• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಸನಗಳಿಂದ ಜೀವನ ಹಾಳು
ವ್ಯಸನಗಳು ಜೀವನವನ್ನು ಹಾಳುಗೆಡಹುವುದಲ್ಲದೇ ಕೌಟುಂಬಿಕ ಸಾಮರಸ್ಯಕ್ಕೆ ಧಕ್ಕೆ ತಂದು ಸಂಬಂಧಗಳನ್ನೇ ದೂರವಾಗಿಸುತ್ತವೆ ಎಂದು ಪೌರಾಯುಕ್ತ ಜಗದೀಶ ಈಟಿ ನುಡಿದರು.
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸಿ
ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆವಿದ್ಯಾರ್ಥಿಗಳು ಹಾಗೂ ಯುವ ಸಮುದಾಯ ಕೈ ಜೋಡಿಸಬೇಕಾಗಿದೆ ಎಂದು ಬಿವಿವಿ ಸಂಘದ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಪೂರ್ಣಿಮಾ ಮೇಟಿ ಹೇಳಿದರು.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಮಹಾಂತ ಶ್ರೀಗಳು
ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಪ್ರಾಚಾರ್ಯ ಡಾ.ಅರುಣಕುಮಾರ ಗಾಳಿ ಅವರು ಹೇಳಿದರು.
ಮುಡಾ ಹಗರಣ: ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ
ಸಿಎಂ ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದೆ. ಇದು ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯ ಇವರನ್ನು ಗುರಿಯಾಗಿಟ್ಟುಕೊಂಡು ನಡೆಯುತ್ತಿರುವ ಪಿತೂರಿಯಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ಆರೋಪಿಸಿದರು.
ಅತೀ ಮೊಬೈಲ್‌ ಬಳಕೆಯಿಂದ ಬದುಕು ಹಾಳು
ವಿದ್ಯಾರ್ಥಿಗಳು ಅಧ್ಯಯನದ ಹವ್ಯಾಸ ಬೆಳೆಸಿಕೊಳ್ಳಬೇಕು. ಅತಿಯಾದ ಮೊಬೈಲ್ ಬಳಕೆ ನಿಮ್ಮನ್ನು ಅವನತಿಯತ್ತ ಒಯ್ಯುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ ಹೇಳಿದರು.
ನೆರೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ - ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ : ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ

ರಾಜ್ಯ ಸರ್ಕಾರ ನೆರೆ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿರೋಧ ಪಕ್ಷದ ಉಪ ಮುಖ್ಯಸ್ಥ ಅರವಿಂದ ಬೆಲ್ಲದ ತಿಳಿಸಿದರು.

ಘಟಪ್ರಭಾ ನದಿಗೆ ಹೆಚ್ಚಿದ ಹರಿವು - ಜಲಾಶಯದ ಮೇಲ್ಭಾಗದಲ್ಲಿ ಮತ್ತೆ ಹೆಚ್ಚಾದ ಮಳೆ : ನದಿ ಪಾತ್ರದ ಜನರಲ್ಲಿ ಆತಂಕ

66000 ಕ್ಯುಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವುದರಿಂದ ಮತ್ತೆ ಘಟಪ್ರಭ ನದಿಗೆ ಪ್ರವಾಹ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ.

ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ಕ್ರಮ ವಹಿಸಿ
ಜಿಲ್ಲೆಯಲ್ಲಿ ಆಗಸ್ಟ್ 15 ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಬೆಲ್ಲದ, ಸಂಸದ ಗದ್ದಿಗೌಡರ ಪ್ರವಾಹ ಬಾದಿತ ಪ್ರದೇಶಗಳಿಗೆ ಭೇಟಿ
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಮುಧೋಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿದರು.
ಮೊಬೈಲ್‌ ಬಳಕೆಯೂ ಬದುಕಿಗೆ ಮಾರಕ
ಜನರ ಆರೋಗ್ಯ ಹಾಳು ಮಾಡುವಲ್ಲಿ ಮಾದಕ ವಸ್ತುಗಳಷ್ಟೇ ಇಂದು ಮೊಬೈಲ್ ಕೂಡಾ ಹೊರ ಹೊಮ್ಮುತ್ತಿರುವುದು ವಿಷಾದನೀಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 339
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved