸುವಂತೆ ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಬಿಟಿಡಿಎ ಮುಖ್ಯ ಎಂಜಿನಿಯರ್‌ ನಿರ್ದೇಶನ ನೀಡಿದ್ದಾರೆ.
ನಾನೆಂದೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ
ಕನ್ನಡಪ್ರಭ ವಾರ್ತೆ ಮುಧೋಳ ನಾನು ಬಸವಣ್ಣನವರ ತತ್ವಗಳ ಅನುಯಾಯಿ. ಬಸವ ಧರ್ಮವನ್ನು ನಂಬಿ ನಡೆದವ. ಯಾವತ್ತೂ ಜಾತಿ ಆಧಾರಿತ ರಾಜಕೀಯ ಮಾಡಿಲ್ಲ. ಯಾರನ್ನೂ ಡಾ.ಅಂಬೇಡ್ಕರ್ ಅವರಿಗೆ ಹೋಲಿಸಬಾರದು. ಬಸವಣ್ಣನವರ ನಂತರ ಡಾ.ಅಂಬೇಡ್ಕರ ಅವರು ಎಲ್ಲ ಸಮುದಾಯಗಳಿಗೆ ಸಮಾನತೆ ನೀಡಬೇಕೆಂದು ತಮ್ಮ ಜೀವನದುದ್ದಕ್ಕೂ ಶ್ರಮಿಸಿದರು. ಈ ಮಹಾನ್‌ ವ್ಯಕ್ತಿಗಳು ನಮಗೆಲ್ಲ ಮಾರ್ಗದರ್ಶಕರು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ನಾವು ರಾಜಕಾರಣ ಮಾಡುತ್ತೇವೆ: ತಿಮ್ಮಾಪುರ
ಕನ್ನಡಪ್ರಭ ವಾರ್ತೆ ಬಾಗಲಕೋಟೆ:ಯಾವತ್ತೂ ರಾಜಕಾರಣದ ಕಡೆ ನೋಡದ ನಮ್ಮ ತಾಯಿ ಸಹೋದರಿ, ಸಿದ್ದರಾಮಯ್ಯನವರ ಪತ್ನಿ ಮೇಲೆ ಆರೋಪ ಮಾಡುತ್ತಿದ್ದಾರೆ. ಯಾವತ್ತಾದರೂ ಅವರನ್ನು ಟಿವಿಯಲ್ಲಿ ನೋಡಿದಿರಾ. ಪತ್ರಿಕೆಯಲ್ಲಿ ನೋಡಿದ್ದೀರಾ ಅವರನ್ನು? ಅಂತಹ ಪತ್ನಿ ಸಿದ್ದರಾಮಯ್ಯನವರಿಗೆ ಸಿಕ್ಕಿದ್ದಾರೆ. ಆಕೆ ನಮ್ಮ ತಾಯಿ, ನಾವು ರಾಜಕಾರಣ ಮಾಡುತ್ತೇವೆ, ನಮ್ಮ ಹೆಂಡಂದಿರು,
ಮನೋಸ್ಥೈರ್ಯದಂತೆ ಭವಿಷ್ಯ ಆಯ್ಕೆ ಮಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವದಕೊಟ್ಟು, ಸಮಯವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಬೆಳಗಿಸಿಕೊಳ್ಳಬೇಕು. ತಮ್ಮ ಮನೋಸ್ಥೈರ್ಯಕ್ಕೆ ತಕ್ಕುದಾದ ಭವಿಷ್ಯವನ್ನು ಅಯ್ಕೆ ಮಾಡಿಕೊಂಡರೆ ಬದುಕು ಸಾರ್ಥಕವಾಗಲಿದೆ ಎಂದು ಕೊಪ್ಪಳದ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಹೇಳಿದರು.
ಕ್ರೀಡೆಗಳಿಂದ ವ್ಯಕ್ತಿತ್ವ ವ್ಯಕ್ತಿತ್ವ ಆರೋಗ್ಯಕರ ಬೆಳವಣಿಗೆ ಸಾಧ್ಯ : ಕಮಲ ಕಿಶೋರ ಭಂಡಾರಿ

ಕ್ರೀಡೆಗಳು ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಲ್ಲದೇ ಆರೋಗ್ಯಕರ ಬೆಳವಣಿಗೆಗೂ ಸಹಕಾರಿಯಾಗುತ್ತದೆ ಎಂದು ಇಲ್ಲಿನ ಪಿಇ ಟ್ರಸ್ಟಿನ ಚೇರಮನ್ ಕಮಲ ಕಿಶೋರ ಭಂಡಾರಿ ಹೇಳಿದರು.

ಆರೋಗ್ಯ ಜೀವನದ ಅಮೂಲ್ಯ ಆಸ್ತಿ
ಸಮತೋಲಿತ ಆಹಾರ ಸೇವಿಸುವುದು, ಪ್ರತಿದಿನ ನಿಯಮಿತವಾಗಿ ಸರಳ ವ್ಯಾಯಾಮ, ಯೋಗ, ಧ್ಯಾನ, ವಾಯುವಿಹಾರ ಮಾಡುವುದು ಮನುಷ್ಯನಿಗೆ ಆರೋಗ್ಯವನ್ನುಂಟು ಮಾಡುತ್ತವೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೊಂದಿರಬಹುದಾದ ಅತ್ಯಮೂಲ್ಯ ಆಸ್ತಿ ಎಂದರೆ ಉತ್ತಮ ಆರೋಗ್ಯ ಎಂದು ಪಿರಾಮಿಡ್ ಮಾಸ್ಟರ್, ಯೋಗಗುರು ಬೆಳಗಾವಿ ಐಗಳಿಯ ಎಸ್.ಎ.ಉಮರಾಣಿ ಹೇಳಿದರು.
ಹುತ್ತಕ್ಕೆ ಹಾಳು ಎರೆಯದೇ ಮಕ್ಕಳಿಗೆ ಹಂಚಿ
ನಾಗರ ಪಂಚಮಿಯಂದು ಹುತ್ತಕ್ಕೆ ಹಾಗೂ ನಾಗನ ಪ್ರತಿಮೆಗಳಿಗೆ ಹಾಲು ಎರೆಯುವುದನ್ನು ಬಿಟ್ಟು, ಬಡವರಿಗೆ ಹಾಗೂ ನಿರ್ಗತಿಕರಿಗೆ ಹಾಲು ವಿತರಿಸುವ ಮೂಲಕ ಮಾನವ ಬಂಧುತ್ವ ವೇದಿಕೆಯಿಂದ ಬಸವ ಪಂಚಮಿ ಆಚರಿಸಲಾಗುತ್ತಿದೆ ಎಂದು ವೇದಿಕೆಯ ರಾಜ್ಯ ಸಂಚಾಲಕ ಪ್ರೊ. ಎ.ಬಿ.ರಾಮಚಂದ್ರಪ್ಪ ಹೇಳಿದರು.
ಸಮಗ್ರತೆ ನಾಯಕರ ಕರ್ತವ್ಯ
ಸಮಗ್ರತೆ, ಸಹಾನುಭೂತಿ ಮತ್ತು ಸ್ವಹಿತಾಶಕ್ತಿಯನ್ನು ಮೀರಿದ ದೃಷ್ಟಿಯೊಂದಿಗೆ ಮುನ್ನಡೆಸುವುದು ನಾಯಕರ ಕರ್ತವ್ಯ. ನಿಜವಾದ ನಾಯಕತ್ವವು ಸಕಾರಾತ್ಮಕ ಬದಲಾವಣೆ ಬಯಸುತ್ತದೆ ಎಂದು ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಪರಶುರಾಮ ವನಸಿ ಹೇಳಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 339
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved