• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವಿಷ್ಯದೊಂದಿಗೆ ಜಾನುವಾರು ಚಿಂತೆ!
ಫಟಪ್ರಭಾ ನದಿ ಪ್ರವಾಹದಿಂದ ತಾಲೂಕಿನ ಅನೇಕ ಗ್ರಾಮಗಳ ಜನರು ಇದೀಗ ಅಕ್ಷರಶಃ ಬೀದಿಗೆ ಬಿದಿದ್ದಾರೆ. ಆದರೆ, ಇದೀಗ ನಿಧಾನವಾಗಿ ನೆರೆ ಕಡಿಮೆ ಆಗುತ್ತಿದೆ. ಇದರಿಂದ ಪ್ರವಾಹದಲ್ಲಿ ಎಲ್ಲವನ್ನು ಕಳೆದುಕೊಂಡು ಕಂಗಾಲಾಗಿರುವ ಸಂತ್ರಸ್ತರಿಗೆ ಭವಿಷ್ಯದ ಚಿಂತೆ ಒಂದೆಡೆಯಾದರೆ ಮನೆಯ ಸದಸ್ಯರಂತೆ ಇರುವ ಜಾನುವಾರುಗಳ ಸಾಕಿ ಸಲಹುದು ದುಸ್ತರವಾದಂತಾಗಿದೆ.
ವಿಶ್ವ ಸ್ತನ್ಯಪಾನ ಸಪ್ತಾಹ
ಪ್ರಸ್ತುತ ಅಂಕಿ-ಅಂಶಗಳ ಪ್ರಕಾರ 2023ರಲ್ಲಿ ಪ್ರಪಂಚದಾದ್ಯಂತ 48 ಪ್ರತಿಶತ ಮಹಿಳೆಯರು ಸಂಪೂರ್ಣ ಸ್ತನ್ಯಪಾನ ಮಾಡುತ್ತಿದ್ದಾರೆ ಹಾಗೂ ಭಾರತದಲ್ಲಿ 31 ಪ್ರತಿಶತ ಮಹಿಳೆಯರು ಸಂಪೂರ್ಣ ಸ್ತನ್ಯಪಾನ ಮಾಡುತ್ತಿದ್ದಾರೆ ಎಂದು ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ದಿಲೀಪ್ ನಾಟೇಕರ ಹೇಳಿದರು.
ಸುಪ್ರೀಂನ ಒಳಮೀಸಲಾತಿ ತೀರ್ಪು ಸ್ವಾಗತಾರ್ಹ
ಕಳೆದ 30 ವರ್ಷಗಳ ಸತತ ಹೋರಾಟ ಸುಪ್ರೀಂ ಕೋರ್ಟಿನ 7 ನ್ಯಾಯಮೂರ್ತಿಗಳ ಪೀಠವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ಐತಿಹಾಸಿಕ ತೀರ್ಪು ನೀಡಿದೆ. ಆ ತೀರ್ಪನ್ನು ತಾಲೂಕಿನ ಮಾದಿಗ ಸಮಾಜ ಸ್ವಾಗತಿಸುತ್ತದೆ ಎಂದು ಮುಖಂಡ ಸೋಮಶೇಖರ್ ಹೊಸಮನಿ ಹೇಳಿದರು.
ನೆರೆ ಹಾನಿಗೆ ಸೂಕ್ತ ಪರಿಹಾರ ನೀಡಿ
ಮುಧೋಳ ತಾಲೂಕಿನಲ್ಲಿ ಹರಿದಿರುವ ಘಟಪ್ರಭ ನದಿ ಪ್ರವಾಹಕ್ಕೆ ನದಿ ಪಾತ್ರದ ಹೊಲ-ಗದ್ದೆಗಳು ಜಲಾವೃತಗೊಂಡು ರೈತರು ಬೆಳೆದ ಬೆಳೆಯು ಈಗ ಸಂಪೂರ್ಣ ಕೊಳೆತು ಹೋಗಿದೆ. ಇದರಿಂದ ಸಾವಿರಾರು ಸಂಖ್ಯೆಯ ರೈತರು ಬೆಳೆನಷ್ಟ ಅನುಭವಿಸುವಂತಾಗಿದೆ. ಹಾನಿಗೊಳಗಾದ ಬೆಳೆಗಳಿಗೆ ಯೋಗ್ಯ ಬೆಳೆ ಪರಿಹಾರ ನೀಡಬೇಕು ಎಂದು ರೈತ ಮುಖಂಡ ದುಂಡಪ್ಪ ಯರಗಟ್ಟಿ ಹೇಳಿದರು.
ಎಲ್ಲರೂ ಕೆಟ್ಟ ಚಟಗಳಿಂದ ದೂರವಾಗೋಣ
ಲಿಂ.ಮಹಾಂತಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಎಲ್ಲರೂ ಕೆಟ್ಟ ಚಟಗಳಿಂದ ದೂರವಾಗೋಣ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಆತ್ಮಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ
ಸಾರ್ವಜನಿಕರು ತಮ್ಮ ಹಕ್ಕುಗಳಿಗೆ ಚ್ಯುತಿ ಬಂದಾಗ ನ್ಯಾಯಕ್ಕಾಗಿ ನ್ಯಾಯಾಲಯಗಳಿಗೆ ಮೊರೆ ಹೋಗುತ್ತಾರೆ. ಅವರಿಗೆ ನ್ಯಾಯ ಒದಗಿಸಿ ಧ್ವನಿಯಾಗಬೇಕು. ತೀರ್ಪು ಯಾವುದೇ ಬಂದರೂ ಅವರಿಗೆ ಸತ್ಯ ತಿಳಿಸಬೇಕು. ನ್ಯಾಯಾಂಗ ವ್ಯವಸ್ಥೆಯ ಘನತೆ ಹೆಚ್ಚಿಸಬೇಕು. ಆತ್ಮ ಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾ.ಎಚ್.ಪಿ.ಸಂದೇಶ ಹೇಳಿದರು.
ಜಿಲ್ಲೆಯಲ್ಲಿ ಪ್ರವಾಹ ಸಮರ್ಥ ನಿರ್ವಹಣೆ
ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಂದ ಉಂಟಾಗುವ ಪ್ರವಾಹ ನಿರ್ವಹಣೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಮಹಾಂತ ಶ್ರೀಗಳದ್ದು ಕ್ರಾಂತಿಕಾರಿ ನಡೆ
ವ್ಯಸನಯುಕ್ತತೆ ಸಮಾಜದಲ್ಲಿ ಹೆಚ್ಚು ಹೆಚ್ಚಾಗಿ ಕಂಡು ಬರುತ್ತಿದೆ. ವ್ಯಸನಗಳಿಂದ ವ್ಯಕ್ತಿಗತ, ಕೌಟುಂಬಿಕ ಮತ್ತು ಸಾಮಾಜಿಕ ಅಧೋಗತಿ ಗರಿಷ್ಠ ಪ್ರಮಾಣದಲ್ಲಿ ಕಂಡು ಬರುತ್ತಿದೆ. ಅಂಥವರನ್ನು ಬಡಿದೆಚ್ಚರಿಸಲು ಮಹಾಂತ ಶ್ರೀಗಳು ತೆಗೆದುಕೊಂಡ ನಡೆ ಕ್ರಾಂತಿಕಾರಿಯಾದುದು ಎಂದು ತಹಸೀಲ್ದಾರ್ ಮಂಗಳಾ ಎಂ.ಹೇಳಿದರು.
ದುಶ್ಚಟಗಳಿಂದ ಬದುಕು ಹಾಳು
ದುಶ್ಚಟಗಳಿಗೆ ಬಲಿಯಾಗುವ ಮೂಲಕ ಇಂದಿನ ಯುವ ಪೀಳಿಗೆ ತಮ್ಮ ಭವಿಷ್ಯದಲ್ಲಿ ತೊಂದರೆ ಅನುಭವಿಸುವುದನ್ನು ಎಲ್ಲೆಡೆಯೂ ಕಾಣಬಹುದಾಗಿದೆ. ಉತ್ತಮ ಆರೋಗ್ಯ, ನೆಮ್ಮದಿಯುತ ಜೀವನಕ್ಕಾಗಿ, ಶೈಕ್ಷಣಿಕ ಸಾಧನೆಗಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಜೆವಿ ಮಂಡಳದ ಧುರೀಣ ಡಾ.ಜೆ.ಬಿ. ಆಲಗೂರ ಹೇಳಿದರು.
ಪ್ರವಾಹಕ್ಕೆ ಬೀದಿ ಪಾಲಾದ ಬದುಕು!
ಕೃಷ್ಣಾ ನದಿಯ ಪ್ರವಾಹದ ಹೊಡೆತಕ್ಕೆ ತಾಲೂಕಿನ 23 ಗ್ರಾಮಗಳು ಇದೀಗ ತುತ್ತಾಗಿವೆ. ಆದರೆ, ವಾಸಿಸಲು ಮನೆ, ಉಣ್ಣಲು ಅನ್ನ, ಕುಡಿಯಲು ನೀರು ಇಲ್ಲದೇ ತಮ್ಮ ಜಾನುವಾರುಗಳ ಜೊತೆ ಸಂಬಂಧಿಕರ ಮನೆ, ಕಾಳಜಿ ಕೇಂದ್ರ ಆಸರೆ ಪಡೆದುಕೊಂಡಿದ್ದಾರೆ. ಈ ಮೂಲಕ ನೆರೆ 23 ಗ್ರಾಮಗಳ ಜನರನ್ನು ಪರದೇಶಿಯನ್ನಾಗಿಸಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 339
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved