• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯವರಿಂದ ಗಾಂಧೀಜಿ ವಿರೋಧಿಸುವ ಕುತಂತ್ರ
ಇಂದು ಮಹಾತ್ಮಾ ಗಾಂಧೀಜಿಯವರನ್ನು ವಿರೋಧಿಸುವ ಕುತಂತ್ರ ಬಿಜೆಪಿಯವರಿಂದ ನಡೆದಿದೆ. ನನ್ನ ಉಸಿರು ಇರುವವರೆಗೂ ಹುನಗುಂದ ಮತಕ್ಷೇತ್ರದಲ್ಲಿ ಬಿಜೆಪಿಯವರ ಆಟ ನಡೆಯೋಕೆ ಬಿಡುವುದಿಲ್ಲ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ ಗುಡುಗಿದರು.
ಹಜಾರೆ ಪರಿವಾರದ ಸಾಹಸ ಪ್ರಶಂಸಾರ್ಹ
ಯಾವುದೇ ಪ್ರದೇಶ ಪ್ರಗತಿಯಾಗಬೇಕಾದರೇ ಆರ್ಥಿಕ ಚಟುವಟಿಕೆಗಳು ಬೇಕು. ಇದಕ್ಕಾಗಿ ಅವಕಾಶ ನೀಡುವುದರಿಂದ ವ್ಯವಹಾರಗಳು, ಉದ್ದಿಮೆಗಳು ಶುರುವಾಗುತ್ತವೆ. ಹೀಗಾಗಿ ಹಜಾರೆ ಪರಿವಾರದ ಸಾಹಸದಿಂದ ರಬಕವಿ ಮಾರುಕಟ್ಟೆ ವಿಸ್ತರಣೆಗೊಂಡಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಖ್ಯಾತ ಸರ್ಜನ್ ಡಾ.ಮಹಾವೀರ ದಾನಿಗೊಂಡ ಹೇಳಿದರು.
ಗಾಂಧೀಜಿ ಆದರ್ಶಗಳು ಯುವ ಜನಾಂಗಕ್ಕೆ ತಲುಪಲಿ
ಅಹಿಂಸೆ ತತ್ವ ಆಧಾರದ ಮೇಲೆ ಬ್ರೀಟಿಷರ್ ವಿರುದ್ಧ ಹೋರಾಟ ಮಾಡಿ ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿ ಅವರು ಹಿಂಸೆಯಿಂದಲೇ ಸಾವನ್ನಪ್ಪಬೇಕಾಯಿತು. ಇದು ವಿಪರ್ಯಾಸವಲ್ಲವೇ ಎಂದು ಅರಸಿಕೇರಿ ಕೋಡಿಮಠ ಮಹಾವಿದ್ಯಾಲಯದ ಉಪನ್ಯಾಸಕ ಡಾ.ಬಿ.ಡಿ.ಕುಮಾರ ಹೇಳಿದರು.
ಗಾಂಧಿಯ ತತ್ವಾದರ್ಶ ಮೈಗೂಡಿಸಿಕೊಳ್ಳಿ: ಉಮಾಶ್ರೀ
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜನ್ಮ ದಿನದಂದು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಭಿನ್ನವಾಗಿ ಆಚರಣೆ ಮಾಡಿತು.
ಸಮುದಾಯ ಆರೋಗ್ಯ ಕೇಂದ್ರಕ್ಕೆ ಪುರಸಭೆ ಅಧ್ಯಕ್ಷರ ದಿಢೀರ್‌ ಭೇಟಿ, ಪರಿಶೀಲನೆ
ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಬಂದ ಅಹವಾಲುಗಳನ್ನಾಧರಿಸಿ ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಡಾ ಪ್ರಕರಣ - ಷಡ್ಯಂತ್ರ ಮಾಡುವ ಬಿಜೆಪಿಗೆ ಜನರಿಂದ ತಕ್ಕಪಾಠ : ಸಚಿವ ಆರ್.ಬಿ.ತಿಮ್ಮಾಪೂರ

ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಕುತಂತ್ರದಿಂದ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಆ ಕುತಂತ್ರ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಇವರ ಕುತಂತ್ರ ನಡೆಯುವುದಿಲ್ಲ. 

ಎಲ್ಲೆಡೆ ಗಾಂಧಿ, ಶಾಸ್ತ್ರೀಜಿ ಸ್ಮರಣೆ
ಜಿಲ್ಲಾಡಳಿತ ಹಾಗೂ ಜಿಪಂ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ ಶಾಸ್ತ್ರೀ ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಗಾಂಧೀಜಿ ಅಹಿಂಸೆಯ ಪ್ರತೀಕ
ಮಹಾತ್ಮ ಗಾಂಧೀಜಿ ಸತ್ಯ, ಅಹಿಂಸೆಯ ಪ್ರತೀಕವಾಗಿದ್ದು, ಅವರ ಬದುಕು ಮತ್ತು ಸಾಧನೆಗಳು ಯುವಪೀಳಿಗೆಗೆ ಮಾದರಿ ಎಂದು ಗಚ್ಚಿನಮಠದ ಮಹಾಂತಯ್ಯ ಹೇಳಿದರು.
ಗಾಂಧಿ, ಶಾಸ್ತ್ರೀಯವರ ಆದರ್ಶ ಅನುಕರಣೀಯ
ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀ ಅವರು ನುಡಿದಂತೆ ನಡೆದವರು. ನಡೆದಂತೆ ನುಡಿದವರು. ಅವರ ಉದಾತ್ತ ಚಿಂತನೆ, ಸರಳ ಜೀವನದ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಬಸವರಾಜ ಶ್ರೀಗಳು ಹೇಳಿದರು.
₹7.31 ಕೋಟಿಯಲ್ಲಿ 39 ಹೈಟೆಕ್ ಶೌಚಾಲಯ ನಿರ್ಮಾಣ
ಗಾಂಧಿ ಜಯಂತಿಯ ನಿಮಿತ್ತ ವಿಶೇಷ ಯೋಜನೆಯೊಂದನ್ನು ಹಾಕಿಕೊಳ್ಳಲಾಗಿದ್ದು, ನಗರದಲ್ಲಿ ಈಗಿರುವ ಶೌಚಾಲಯಗಳನ್ನು ಮತ್ತು ಹೊಸದಾಗಿ ನಿರ್ಮಿಸಲಿರುವ ಶೌಚಾಲಯಗಳನ್ನು ಹೈಟೆಕ್ ಶೌಚಾಲಯಗಳನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 377
  • next >
Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved